6
  • Latest

ಅತಿಥಿ ಸತ್ಕಾರವೇ ಗೋಕರ್ಣದ ಅಸ್ಮಿತೆ: ಜಯಂತ ಕಾಯ್ಕಿಣಿ ಅಭಿಮತ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅತಿಥಿ ಸತ್ಕಾರವೇ ಗೋಕರ್ಣದ ಅಸ್ಮಿತೆ: ಜಯಂತ ಕಾಯ್ಕಿಣಿ ಅಭಿಮತ

AchyutKumar by AchyutKumar
in ಸ್ಥಳೀಯ

`ಉತ್ತರ ಕನ್ನಡ ಜಿಲ್ಲೆಯ ಜನರ ರಕ್ತದಲ್ಲಿ ಅತಿಥಿ ಸತ್ಕಾರದ ಗುಣವಿದೆ’ ಎಂದು ಸಾಹಿತಿ ಜಯಂತ ಕಾಯ್ಕಿಣಿ ಹೇಳಿದ್ದಾರೆ.
ಗೋಕರ್ಣದಲ್ಲಿ ಮಾತನಾಡಿದ ಅವರು `ಪುಣ್ಯಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬ ಯಾತ್ರಿಕನನ್ನು ಇಲ್ಲಿನ ಜನ ಗೌರವಯುತವಾಗಿ ಕಾಣುತ್ತಾರೆ. ಎಲ್ಲರನ್ನು ಸಮಾನವಾಗಿ ನೋಡುವ ಪರಂಪರೆ ಹಿಂದಿನಿoದಲೂ ಇದೆ. ಮನೆಗೆ ಬಂದವರಿಗೆ ಉಪಚರಿಸಿ ಗೌರವಿಸುವ ಸಂಪ್ರದಾಯ ಇಲ್ಲಿನ ಮನೆ ಮನೆಯಲ್ಲಿಯೂ ಬೆಳೆದು ಬಂದಿದೆ. ಇದೇ ಗೋಕರ್ಣದ ಅಸ್ಮಿತೆ’ ಎಂದು ಹೇಳಿದರು.
`ಕಲೆ, ಸಾಹಿತ್ಯಕ್ಕೆ ಉತ್ತರ ಕನ್ನಡ ಜಿಲ್ಲೆ ಪ್ರಸಿದ್ಧ. ಯಕ್ಷಗಾನ ಕಾರ್ಯಕ್ರಮಗಳು ನಿರಂತರವಾಗಿ ನಡೆಯುವ ಕ್ಷೇತ್ರ ಇದು’ ಎಂದರು. `ಸಮಾಜದಲ್ಲಿನ ಕೆಟ್ಟದನ್ನು ಮರೆತು ಒಂದಾಗಿ ಬದುಕು ಕಟ್ಟಿಕೊಳ್ಳುವ ಪರಿಪಾಠವನ್ನು ಎಲ್ಲರೂ ಬೆಳಸಿಕೊಳ್ಳಬೇಕು. ಜಾತಿ ವ್ಯವಸ್ಥೆಯಿಂದ ಜನರನ್ನು ದೂರ ಮಾಡುವ ಮನೋಭಾವನೆ ಬದಲಾಗಬೇಕು’ ಎಂದು ಅವರು ಅಭಿಪ್ರಾಯಪಟ್ಟರು.

ShareSendTweetShare
Previous Post

ಆಹಾ: ಎಷ್ಟೊಂದು ಚಂದ, ಈ ಮಕ್ಕಳ ಯಕ್ಷಗಾನ!

Next Post

ಪೊಲೀಸ್ ನಾರಾಯಣ ಪರಶಿವನ ಆರಾಧಕ!

Next Post

ಪೊಲೀಸ್ ನಾರಾಯಣ ಪರಶಿವನ ಆರಾಧಕ!

ರಸ್ತೆ ಸುರಕ್ಷತೆಗೆ ಪೊಲೀಸರ ಒಲವು

ಹೆಬ್ಬಾರ್ ಪರಿವಾರದಲ್ಲಿ ಪಾಟೀಲರ ಮನದಾಳ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.