6
  • Latest

ಶಿವ ಸನ್ನಿಧಿಯಲ್ಲಿ ರಾಮನ ಅವತಾರ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿವ ಸನ್ನಿಧಿಯಲ್ಲಿ ರಾಮನ ಅವತಾರ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಕವಲಕ್ಕಿಯ ನಾಟ್ಯಶ್ರೀ ಯಕ್ಷಕಲಾ ಪ್ರತಿಷ್ಟಾನದ ಬೆಳ್ಳಿ ಹಬ್ಬದ ಪ್ರಯುಕ್ತ ಮುರುಡೇಶ್ವರದ ಬಸ್ತಿಮಕ್ಕಿಯಲ್ಲಿ ಕಿಷ್ಕಿಂಧಾ ಆಖ್ಯಾನ ನಡೆದಿದ್ದು, ನೆರೆದಿದ್ದವರನ್ನು ರಂಜಿಸಿತು.
`ಕಿಷ್ಕಿoದಾ’ ಪ್ರಸಂಗದಲ್ಲಿ ಹಿಮ್ಮೇಳದಲ್ಲಿ ಕೇಶವ ಹೆಗಡೆ ಕೊಳಗಿ, ಪರಮೇಶ್ವರ ಭಂಡಾರಿ ಕರ್ಕಿ, ಅರ್ಥದಾರಿಗಳಾಗಿ ವಾಸುದೇವ ರಂಗಾ ಭಟ್ಟ, ರಾಮಚಂದ್ರ ಹೆಗಡೆ ಕೊಂಡದಕುಳಿ, ಜಿ.ಕೆ. ಹೆಗಡೆ ಹರಿಕೇರಿ ಭಾಗವಹಿಸಿದ್ದರು. ರಾಮನಾಗಿ ಪಾತ್ರ ನಿಭಾಯಿಸಿದ ಮೋಹನ ಹೆಗಡೆ ಗಮನ ಸೆಳೆದರು.
ಅಧ್ಯಕ್ಷತೆವಹಿಸಿ ಮಾತನಾಡಿದ ಆಚಾರ್ಯ ಭವನದ ಅಧ್ಯಕ್ಷ ಕೃಷ್ಣಾನಂದ ಭಟ್ಟ ಬಲ್ಸೆ `ಯಕ್ಷಗಾನ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಯಕ್ಷಗಾನ ಎನ್ನುವ ಪದವೇ ಧಾರ್ಮಿಕ ಜಾಗೃತಿ ಮೂಡಿಸುತ್ತದೆ’ ಎಂದರು.
ಮಹಿಷಾಸುರ ಮರ್ಧಿನಿ ಯಕ್ಷಕಲಾ ಪ್ರತಿಷ್ಟಾನ ಗೋಳಿಕುಂಬ್ರಿಯ ಅಧ್ಯಕ್ಷ ನಾಗರಾಜ ಮಧ್ಯಸ್ಥ, ಹೊನ್ನಾವರ ಹವ್ಯಕ ಮಂಡಳದ ಅಧ್ಯಕ್ಷ ಆರ್.ಜಿ. ಹೆಗಡೆ ವೇದಿಕೆಯಲ್ಲಿದ್ದರು. ಯಕ್ಷರಕ್ಷೆ ಮುರ್ಡೇಶ್ವರದ ಅಧ್ಯಕ್ಷ ಡಾ ಐ ಆರ್ ಭಟ್ಟ ಅವರಿಗೆ ನಾಟ್ಯಶ್ರೀ ಯಕ್ಷಕಲಾ ಪ್ರತಿಷ್ಟಾನದ ಗೌರವ ಸಲ್ಲಿಸಲಾಯಿತು.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಹೆದ್ದಾರಿ ಕಾಮಗಾರಿಯಲ್ಲಿ ಲೋಪ: ಕನ್ನಡ ಸಂಘಟನೆ ಕಿಡಿ

Next Post

ಡೀಸಿ ಜೊತೆ ಜನಪ್ರತಿನಿಧಿಗಳ ಚರ್ಚೆ: ಅಭಿವೃದ್ಧಿಗೆ ಚುರುಕು ಮೂಡಿಸಲು ಆಗ್ರಹ

Next Post

ಡೀಸಿ ಜೊತೆ ಜನಪ್ರತಿನಿಧಿಗಳ ಚರ್ಚೆ: ಅಭಿವೃದ್ಧಿಗೆ ಚುರುಕು ಮೂಡಿಸಲು ಆಗ್ರಹ

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ನಾಪತ್ತೆ: ಬಡವನ ದೂರು ಕೇಳಿ ಪರಿಶೀಲನೆಗೆ ತೆರಳಿದ ಶಾಸಕ

ಕಾಗದದ ಪ್ಲೇಟಿನಲ್ಲಿ ಅರೆಬಿಕ್ ಬರಹ: ಮುಸ್ಲಿಂ ವಿರೋಧ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.