6
  • Latest

ಪಾಟೀಲರ ಕೈ ಹಿಡಿಯದ ನಂದಿನಿ – ಕಾಂಗ್ರೆಸ್ ಬೆಂಬಲಿಸದ ಜನ: ಬಿಜೆಪಿಗೆ ಮರಳಲು ಮಾಜಿ ಶಾಸಕರ ಉತ್ಸಾಹ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಪಾಟೀಲರ ಕೈ ಹಿಡಿಯದ ನಂದಿನಿ – ಕಾಂಗ್ರೆಸ್ ಬೆಂಬಲಿಸದ ಜನ: ಬಿಜೆಪಿಗೆ ಮರಳಲು ಮಾಜಿ ಶಾಸಕರ ಉತ್ಸಾಹ

AchyutKumar by AchyutKumar
in ರಾಜಕೀಯ

ಕೆ ಎಂ ಎಫ್ ಅಧ್ಯಕ್ಷರಾಗಲು ತಯಾರಿ ನಡೆಸಿದ್ದ ಮಾಜಿ ಶಾಸಕ ವಿ ಎಸ್ ಪಾಟೀಲ್ ಅವರಿಗೆ ನಂದಿನಿ ಹಾಲು ಒಕ್ಕೂಟಕ್ಕೆ ಸ್ಪರ್ಧಿಸುವ ಅವಕಾಶ ಸಹ ಸಿಗದಿರುವುದು ಬೇಸರ ಮೂಡಿಸಿದ್ದು, ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ಪ್ರಯತ್ನದಲ್ಲಿರುವ ಬಗ್ಗೆ ಮಾತುಗಳು ದಟ್ಟವಾಗಿದೆ.

ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವಿದ್ದರೂ ಪ್ರಭಾವ ಬೀರಿ ಹಾಲು ಒಕ್ಕೂಟದ ಚುನಾವಣೆಗೆ ಸ್ಪರ್ಧಿಸಲು ವಿ ಎಸ್ ಪಾಟೀಲ ಅವರಿಗೆ ಸಾಧ್ಯವಾಗಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ವಿ ಎಸ್ ಪಾಟೀಲ್ ಅವರಿಗೆ ಕಾಂಗ್ರೆಸ್ಸಿನಲ್ಲಿ ಯಾವ ಹುದ್ದೆಯೂ ಸಿಕ್ಕಿಲ್ಲ. ಜೊತೆಗೆ ವಿಧಾನಸಭೆ ಹಾಗೂ ಲೋಕಸಭೆ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನಪ್ಪಿರುವುದು ಪಕ್ಷ ಸಂಘಟನೆಗೂ ತೊಡಕಾಗಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆಗೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ವಿ ಎಸ್ ಪಾಟೀಲ್ ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಲ್ಲಿ ಸೋತಿದ್ದರು. ಅದಾಗಿಯೂ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದ ಹಿನ್ನಲೆಯಲ್ಲಿ ಪಕ್ಷದಲ್ಲಿ ಮುಂದುವರೆದಿದ್ದರು. ಬದಲಾದ ರಾಜಕೀಯ ಚಿತ್ರಣದಲ್ಲಿ ಕಾಂಗ್ರೆಸ್ ನಾಯಕರು ಪಕ್ಷದಲ್ಲಿರುವ ವಿ ಎಸ್ ಪಾಟೀಲ ಅವರ ಮಾತನ್ನು ಕೇಳುವ ಬದಲು ಅವರ ಎದುರಾಳಿ ಶಿವರಾಮ ಹೆಬ್ಬಾರ್ ಅವರ ಮಾತನ್ನು ಹೆಚ್ಚಿಗೆ ಆಲಿಸುತ್ತಿದ್ದರು. ಲೋಕಸಭಾ ಚುನಾವಣೆ ವೇಳೆಗೆ ಶಿವರಾಮ್ ಹೆಬ್ಬಾರ್ ಅವರ ಪುತ್ರ ವಿವೇಕ್ ಹೆಬ್ಬಾರ್ ಕಾಂಗ್ರೆಸ್ ಸೇರಿರುವುದನ್ನು ಸಹ ವಿ ಎಸ್ ಪಾಟೀಲ್ ಅವರಿಂದ ಸಹಿಸಿಕೊಳ್ಳಲು ಆಗಿರಲಿಲ್ಲ. ಅದಾಗಿಯೂ ಕೆ ಎಂ ಎಫ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಅವರು ಮೌನವಾಗಿದ್ದರು. ಆದರೆ, ಅದು ಸಹ ಅವರ ಕೈ ತಪ್ಪಿದೆ.

Advertisement. Scroll to continue reading.

ಇನ್ನೂ ಮುಂದಿನ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ಸಿನಿAದ ಶಿವರಾಮ ಹೆಬ್ಬಾರ್ ಅಭ್ಯರ್ಥಿ ಆಗುವ ಸಾಧ್ಯತೆ ಹೆಚ್ಚಿದ್ದು, ವಿ ಎಸ್ ಪಾಟೀಲ್ ಅವರಿಗೆ ಅಲ್ಲಿದ್ದ ಅವಕಾಶವೂ ದೂರವಾಗಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಬಿಜೆಪಿ ನಾಯಕರ ಸಂಪರ್ಕದಲ್ಲಿರುವ ವಿ ಎಸ್ ಪಾಟೀಲ್ `ತಾನು ಬಿಜೆಪಿಗೆ ಮರಳುವೆ’ ಎಂದು ಮನವಿ ಮಾಡಿದ್ದಾರೆ. ಅದರ ಭಾಗವಾಗಿ ತಮ್ಮ ಅಪ್ಪಟ ಶಿಷ್ಯ ರಾಘು ಭಟ್ಟ ಅವರನ್ನು ಬಿಜೆಪಿಯ ಮನೆಗೆ ಕಳುಹಿಸಿ, ಸ್ಥಳೀಯ ಆಗು-ಹೋಗುಗಳ ಬಗ್ಗೆ ವರದಿ ಪಡೆಯುತ್ತಿದ್ದಾರೆ.

Advertisement. Scroll to continue reading.
Previous Post

ಮಿರ್ಜಾನ್: ಮಣ್ಣಿನ ರಸ್ತೆಯಲ್ಲಿ ಕಂದಕ

Next Post

ಭ್ರಷ್ಟರ ವಿರುದ್ಧ ಕಾಗೇರಿ ಕಿಡಿ: ಮುಖ್ಯಮಂತ್ರಿ ರಾಜಿನಾಮೆಗೆ ಪಟ್ಟು

Next Post

ಭ್ರಷ್ಟರ ವಿರುದ್ಧ ಕಾಗೇರಿ ಕಿಡಿ: ಮುಖ್ಯಮಂತ್ರಿ ರಾಜಿನಾಮೆಗೆ ಪಟ್ಟು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ