6
  • Latest

ಮಳೆ ಪ್ರವಾಸಕ್ಕೆ ಇದು ಸಕಾಲ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಳೆ ಪ್ರವಾಸಕ್ಕೆ ಇದು ಸಕಾಲ!

AchyutKumar by AchyutKumar
in ಸ್ಥಳೀಯ

ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರಿಗಾಗಿ ಕೆ ಎಸ್ ಆರ್ ಟಿ ಸಿ `ಪ್ಯಾಕೇಜ್ ಟೂರ್’ ಸೌಲಭ್ಯ ಕಲ್ಪಿಸಿದೆ.
ರಜಾ ದಿನಗಳಲ್ಲಿ ವಿಶೇಷ ಬಸ್ ಓಡಾಡಲಿದೆ. ಆದರೆ, ಶಕ್ತಿ ಯೋಜನೆಯ ಉಚಿತ ಪ್ರಯಾಣಕ್ಕೆ ಇಲ್ಲಿ ಅವಕಾಶವಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಸಂಬAಧಿಸಿ ಜೋಗ ಜಲಪಾತ, ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಹುಬ್ಬಳ್ಳಿಯಿಂದ ಬರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ಸಂಚರಿಸಲಿದೆ. ಹುಬ್ಬಳ್ಳಿಯಿಂದ ಬರುವವರು 7760991682, 7760991674 ಸಂಪರ್ಕಿಸಿ. ಇನ್ನೂ ಧಾರವಾಡ ಬಸ್ ನಿಲ್ದಾಣದಿಂದ ದಾಂಡೇಲಿ-ಮೋಸಳೆ ಪಾರ್ಕ್, ಮೌಳಂಗಿ ಫಾಲ್ಸ್, ಕೊಳಗಿ ನೇಚರ್ ಪಾರ್ಕ್, ಉಳವಿ ಚನ್ನಬಸವೇಶ್ವರ ದೇವಸ್ಥಾನ ವೀಕ್ಷಣೆಗೆ ಒಂದು ಬಸ್ ಸೌಲಭ್ಯವಿದೆ. ಈ ಮಾರ್ಗ ಇಷ್ಟಪಡುವವರು 7760991688, 7760991679, 7760982552 ಸಂಪರ್ಕಿಸಿ.
ಇದಲ್ಲದೇ ರಾಜ್ಯದ ನಾನಾ ಮೂಲೆಗಳಿಂದ ಇನ್ನೊಂದು ಕಡೆಗಿರುವ ಪ್ರವಾಸಿ ತಾಣಗಳ ವೀಕ್ಷಣೆಗೆ ಕೆ ಎಸ್ ಆರ್ ಟಿ ಸಿ ಪ್ಯಾಕೇಜ್ ಟೂರ್ ಯೋಜನೆ ರೂಪಿಸಿದೆ.  ಇದಕ್ಕಾಗಿ www.ksrtc.in ಭೇಟಿ ನೀಡಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

ADVERTISEMENT

 

 

Advertisement. Scroll to continue reading.
Advertisement. Scroll to continue reading.
Previous Post

ಸರ್ಕಾರಿ ಶಾಲೆಯಲ್ಲಿ ಹೊಸ ಆಯಾಮ: ಮಕ್ಕಳ ಜನ್ಮದಿನಕ್ಕೆ ಗಿಡ ನೆಡುವ ಪಾಲಕರು!

Next Post

ಸಾಹಸ ಪ್ರವಾಸೋದ್ಯಮಕ್ಕೆ ಅನುಮತಿ ಕಡ್ಡಾಯ

Next Post

ಸಾಹಸ ಪ್ರವಾಸೋದ್ಯಮಕ್ಕೆ ಅನುಮತಿ ಕಡ್ಡಾಯ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ