6
  • Latest

ಮೀನಿನ ಬಲೆಗೆ ಸಿಲುಕಿ ಸಾವನಪ್ಪಿದ ಮೀನುಗಾರ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮೀನಿನ ಬಲೆಗೆ ಸಿಲುಕಿ ಸಾವನಪ್ಪಿದ ಮೀನುಗಾರ!

AchyutKumar by AchyutKumar
in ರಾಜ್ಯ

ಕೃಷ್ಣನ ಬಲಿ ಪಡೆದ ಶರಾವತಿ  | ಬದುಕಿಗೆ ಆಸರೆಯಾಗಿದ್ದ ಬಲೆ ಜೀವಕ್ಕೆ ಮಾರಕ  | ಶರಾವತಿ ನದಿಯಲ್ಲಿ ತೇಲಿದ ಬಡವನ ಶವ  

ADVERTISEMENT

ಹೊನ್ನಾವರ: ಶರಾವತಿ ನದಿಗೆ ಮೀನು ಹಿಡಿಯಲು ಹೋಗಿದ್ದ ಉದ್ಯಮನಗರದ ಕೃಷ್ಣಾ ಮೇಸ್ತ (50) ಮೀನು ಹಿಡಿಯಲು ಬಳಸುವ ಬಲೆಗೆ ಸಿಲುಕಿ ಸಾವನಪ್ಪಿದ್ದಾನೆ.
ಕೃಷ್ಣ ಮೇಸ್ತನ ಪತ್ನಿ ಹಾಗೂ ಮಗಳು ಉಡುಪಿಯಲ್ಲಿ ವಾಸವಾಗಿದ್ದು, ಈತ ಉದ್ಯಮನಗರದ ತನ್ನ ಬಾವ ಉಮೇಶ ತಾಂಡೇಲ’ರ ಮನೆಯಲ್ಲಿ ಇರುತ್ತಿದ್ದ. ನಿತ್ಯ ಬೆಳಗ್ಗೆ ಪಾತಿದೋಣಿ ಮೂಲಕ ಮೀನು ಹಿಡಿಯಲು ಹೋಗುತ್ತಿದ್ದ. ಜುಲೈ 11ರಂದು ಮಳೆ ಇದ್ದ ಕಾರಣ ಶರಾವತಿ ನದಿಗೆ ನಡೆದು ಹೋಗಿದ್ದ. ನದಿಯಲ್ಲಿ ಬಲೆ ಬೀಸಿ ಮುಂದೆ ಸಾಗುತ್ತಿದ್ದ
ಮಧ್ಯಾಹ್ನದ ವೇಳೆಗೆ ಆತ ಬೀಸಿದ ಬಲೆ ಆತನ ಕಾಲಿಗೆ ಸುತ್ತಿಕೊಂಡಿದ್ದು, ಅದರಿಂದ ತಪ್ಪಿಸಿಕೊಳ್ಳಲಾಗದೇ ಕೃಷ್ಣ ಮೇಸ್ತ ಸಾವನಪ್ಪಿದ್ದಾನೆ. ಬಲೆಯಿಂದ ತಪ್ಪಿಸಿಕೊಳ್ಳುವ ಬರದಲ್ಲಿ ಆತ ನೀರಿನಲ್ಲಿ ಮುಳುಗಿದ್ದು, ಶವ ತೇಲುತ್ತಿರುವುದನ್ನು ನೋಡಿದ ರಾಮಾ ಮೇಸ್ತಾ ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಜೂಜಿನ ಮೋಜಿನಲ್ಲಿದ್ದವರಿಗೆ ಜೈಲು!

Next Post

ಕಣಜ ಕಡಿದರೆ 15 ಲಕ್ಷ ರೂ ಪರಿಹಾರ!

Next Post

ಕಣಜ ಕಡಿದರೆ 15 ಲಕ್ಷ ರೂ ಪರಿಹಾರ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ