6
  • Latest

ಅರಣ್ಯವಾಸಿ ಹೋರಾಟಕ್ಕೆ ಕೈ ಜೋಡಿಸಿದ ವಿಶ್ರಾಂತ ನ್ಯಾಯಮೂರ್ತಿ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅರಣ್ಯವಾಸಿ ಹೋರಾಟಕ್ಕೆ ಕೈ ಜೋಡಿಸಿದ ವಿಶ್ರಾಂತ ನ್ಯಾಯಮೂರ್ತಿ

ಮುಂದಿನ ಹೋರಾಟದ ಬಗ್ಗೆ ರವೀಂದ್ರ ನಾಯ್ಕ ಚರ್ಚೆ

AchyutKumar by AchyutKumar
in ರಾಜ್ಯ

ಶಿರಸಿ: ಅರಣ್ಯ ಭೂಮಿ ಹಕ್ಕಿಗೆ ಸಂಬoಧಿಸಿ ಕೆಲ ಸಂಘಟನೆಗಳು ಸುಪ್ರೀಂ ಕೋರ್ಟನಲ್ಲಿ ದಾಖಲಿಸಿದ ಪ್ರಕರಣ ವಿಷಯವಾಗಿ ನ್ಯಾಯವಾದಿ ರವೀಂದ್ರ ನಾಯ್ಕ ಹೋರಾಟ ಮುಂದುವರೆಸಿದ್ದು, ಈ ಬಗ್ಗೆ ವಿಶ್ರಾಂತ ನ್ಯಾಯಮೂರ್ತಿ ನಾಗ್ ಮೋಹನದಾಸ್ ಅವರೊಂದಿಗೆ ಚರ್ಚೆ ನಡೆಸಿದ್ದಾರೆ.
ಮುಂದಿನ ಹೋರಾಟದಲ್ಲಿ ಕೈಗೊಳ್ಳಬಹುದಾದ ಕಾನೂನು ಅಂಶಗಳ ಕುರಿತು ರವೀಂದ್ರ ನಾಯ್ಕ ಮಾತನಾಡಿದ್ದಾರೆ. `ಈ ಪ್ರಕರಣದಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಅರಣ್ಯವಾಸಿಗಳ ಪರ ನಿಲುವು ಪ್ರಕಟಿಸುವುದು ಅವಶ್ಯ. ಇಲ್ಲವಾದಲ್ಲಿ ಅರಣ್ಯವಾಸಿಗಳು ನಿರಾಶ್ರಿತರಾಗುವರು’ ಎಂದು ವಿಶ್ರಾಂತ ನ್ಯಾಯಮೂರ್ತಿ ಎಚ್ ಎನ್ ನಾಗ್ ಮೋಹನದಾಸ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
`ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನದಲ್ಲಿ ಕಾನೂನು ಅರ್ಥೈಸುವಿಕೆಯ ಗೊಂದಲದಿoದ ಅರಣ್ಯವಾಸಿಗಳ ಅರ್ಜಿಗಳು ತಿರಸ್ಕಾರವಾಗಿದ್ದು, ಈ ಹಿನ್ನಲೆಯಲ್ಲಿ ಅರಣ್ಯವಾಸಿಗಳಿಗೆ ಅನ್ಯಾಯವಾಗದ ರೀತಿಯಲ್ಲಿ ಮತ್ತು ಭೂಮಿ ಹಕ್ಕು ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರವು ಸುಪ್ರೀಂ ಕೋರ್ಟನಲ್ಲಿ ದೃಡ ನಿಲುವನ್ನು ಪ್ರಕಟಿಸುವುದು ಅವಶ್ಯ’ ಎಂದು ಎಚ್ ಎನ್ ನಾಗ್ ಮೋಹನದಾಸ್ ಅವರು ಹೇಳಿದ್ದಾರೆ.
`ಅರಣ್ಯ ಹಕ್ಕು ಕಾಯ್ದೆ ಜಾರಿಗೆ ಬಂದು 17 ವರ್ಷಗಳಾದರೂ ಅರ್ಹ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ಪಡೆಯುವಲ್ಲಿ ವಿಳಂಬವಾಗುತ್ತಿರುವುದು ವಿಷದಕರ ಸಂಗತಿ’ ಎಂದು ಅವರು ಅಭಿಪ್ರಾಯಪಟ್ಟರು.
`ದೇಶದ ಕಾನೂನು ರಚಿಸುವುದು ಮತ್ತು ತಿದ್ದುಪಡಿ ಮಾಡುವ ಸರ್ವಾಧಿಕಾರ ಜನಪ್ರತಿನಿಧಿಗಳಿಗೆ ಇರುವುದರಿಂದ ಅರಣ್ಯವಾಸಿಗಳಿಗೆ ಭೂಮಿ ಸಾಗುವಳಿ ಹಕ್ಕಿಗೆ ಸಂಬAಧಿಸಿ ಜನ ಪ್ರತಿನಿಧಿಗಳು ಭದ್ದತೆಯನ್ನು ಪ್ರಕಟಿಸಬೇಕು’ ಎಂದು ರವೀಂದ್ರ ನಾಯ್ಕ ಹೇಳಿದರು.

ShareSendTweetShare
Previous Post

`ಡೆಂಗ್ಯು ತಡೆಗೆ ಶಾಲಾ ಮಕ್ಕಳ ಬಳಕೆ: ಶಿಕ್ಷಕರಿಗೆ ತರಬೇತಿ’

Next Post

ಜ್ವಲಂತ ಸಮಸ್ಯೆಗಳ ಕುರಿತು ಸಂಸದರ ಗಂಭೀರ ಚರ್ಚೆ

Next Post

ಜ್ವಲಂತ ಸಮಸ್ಯೆಗಳ ಕುರಿತು ಸಂಸದರ ಗಂಭೀರ ಚರ್ಚೆ

ಗೌಡರ ಪರಾಕ್ರಮ ವಿವರಿಸಿದ ವೀರಗಲ್ಲು: ಈ ಶಾಸನಕ್ಕೆ ಬರೇ 800 ವರ್ಷ!

ಕಾರವಾರ: ನಾಳೆಯೂ ಇರಲ್ಲ ಕರೆಂಟ್!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.