6
  • Latest

ಪೊಲೀಸ್ ನಾರಾಯಣ ಪರಶಿವನ ಆರಾಧಕ!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಬೆಳೆ ಇಲ್ಲ, ಕೈಯಲ್ಲಿ ಹಣವೂ ಇಲ್ಲ! ಎತ್ತು ಮಾರಲು ಬಂದ ರೈತರು!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಪೊಲೀಸ್ ನಾರಾಯಣ ಪರಶಿವನ ಆರಾಧಕ!

ಸ್ವ ಕಾರ್ಯದ ಜೊತೆ ಸ್ವಾಮಿ ಕಾರ್ಯವನ್ನು ನೆರವೇರಿಸಿದ ಎಸ್ಪಿ

AchyutKumar by AchyutKumar
July 12, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಅತ್ಯಂತ ಖಡಕ್ ಅಧಿಕಾರಿಯಾಗಿ ಗುರುತಿಸಿಕೊಂಡಿರುವ ನೂತನ ಪೊಲಿಸ್ ವರಿಷ್ಠಾಧಿಕಾರಿ ಎಂ ನಾರಾಯಣ ಅವರು ಪೊಲೀಸ್ ಠಾಣೆಗಳ ಪರಿಶೀಲನೆಗಾಗಿ ಗೋಕರ್ಣಕ್ಕೆ ತೆರಳಿದ ವೇಳೆ ಅಲ್ಲಿನ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

Advertisement. Scroll to continue reading.
ADVERTISEMENT

ಎಂ ನಾರಾಯಣ ಅವರು ಬಿಡುವು ಸಿಕ್ಕಾಗಲೆಲ್ಲ ಧಾರ್ಮಿಕ ಕ್ಷೇತ್ರಗಳಿಗೆ ಅವರು ಭೇಟಿ ನೀಡಿ, ಶ್ರದ್ಧೆಯಿಂದ ನಡೆದುಕೊಳ್ಳುತ್ತಾರೆ. ಗೋಕರ್ಣದ ವಿವಿಧ ದೇವಾಲಯಗಳಿಗೆ ತೆರಳಿದ ಅವರು ಶ್ರದ್ಧಾ ಭಕ್ತಿಯಿಂದ ಪ್ರಾರ್ಥಿಸಿದರು. ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಿದ ನಂತರ ತಾಮ್ರಗೌರಿ, ಮಹಾಗಣಪತಿ ದೇವರ ದರ್ಶನವನ್ನು ಅವರು ಮಾಡಿದರು.  ಶ್ರೀ ಮಹಾಬಲೇಶ್ವರ ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಸದಸ್ಯ ಮಹಾಬಲ ಉಪಾಧ್ಯ ಪೂಜಾ ಕಾರ್ಯವನ್ನು ನೆರವೆರಿಸಿದರು. ನಂತರ ಸ್ಮರಣಿಕೆ ಮತ್ತು ಪ್ರಸಾದ ನೀಡಿ ಗೌರವಿಸಿದರು. ದೇವಸ್ಥಾನದ ವ್ಯವಸ್ಥಾಪಕ ಸುಬ್ರಹ್ಮಣ್ಯ ಹೆಗಡೆ, ಉಪಾಧಿವಂತ ಮಂಡಳದ ಬಾಲಕೃಷ್ಣ ಜಂಬೆ ಇತರರು ಉಪಸ್ಥಿತರಿದ್ದರು.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಅತಿಥಿ ಸತ್ಕಾರವೇ ಗೋಕರ್ಣದ ಅಸ್ಮಿತೆ: ಜಯಂತ ಕಾಯ್ಕಿಣಿ ಅಭಿಮತ

Next Post

ರಸ್ತೆ ಸುರಕ್ಷತೆಗೆ ಪೊಲೀಸರ ಒಲವು

Next Post

ರಸ್ತೆ ಸುರಕ್ಷತೆಗೆ ಪೊಲೀಸರ ಒಲವು

ಹೆಬ್ಬಾರ್ ಪರಿವಾರದಲ್ಲಿ ಪಾಟೀಲರ ಮನದಾಳ

ಜೂಜಿನ ಮೋಜಿನಲ್ಲಿದ್ದವರಿಗೆ ಜೈಲು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.