6
  • Latest

ಮಳೆ ಪ್ರವಾಸಕ್ಕೆ ಇದು ಸಕಾಲ!

ಹಾವೇರಿಗೆ ADGP ಹಿತೇಂದ್ರ ಭೇಟಿ

ಹಾವೇರಿಗೆ ADGP ಹಿತೇಂದ್ರ ಭೇಟಿ

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ರಾಣೇಬೆನ್ನೂರಲ್ಲಿ 25 ಗ್ರಾಂ ಚಿನ್ನದ ಸರ ಕದ್ದು ಪರಾರಿ!

ADVERTISEMENT
  • Home
Thursday, September 10, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಮಳೆ ಪ್ರವಾಸಕ್ಕೆ ಇದು ಸಕಾಲ!

AchyutKumar by AchyutKumar
July 12, 2024
in ಸ್ಥಳೀಯ
advt advt advt
ADVERTISEMENT

ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರಿಗಾಗಿ ಕೆ ಎಸ್ ಆರ್ ಟಿ ಸಿ `ಪ್ಯಾಕೇಜ್ ಟೂರ್’ ಸೌಲಭ್ಯ ಕಲ್ಪಿಸಿದೆ.
ರಜಾ ದಿನಗಳಲ್ಲಿ ವಿಶೇಷ ಬಸ್ ಓಡಾಡಲಿದೆ. ಆದರೆ, ಶಕ್ತಿ ಯೋಜನೆಯ ಉಚಿತ ಪ್ರಯಾಣಕ್ಕೆ ಇಲ್ಲಿ ಅವಕಾಶವಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಸಂಬAಧಿಸಿ ಜೋಗ ಜಲಪಾತ, ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಹುಬ್ಬಳ್ಳಿಯಿಂದ ಬರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ಸಂಚರಿಸಲಿದೆ. ಹುಬ್ಬಳ್ಳಿಯಿಂದ ಬರುವವರು 7760991682, 7760991674 ಸಂಪರ್ಕಿಸಿ. ಇನ್ನೂ ಧಾರವಾಡ ಬಸ್ ನಿಲ್ದಾಣದಿಂದ ದಾಂಡೇಲಿ-ಮೋಸಳೆ ಪಾರ್ಕ್, ಮೌಳಂಗಿ ಫಾಲ್ಸ್, ಕೊಳಗಿ ನೇಚರ್ ಪಾರ್ಕ್, ಉಳವಿ ಚನ್ನಬಸವೇಶ್ವರ ದೇವಸ್ಥಾನ ವೀಕ್ಷಣೆಗೆ ಒಂದು ಬಸ್ ಸೌಲಭ್ಯವಿದೆ. ಈ ಮಾರ್ಗ ಇಷ್ಟಪಡುವವರು 7760991688, 7760991679, 7760982552 ಸಂಪರ್ಕಿಸಿ.
ಇದಲ್ಲದೇ ರಾಜ್ಯದ ನಾನಾ ಮೂಲೆಗಳಿಂದ ಇನ್ನೊಂದು ಕಡೆಗಿರುವ ಪ್ರವಾಸಿ ತಾಣಗಳ ವೀಕ್ಷಣೆಗೆ ಕೆ ಎಸ್ ಆರ್ ಟಿ ಸಿ ಪ್ಯಾಕೇಜ್ ಟೂರ್ ಯೋಜನೆ ರೂಪಿಸಿದೆ.  ಇದಕ್ಕಾಗಿ www.ksrtc.in ಭೇಟಿ ನೀಡಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

Advertisement. Scroll to continue reading.
ADVERTISEMENT

 

ADVERTISEMENT
ADVERTISEMENT

 

Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಸರ್ಕಾರಿ ಶಾಲೆಯಲ್ಲಿ ಹೊಸ ಆಯಾಮ: ಮಕ್ಕಳ ಜನ್ಮದಿನಕ್ಕೆ ಗಿಡ ನೆಡುವ ಪಾಲಕರು!

Next Post

ಸಾಹಸ ಪ್ರವಾಸೋದ್ಯಮಕ್ಕೆ ಅನುಮತಿ ಕಡ್ಡಾಯ

Next Post

ಸಾಹಸ ಪ್ರವಾಸೋದ್ಯಮಕ್ಕೆ ಅನುಮತಿ ಕಡ್ಡಾಯ

ಅಂಗನವಾಡಿಯಲ್ಲಿ ಉದ್ಯೋಗ ಅವಕಾಶ

ಅಂಚೆ ಕಚೇರಿಯಲ್ಲಿ ಆಧಾರ್ ಅವಾಂತರ: ಸಮಸ್ಯೆಗೆ ಇಲ್ಲಿದೆ ಪರಿಹಾರ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.