6
  • Latest

`ಡೆಂಗ್ಯು ತಡೆಗೆ ಶಾಲಾ ಮಕ್ಕಳ ಬಳಕೆ: ಶಿಕ್ಷಕರಿಗೆ ತರಬೇತಿ’

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

`ಡೆಂಗ್ಯು ತಡೆಗೆ ಶಾಲಾ ಮಕ್ಕಳ ಬಳಕೆ: ಶಿಕ್ಷಕರಿಗೆ ತರಬೇತಿ’

AchyutKumar by AchyutKumar
July 11, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: `ಮಳೆಗಾಲದ ಅವಧಿಯಲ್ಲಿ ಡೆಂಗ್ಯೂ ರೋಗ ಹೆಚ್ಚಾಗದಂತೆ ಮುನ್ನಚ್ಚರಿಕೆವಹಿಸಬೇಕು’ ಎಂದು ಅಧೀನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಸೂಚಿಸಿದರು.
ವಿಡಿಯೋ ಕಾನ್ಪರೆನ್ಸ್ ಮೂಲಕ ಎಲ್ಲಾ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು `ಗ್ರಾಮ ಪಂಚಾಯತ್’ಗಳಲ್ಲಿ ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಡೆ ಸ್ವಚ್ಚತೆ ಕಾಪಾಡಬೇಕು. ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಬೇಕು. ಗೂಡಂಗಡಿಗಳಲ್ಲಿ ಬಳಸಿ ಬಿಸಾಡುವ ಎಳನೀರಿನ ಚಿಪ್ಪುಗಳಲ್ಲಿ ಮಳೆ ನೀರು ನಿಂತು ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಲಿದ್ದು, ಈ ಬಗ್ಗೆ ಗಮನ ಹರಿಸಬೇಕು’ ಎಂದು ಸೂಚಿಸಿದರು. ಈ ಬಗ್ಗೆ ನಿರ್ಲಕ್ಷವಹಿಸಿದರೆ ಕ್ರಮ ಅನಿವಾರ್ಯ ಎಂದು ಎಚ್ಚರಿಸಿದರು.
`ಆರೋಗ್ಯ ಇಲಾಖೆಯ ಮೂಲಕ ಈಗಾಗಲೇ ಶಾಲಾ ಶಿಕ್ಷಕರಿಗೆ ಡೆಂಗ್ಯೂ ನಿಯಂತ್ರಣ ಕ್ರಮಗಳ ಕುರಿತಂತೆ ತರಬೇತಿಯನ್ನು ನೀಡಲಾಗಿದ್ದು, ಶಿಕ್ಷಕರು ತಮ್ಮ ಶಾಲೆಗಳಲ್ಲಿ ಪ್ರಾರ್ಥನೆ ಸಮಯದಲ್ಲಿ ಮತ್ತು ಇತರೇ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಈ ಬಗ್ಗೆ ತಿಳಿಸಿ ಅವರ ಮೂಲಕ ಮನೆ ಮನೆಗಳಿಗೆ ಜಾಗೃತಿ ಮೂಡುವಂತೆ ಮಾಡಬೇಕು’ ಎಂದರು.
`ಜಿಲ್ಲೆಗೆ ಉದ್ಯೋಗ ಅರಸಿ ಬರುವ ಕಾರ್ಮಿಕರ ಮೂಲಕ ಡೆಂಗ್ಯೂ ಹರಡುವ ಸಂಭವವಿದ್ದು, ವಲಸೆ ಕಾರ್ಮಿಕರು ಆಗಮಿಸಿದಾಗ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು’ ಎಂದರು.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಶಾಸಕರ ಅನುದಾನಕ್ಕೂ ಬರಗಾಲ!

Next Post

ಅರಣ್ಯವಾಸಿ ಹೋರಾಟಕ್ಕೆ ಕೈ ಜೋಡಿಸಿದ ವಿಶ್ರಾಂತ ನ್ಯಾಯಮೂರ್ತಿ

Next Post

ಅರಣ್ಯವಾಸಿ ಹೋರಾಟಕ್ಕೆ ಕೈ ಜೋಡಿಸಿದ ವಿಶ್ರಾಂತ ನ್ಯಾಯಮೂರ್ತಿ

ಜ್ವಲಂತ ಸಮಸ್ಯೆಗಳ ಕುರಿತು ಸಂಸದರ ಗಂಭೀರ ಚರ್ಚೆ

ಗೌಡರ ಪರಾಕ್ರಮ ವಿವರಿಸಿದ ವೀರಗಲ್ಲು: ಈ ಶಾಸನಕ್ಕೆ ಬರೇ 800 ವರ್ಷ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.