6
  • Latest

ಮಳೆಗೆ ಮುರಿದ ಮಣ್ಣಿನ ಮನೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಮಳೆಗೆ ಮುರಿದ ಮಣ್ಣಿನ ಮನೆ

AchyutKumar by AchyutKumar
in ವಿಡಿಯೋ

ಶಿರಸಿ: ಶನಿವಾರ ರಾತ್ರಿ ಶಿರಸಿಯ ಗಣೇಶನಗರದಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಿದ್ದು, ಕೂಲಿ ಕೆಲಸ ಮಾಡಿಕೊಂಡು ಬದುಕು ಕಟ್ಟಿಕೊಂಡಿದ್ದ ರಾಜು ಮೋಹನ್ ಗೋಸಾವಿ ಅವರ ಮಣ್ಣಿನ ಮನೆ ಹಿಂಬಾಗ ಕುಸಿದು ಬಿದ್ದಿದೆ.
ಗೋಸಾವಿಗಲ್ಲಿಯಲ್ಲಿ ಕೆಂಪುಕಲ್ಲುಗಳನ್ನು ಬಳಸಿ ಅವರು ಮನೆಯ ಮುಂದಿನ ಭಾಗ ಕಟ್ಟಿಕೊಂಡಿದ್ದು, ಅಡುಗೆ ಮನೆ ಹಾಗೂ ಮಲಗುವ ಕೋಣೆಯನ್ನು ಮಣ್ಣಿನ ಗೋಡೆಯಿಂದ ನಿರ್ಮಿಸಿದ್ದರು. ಮನೆ ಮೇಲೆ ಹಂಚುಗಳನ್ನು ಹೊದಿಕೆಯಾಗಿಸಿಕೊಂಡಿದ್ದರು. 20 ವರ್ಷ ಹಿಂದಿನ ಮನೆ ಇದಾಗಿದ್ದು, ಸುರಿದ ಮಳೆಗೆ ಗೋಡೆಗಳು ನೆಲಕಚ್ಚಿವೆ. ಅಡುಗೆ ಮನೆಯಲ್ಲಿದ್ದ ಪಾತ್ರೆಗಳೆಲ್ಲವೂ ಮಣ್ಣು ಪಾಲಾಗಿದೆ. ಇನ್ನೂ ಒಂದು ಗೋಡೆ ಬೀಳುವ ಹಂತದಲ್ಲಿದ್ದು, ಅದು ಕುಸಿದರೆ ಇಡೀ ಮನೆ ನೆಲಸಮವಾಗುವ ಲಕ್ಷಣಗಳಿವೆ.
65 ವರ್ಷದ ರಾಜು ಅವರ ಮನೆಯಲ್ಲಿ ಮೂರು ಮಕ್ಕಳು ಸೇರಿ ಎಂಟು ಜನ ವಾಸವಾಗಿದ್ದಾರೆ. ರಾಜು ಅವರ ತಾಯಿ ಅವರಿವರ ಮನೆಯಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ರಾಜು ಅವರ ತಂದೆ 2 ವರ್ಷಗಳ ಹಿಂದೆ ಅಪಘಾತದಲ್ಲಿ ಕೈಗೆ ಪೆಟ್ಟು ಮಾಡಿಕೊಂಡಿದ್ದು, ತಾಯಿ-ಮಕ್ಕಳ ದುಡಿಮೆಯೇ ಬದುಕಿಗೆ ಆಧಾರ. ಪ್ರಸ್ತುತ ಮನೆ ಮುರಿದ ಪರಿಣಾಮ ಅವರಿಗೆ ಅಂದಾಜು 3 ಲಕ್ಷ ರೂ ಹಾನಿಯಾಗಿದೆ.
ಶನಿವಾರ ರಾತ್ರಿ ಮಳೆಗೆ ಮನೆ ಕುಸಿದಿದ್ದರಿಂದ ಕಂದಾಯ ಅಧಿಕಾರಿಗಳಿಗೆ ಈವರೆಗೆ ಮಾಹಿತಿ ತಲುಪಿಲ್ಲ. ಮಳೆಯಿಂದ ಮನೆ ಕುಸಿದಲ್ಲಿ ಜಿಲ್ಲಾಡಳಿತ ಪರಿಹಾರ ನೀಡುತ್ತಿದ್ದು, ಹಾನಿ ಪರಿಶೀಲಿಸಿ ತಮಗೂ ನೆರವು ನೀಡುವಂತೆ ರಾಜು ಅವರ ಕುಟುಂಬದವರು ಮನವಿ ಮಾಡಿದ್ದಾರೆ.
ಮಳೆಯಿಂದ ಹಾನಿಗೆ ಒಳಗಾದ ಮನೆಯ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಶಿಸ್ತಿನ ಸಿಪಾಯಿಗಳು ಈ ವನವಾಸಿ ಮಕ್ಕಳು

Next Post

ಹೊಡೆದಾಡಿ ಬಂದವರು ಸ್ನೇಹಿತರಾಗಿ ಮನೆ ಸೇರಿದರು!

Next Post

ಹೊಡೆದಾಡಿ ಬಂದವರು ಸ್ನೇಹಿತರಾಗಿ ಮನೆ ಸೇರಿದರು!

ರಾಮ-ಸೀತೆಯರ ತೋಟದ ಮೇಲೆ ವಿನಯನಿಗೆ ಆಸೆ!

ಜುಲೈ 14: ಮಳೆ ಮತ್ತು ಜಲಾಶಯಗಳ ನೀರಿನ ಮಟ್ಟ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.