6
  • Latest

ಬಾಲಭವನದಲ್ಲಿ ಉದ್ಯೋಗ ಅವಕಾಶ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾಲಭವನದಲ್ಲಿ ಉದ್ಯೋಗ ಅವಕಾಶ

AchyutKumar by AchyutKumar
July 13, 2024
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲಾ ಬಾಲಭವನ ಸೊಸೈಟಿಯಲ್ಲಿ ಕಾರ್ಯಕ್ರಮ ಸಂಯೋಜಕ ಹಾಗೂ ಕಚೇರಿ ಸಹಾಯಕ ಹುದ್ದೆಗೆ ಯೋಗ್ಯರ ಹುಡುಕಾಟ ನಡೆದಿದೆ. ಆಯ್ಕೆ ಆದವರಿಗೆ 15 ಸಾವಿರ ರೂ ವೇತನವಿದೆ.
ಕಾರ್ಯಕ್ರಮ ಸಂಯೋಜಕ ಹುದ್ದೆಗೆ ವಿದ್ಯಾರ್ಹತೆ:
ಯಾವುದೇ ವಿಷಯದಲ್ಲಿ ಪದವಿ ಪಡೆದವರಾಗಿರಬೇಕು. ಕಾರ್ಯಕ್ರಮಗಳ ಸಂಯೋಜನೆ, ನಿರೂಪಣೆಯಲ್ಲಿ ಕನಿಷ್ಠ ಒಂದು ವರ್ಷದ ಅನುಭವ, ಸಂಗೀತ, ಸಾಹಿತ್ಯ, ನೃತ್ಯ ನಾಟಕ ಕ್ಷೇತ್ರಗಳ ಬಗ್ಗೆ ಆಸಕ್ತಿ ಇರಬೇಕು. 18ರಿಂದ 40 ವರ್ಷದ ಒಳಗಿನ ಕನ್ನಡಿಗರು ಅರ್ಜಿ ಸಲ್ಲಿಸಬಹುದು.
ಕಚೇರಿ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ:
ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದವರಿಗೆ ಆದ್ಯತೆ. ಸ್ವಯಂ ಸೇವಾ ಸಂಸ್ಥೆಯಲ್ಲಿ 1 ವರ್ಷವಾದರೂ ಕೆಲಸ ಮಾಡಿದ ಅನುಭವ ಬೇಕು. ಕನ್ನಡ ಮತ್ತು ಇಂಗ್ಲಿಷ್ ಬರುವ 18ರಿಂದ 40 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆ ಆದವರಿಗೆ 10 ಸಾವಿರ ರೂ ಮಾಸಿಕ ವೇತನವಿದೆ. ಜುಲೈ 26 ಅರ್ಜಿ ಸಲ್ಲಿಕೆಗೆ ಕೊನೆದಿನ.

Advertisement. Scroll to continue reading.

ಅರ್ಜಿ ಸಲ್ಲಿಸುವ ವಿಳಾಸ:
ಉಪನಿರ್ದೇಶಕರು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಬಿ.ಎಸ್.ಎನ್.ಎಲ್. ಕಚೇರಿ ಎದುರುಗಡೆ, ಕಾರವಾರ-581301

Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಮುಂದೆ ಗುದ್ದಿ ಹಿಂದಿನಿoದ ಹೊಡೆಸಿಕೊಂಡ ಟವೆರಾ

Next Post

ಬೈಕ್ ಅಪಘಾತ: ಮೂವರಿಗೆ ಗಾಯ

Next Post

ಬೈಕ್ ಅಪಘಾತ: ಮೂವರಿಗೆ ಗಾಯ

ಅಪಾಯಕಾರಿ ಬಾರ್ಜಿನಲ್ಲಿ ಅತ್ಯಧಿಕ ಪ್ರಯಾಣಿಕರ ಸಾಗಾಟ

ಬೀಡಾ ಅಂಗಡಿಯಲ್ಲಿ ಅಂಕಿ ಸಂಖ್ಯೆಯ ಓಟ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.