6
  • Latest

ಡೀಸಿ ಜೊತೆ ಜನಪ್ರತಿನಿಧಿಗಳ ಚರ್ಚೆ: ಅಭಿವೃದ್ಧಿಗೆ ಚುರುಕು ಮೂಡಿಸಲು ಆಗ್ರಹ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಡೀಸಿ ಜೊತೆ ಜನಪ್ರತಿನಿಧಿಗಳ ಚರ್ಚೆ: ಅಭಿವೃದ್ಧಿಗೆ ಚುರುಕು ಮೂಡಿಸಲು ಆಗ್ರಹ

AchyutKumar by AchyutKumar
in ರಾಜಕೀಯ

ಕಾರವಾರ: ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹಾಗೂ ಕಾರವಾರ ನಗರಸಭೆ ಅಧ್ಯಕ್ಷ ಡಾ ನಿತಿನ್ ಪಿಕಳೆ ಜೊತೆಯಾಗಿ ಗುರುವಾರ ಜಿಲ್ಲಾಧಿಕಾರಿ ಲಕ್ಷ್ಮಿಪ್ರೀಯಾ ಅವರನ್ನು ಭೇಟಿ ಮಾಡಿದ್ದು, ವಿವಿಧ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿದರು.
`ಜಿಲ್ಲೆಯ ಕಡಲತೀರದಲ್ಲಿ ಆಗುತ್ತಿರುವ ಕಡಲ ಕೊರೆತದಿಂದ ಮೀನುಗಾರರು ಅತಂತ್ರರಾಗಿದ್ದು, ಮೀನುಗಾರಿಕಾ ಅಧಿಕಾರಿಗಳ ಜೊತೆ ಮಾತನಾಡಿ ತಡೆಗೋಡೆ ನಿರ್ಮಿಸಬೇಕು’ ಎಂದು ಈ ವೇಳೆ ಮನವಿ ಮಾಡಿದರು. ಇದಾದ ನಂತರ ಕಡಲತೀರ ಸ್ವಚ್ಛತೆ ಕುರಿತು ಅವರು ಮಾತನಾಡಿದರು.

ShareSendTweetShare
Previous Post

ಶಿವ ಸನ್ನಿಧಿಯಲ್ಲಿ ರಾಮನ ಅವತಾರ

Next Post

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ನಾಪತ್ತೆ: ಬಡವನ ದೂರು ಕೇಳಿ ಪರಿಶೀಲನೆಗೆ ತೆರಳಿದ ಶಾಸಕ

Next Post

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರೇ ನಾಪತ್ತೆ: ಬಡವನ ದೂರು ಕೇಳಿ ಪರಿಶೀಲನೆಗೆ ತೆರಳಿದ ಶಾಸಕ

ಕಾಗದದ ಪ್ಲೇಟಿನಲ್ಲಿ ಅರೆಬಿಕ್ ಬರಹ: ಮುಸ್ಲಿಂ ವಿರೋಧ

ಶಾಸಕರ ಅನುದಾನಕ್ಕೂ ಬರಗಾಲ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.