6
  • Latest

ಜೂಜಿನ ಮೋಜಿನಲ್ಲಿದ್ದವರಿಗೆ ಜೈಲು!

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೂಜಿನ ಮೋಜಿನಲ್ಲಿದ್ದವರಿಗೆ ಜೈಲು!

AchyutKumar by AchyutKumar
in ಸ್ಥಳೀಯ

ಹಳಿಯಾಳ: ಸಕ್ಕರೆ ಕಾರ್ಖಾನೆ ಬಳಿಯ ಉಪ್ಪಿನ ಲೇಔಟ್’ನಲ್ಲಿ ಜೂಜಾಡುತ್ತಿದ್ದವರ ಮೇಲೆ ಪಿಸೈ ವಿನೋದ ಎಸ್ ಕೆ ದಾಳಿ ನಡೆಸಿದ್ದು, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 11ರಂದು ಸಂಜೆ ತೆರಗಾವಿನ ಪಿರಾಜಿ ನಾರಾಯಣ ಮಾನೆ, ಆನೆಗುಂದಿಯ ಆಕಾಶ ಪ್ರಭಾಕರ ಗಜಾಕೋಶ, ಖಾನಾಪುರದ ತಾನೂಜಿ ನಾಗೇಂದ್ರ ಹರಿಜನ ಹಾಗೂ ಸಿದ್ದರಾಮೇಶ್ವರ ಗಲ್ಲಿಯ ಹನುಮಂತ ಯಲ್ಲಪ್ಪಾ ವಡ್ಡರ್ ಎಂಬಾತರು ಇಸ್ಪಿಟ್ ಎಲೆಗಳ ಮೇಲೆ ಹಣಕಟ್ಟಿ ಅಂದರ್ – ಬಾಹರ್ ಆಡುತ್ತಿದ್ದರು. ಆಗ ದಾಳಿ ನಡೆಸಿದ ಪೊಲೀಸರು ಇಸ್ಪಿಟ್ ಎಲೆಗಳ ಜೊತೆ 1200ರೂ ಹಣ ಹಾಗೂ ಇನ್ನಿತರ ಪರಿಕ್ಕರಗಳನ್ನು ವಶಕ್ಕೆ ಪಡೆದಿದ್ದಾರೆ.

ADVERTISEMENT

ಓಸಿ ಬುಕ್ಕಿ ಮೇಲೆಯೂ ದಾಳಿ:
ಜೂಜಾಟ ನಡೆಸುತ್ತಿದ್ದವರನ್ನು ಪೊಲೀಸ್ ಠಾಣೆಗೆ ಕರೆದೊಯ್ದ ನಂತರ ಇನ್ನೊಂದು ಕಾರ್ಯಾಚರಣೆ ನಡೆಸಿದ ಪಿಸೈ ವಿನೋದ ಎಸ್ ಕೆ ಬಸ್ ನಿಲ್ದಾಣದ ಬಳಿ ಓಸಿ ಆಡಿಸುತ್ತಿದ್ದ ಅಜಯ್ ದಿಲ್ ಬಹುದ್ದೂರ್ ಎಂಬಾತನನ್ನು ಬಂಧಿಸಿದ್ದಾರೆ.
ಜುಲೈ 11ರ ರಾತ್ರಿ 8 ಗಂಟೆ ವೇಳೆಗೆ ಅಜಯ್ 1 ರೂಪಾಯಿಗೆ 80 ರೂ ನೀಡುವುದಾಗಿ ನಂಬಿಸಿ ಈತ ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದ. ಆತನ ಮೇಲೆ ದಾಳಿ ನಡೆಸಿದ ಪೊಲೀಸರಿಗೆ 670ರೂ ನಗದು ಹಾಗೂ ಇನ್ನಿತರ ಪರಿಕ್ಕರಗಳು ಸಿಕ್ಕಿವೆ.

Advertisement. Scroll to continue reading.
Advertisement. Scroll to continue reading.
Previous Post

ಹೆಬ್ಬಾರ್ ಪರಿವಾರದಲ್ಲಿ ಪಾಟೀಲರ ಮನದಾಳ

Next Post

ಮೀನಿನ ಬಲೆಗೆ ಸಿಲುಕಿ ಸಾವನಪ್ಪಿದ ಮೀನುಗಾರ!

Next Post

ಮೀನಿನ ಬಲೆಗೆ ಸಿಲುಕಿ ಸಾವನಪ್ಪಿದ ಮೀನುಗಾರ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ