6
  • Latest

ಸರ್ಕಾರಿ ಶಾಲೆಯಲ್ಲಿ ಹೊಸ ಆಯಾಮ: ಮಕ್ಕಳ ಜನ್ಮದಿನಕ್ಕೆ ಗಿಡ ನೆಡುವ ಪಾಲಕರು!

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ತೆರೆಗೆ ಬರಲಿದೆ ಪಿಸ್ತೂಲ್ ಕಥೆ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಲೇಖನ

ಸರ್ಕಾರಿ ಶಾಲೆಯಲ್ಲಿ ಹೊಸ ಆಯಾಮ: ಮಕ್ಕಳ ಜನ್ಮದಿನಕ್ಕೆ ಗಿಡ ನೆಡುವ ಪಾಲಕರು!

AchyutKumar by AchyutKumar
in ಲೇಖನ

ಯಲ್ಲಾಪುರದ ನಂದೂಳ್ಳಿಯಲ್ಲಿ ಕಲಿಯುವ ಮಕ್ಕಳು ತಮ್ಮ ಜನ್ಮದಿನದಂದು ಪಾಲಕರ ಜೊತೆ ಶಾಲೆಗೆ ಬರಬೇಕು. ಬರುವಾಗ ಗಿಡವೊಂದನ್ನು ತಂದು, ಅದನ್ನು ನೆಟ್ಟು ನೀರುಣಿಸಬೇಕು!
ಮಕ್ಕಳಲ್ಲಿ ಸಂಸ್ಕಾರ ಹಾಗೂ ಪರಿಸರ ಪ್ರಜ್ಞೆ ಕಾಪಾಡಲು ನಂದೂಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂಥಹೊAದು ನಿಯಮ ಪಾಲಿಸುತ್ತಿದೆ. ಪ್ರತಿಯೊಬ್ಬ ವಿದ್ಯಾರ್ಥಿಯ ಹುಟ್ಟುಹಬ್ಬದ ದಿನ ಇಲ್ಲಿ ಗಿಡ ನೆಡಲಾಗುತ್ತದೆ. ಆ ಗಿಡವನ್ನು ಸಂರಕ್ಷಿಸುವ ಹೊಣೆಯನ್ನು ಸಹ ಆಯಾ ವಿದ್ಯಾರ್ಥಿಗಳೇ ನೋಡಿಕೊಳ್ಳುವುದು ಇನ್ನೊಂದು ವಿಶೇಷ. ಕಳೆದ ಐದು ವರ್ಷಗಳಿಂದ ಇಲ್ಲಿ `ಗಿಡ ನೆಡುವ ನಿಯಮ’ ಜಾರಿಯಲ್ಲಿದೆ. ಶಿಕ್ಷಕರ ವಿಶೇಷ ಆಸಕ್ತಿಯಿಂದ ಇದು ಯಶಸ್ವಿಯಾಗಿ ಅನುಷ್ಠಾನವೂ ಆಗಿದೆ.
ಹುಟ್ಟುಹಬ್ಬದ ಹೆಸರಿನಲ್ಲಿ ಆಡಂಬರ, ಅದ್ಧೂರಿ ಆಚರಣೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಯೋಚಿಸಿದ ಶಾಲಾ ಮುಖ್ಯಾಧ್ಯಾಪಕ ಭಾಸ್ಕರ ನಾಯ್ಕ ಈ ಬಗ್ಗೆ ಪಾಲಕರ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಪರಿಸರ ಸೇವೆ ಮಾಡುವ ನಿಟ್ಟಿನಲ್ಲಿ ಯೋಚಿಸಿದ ಅವರು ಗಿಡ ನೆಡುವ ಬಗ್ಗೆ ಮಾತನಾಡಿದರು. ಇದಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಕೈ ಜೋಡಿಸಿ, ಒಪ್ಪಿಗೆ ಸೂಚಿಸಿದರು.
ಇದೀಗ ಮಕ್ಕಳ ಜನ್ಮದಿನದಂದು ಶಾಲೆಗೆ ಮಕ್ಕಳು ಬರುತ್ತಾರೆ. ಅವರೇ ಗಿಡ ತರುತ್ತಾರೆ. ಯೋಗ್ಯ ಸ್ಥಳದಲ್ಲಿ ಗುಂಡಿ ತೋಡಿ, ಅಲ್ಲಿ ಗಿಡವನ್ನು ನೆಟ್ಟು ಮಕ್ಕಳ ಕೈಯಿಂದ ನೀರುಣಿಸುತ್ತಾರೆ. ಅದಾದ ನಂತರ ನಿತ್ಯ ಆ ಗಿಡಗಳ ಆರೈಕೆಯ ಹೊಣೆ ಮಕ್ಕಳಿಗೆವಹಿಸುತ್ತಾರೆ. `ಗಿಡವೊಂದನ್ನು ನೆಟ್ಟು ಬೆಳೆಸಿದರೆ ಜನ್ಮದಿನದ ಆಚರಣೆ ಸಾರ್ಥಕ’ ಎಂದು ಮಕ್ಕಳ ಮನಸ್ಸಿಗೂ ಅನಿಸಿತು. ಹಿರಿಯ ವಿದ್ಯಾರ್ಥಿಗಳು ಹಾಕಿಕೊಟ್ಟ ಪರಂಪರೆಯನ್ನು ಉಳಿದವರು ಪಾಲಿಸುತ್ತಿದ್ದು, ಶಾಲೆಯ ಸುತ್ತಲಿನ ವಾತಾವರಣ ಹಸಿರಾಗಿದೆ.

  • ಶ್ರೀಧರ ವೈದಿಕ
ShareSendTweetShare
Previous Post

ಬುರುಡೆ ಜಲಪಾತ: ಮೈಯಲ್ಲಿ ತ್ರಾಣ, ಮನಸ್ಸಿನಲ್ಲಿ ಉಮೇದಿ ಇದ್ದವರಿಗೆ ಮಾತ್ರ!

Next Post

ಮಳೆ ಪ್ರವಾಸಕ್ಕೆ ಇದು ಸಕಾಲ!

Next Post

ಮಳೆ ಪ್ರವಾಸಕ್ಕೆ ಇದು ಸಕಾಲ!

ಸಾಹಸ ಪ್ರವಾಸೋದ್ಯಮಕ್ಕೆ ಅನುಮತಿ ಕಡ್ಡಾಯ

ಅಂಗನವಾಡಿಯಲ್ಲಿ ಉದ್ಯೋಗ ಅವಕಾಶ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.