6
  • Latest

ವಜ್ರಳ್ಳಿಯ ವೀರಸಾವರ್ಕರ್ ವಿಷಯ ಇದೀಗ ವಿವಾದದ ಕೇಂದ್ರ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಜ್ರಳ್ಳಿಯ ವೀರಸಾವರ್ಕರ್ ವಿಷಯ ಇದೀಗ ವಿವಾದದ ಕೇಂದ್ರ

ದೇಶಭಕ್ತನ ಪ್ರತಿಮೆ ಸ್ಥಾಪನೆ ವಿಚಾರದಲ್ಲಿ ಅನಗತ್ಯ ಗೊಂದಲ

AchyutKumar by AchyutKumar
July 13, 2024
in ಸ್ಥಳೀಯ
advt advt advt
ADVERTISEMENT

ಪರವಾನಿಗೆ ನೀಡದ ಕಾಂಗ್ರೆಸ್ | ಪಟ್ಟುಬಿಡದ ಬಿಜೆಪಿ

Advertisement. Scroll to continue reading.

ಯಲ್ಲಾಪುರ: ವಜ್ರಳ್ಳಿಯ ವೀರಸಾವರ್ಕರ್ ಪ್ರತಿಮೆ ವಿಚಾರ ಇದೀಗ ವಿವಾದದ ಕೇಂದ್ರವಾಗಿದೆ. ಗ್ರಾಮಸಭೆಯಲ್ಲಿ ಈ ವಿಷಯ ಪ್ರಸ್ತಾಪ ಬಂದಾಗ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿಗರ ನಡುವೆ ವಾಗ್ವಾದ ನಡೆದಿದ್ದು, ಆಡಳಿತದಲ್ಲಿರುವ ಕಾಂಗ್ರೆಸ್ಸಿಗರ ವರ್ತನೆ ವಿರುದ್ಧ ಅನೇಕರು ಕಿಡಿಕಾರಿದ್ದಾರೆ.
ವೀರ ಸಾರ್ವರ್ಕರ್ ಪ್ರತಿಮೆ ಅನಾವರಣ ವಿಷಯವಾಗಿ ಮಾತನಾಡಿದ ಸಮಿತಿ ಅಧ್ಯಕ್ಷ ವಿ ಎನ್ ಭಟ್ಟ ನಡಿಗೆಮನೆ `ಎಂಟು ತಿಂಗಳ ಹಿಂದೆ ಪ್ರತಿಮೆ ಸ್ಥಾಪನೆಯ ಪರವಾನಿಗೆಗೆ ಪಂಚಾಯತಗೆ ಅರ್ಜಿ ಕೊಡಲಾಗಿದೆ. ಆದರೆ, ಈವರೆಗೂ ಪರವಾನಿಗೆ ನೀಡಿಲ್ಲ. ಈ ಬಗ್ಗೆ ಗ್ರಾಮಸಭೆಯಲ್ಲಿ ಪ್ರಸ್ತಾಪಿಸಿದಾಗ ಆಡಳಿತದಲ್ಲಿರುವ ಕಾಂಗ್ರೆಸ್ಸಿಗರು ಅನಗತ್ಯವಾಗಿ ರಾಜಕೀಯ ನಡೆಸಿದ್ದಾರೆ’ ಎಂದು ದೂರಿದರು.

Advertisement. Scroll to continue reading.
ADVERTISEMENT
ADVERTISEMENT

ಬಿಜೆಪಿ ಮಂಡಳಾಧ್ಯಕ್ಷ ಹೇಳುವುದೇನು?
`ಗ್ರಾಮದ ಜನ ನಿರ್ಣಯಿಸಿದ ಸ್ಥಳದಲ್ಲಿಯೇ ವೀರ ಸಾವರ್ಕರರ ಪುತ್ಥಳಿ ನಿರ್ಮಿಸುತ್ತೇವೆ. ಇದಕ್ಕೆ ಯಾರೇ ಅಡ್ಡ ಬಂದರೂ ನಾವು ಸಹಿಸುವುದಿಲ್ಲ’ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಹೇಳಿದ್ದಾರೆ. `ಪುತ್ಥಳಿ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸುವುದು ಸ್ವಾತಂತ್ರ ಸೇನಾನಿಗೆ ಮಾಡಿದ ಅಪಮಾನ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ShareSendTweetShare
ADVERTISEMENT
Previous Post

ಕ್ಯಾಮರಾ ಕಣ್ಣಿಗೆ ಕಣ್ಣು ಹೊಳಪಿಸಿದ ಚಿರತೆ!

Next Post

ಸಿಎ ಪಾಸಾದ ಮೀನುಗಾರ ಬೆಡಗಿ

Next Post

ಸಿಎ ಪಾಸಾದ ಮೀನುಗಾರ ಬೆಡಗಿ

ಗಟಾರದ ನೀರು ಗುಡಿಯೊಳಗೆ: ದೇವಿ ಭಕ್ತರಿಗೆ ನಡುಕ!

ಬಂಗಲೆಗೆ ನುಗ್ಗಿ ಸಿಲೆಂಡರ್ ದೋಚಿದ ಕಳ್ಳರು!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.