6
  • Latest

ನೆರೆ ಪ್ರವಾಹ: ಸಂತ್ರಸ್ತರಿಗೆ ಸಹಾಯ ಮಾಡಲು ಹೋದವನಿಗೆ ಸಂಕಷ್ಟ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೆರೆ ಪ್ರವಾಹ: ಸಂತ್ರಸ್ತರಿಗೆ ಸಹಾಯ ಮಾಡಲು ಹೋದವನಿಗೆ ಸಂಕಷ್ಟ!

AchyutKumar by AchyutKumar
July 13, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಜೊಯಿಡಾ: ಮಳೆ ಸಂತ್ರಸ್ತರ ಹಸಿವು ಅರಿತು ಅವರಿಗೆ ಊಟ ಕೊಡಲು ನಡುರಾತ್ರಿ ಅಡುಗೆ ಮಾಡಿಸಿಕೊಂಡು ಹೋಗಿದ್ದ ಸಯ್ಯದ ಮುರ್ತುಜಾ ಎಂಬಾತರು ಅಪಘಾತದಲ್ಲಿ ಕೈ ಮುರಿದುಕೊಂಡಿದ್ದಾರೆ.
ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬೆಳಗಾವಿ ಪಣಜಿ ಹೆದ್ದಾರಿಯ ತಗ್ಗು ಪ್ರದೇಶದಲ್ಲಿ ನೀರು ತುಂಬಿದೆ. ಇದರಿಂದ ವಾಹನ ಸವಾರರು ಮುಂದೆ ಚಲಿಸಲಾಗದೇ ಸಿಲುಕಿಕೊಂಡಿದ್ದಾರೆ. ಎಲ್ಲಡೆ ನೀರು ಆವರಿಸಿರುವುದರಿಂದ ವಾಹನ ಸವಾರರಿಗೆ ರಸ್ತೆ ಎಲ್ಲಿದೆ? ಎಂದು ಗೊತ್ತಾಗುತ್ತಿಲ್ಲ. ಈ ಬಗ್ಗೆ ತಿನೈಘಾಟ್’ನ ಸಯ್ಯದ್ ಮುರ್ತುಜಾಗೆ ಆತನ ಗೆಳೆಯರು ಫೋನ್ ಮಾಡಿ ನಾಲ್ಕು ಜನ ಮಳೆಯಲ್ಲಿ ಸಿಲುಕಿರುವ ಬಗ್ಗೆ ತಿಳಿಸಿದ್ದರು. ಸಯ್ಯದ್, ಆ ನಾಲ್ವರು ಸಂತ್ರಸ್ತರಿಗೆ ಊಟ ಕೊಡುವುದಕ್ಕಾಗಿ ಮನೆಯಲ್ಲಿ ಹೇಳಿ ಅಡುಗೆ ಮಾಡಿಸಿದ್ದರು. ರಾತ್ರಿ 11 ಗಂಟೆಯ ವೇಳೆಗೆ ಮಳೆಯಲ್ಲಿ ನೆನೆದವರಿಗೆ ಊಟ ಕೊಟ್ಟು ಮರಳುವಾಗ ದೇವಳ್ಳಿ ಗ್ರಾಮದ ತಿರುವಿನಲ್ಲಿ ಅವರ ಬೈಕ್ ಅಪಘಾತವಾಗಿದೆ. ಬೈಕಿನಿಂದ ಬಿದ್ದ ಸಯ್ಯದ್ ಅವರ ಮೂಗಿನಲ್ಲಿ ರಕ್ತಬಂದಿದ್ದು, ಕೈ ಮೂಳೆ ಮುರಿದಿದೆ. ಎದೆ ಭಾಗಕ್ಕೂ ಪೆಟ್ಟಾಗಿದೆ. ಬೆಳಗ್ಗೆವರೆಗೂ ಅಲ್ಲಿಯೇ ಹೊರಳಾಟ ನಡೆಸಿದ ಅವರನ್ನು 8 ಗಂಟೆ ಸುಮಾರಿಗೆ ನೋಡಿದ ಜನ ಆಸ್ಪತ್ರೆಗೆ ಸೇರಿಸಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಅದೃಷ್ಟ ಆಟ ಆಡಿಸುವವರಿಗೆ ಶನಿದೆಸೆ!

Next Post

ಮಳೆಗಾಲದ ಯಕ್ಷಸಂಜೆ: ಗೋಕರ್ಣದಲ್ಲಿ ಗಾನ ವೈಭವ

Next Post

ಮಳೆಗಾಲದ ಯಕ್ಷಸಂಜೆ: ಗೋಕರ್ಣದಲ್ಲಿ ಗಾನ ವೈಭವ

ಯಾಣದ ಅಂಚಿನಲ್ಲಿ ವಿಭೂತಿ ವಯ್ಯಾರ

ಕಾರವಾರದ ಕಣ್ಮಣಿ ಈ ನಾಗರಮುಡಿ!

ಕಾರವಾರದ ಕಣ್ಮಣಿ ಈ ನಾಗರಮುಡಿ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.