6
  • Latest

ಪ್ರವೇಶವಿಲ್ಲದ ಗರ್ಭಗುಡಿಯಲ್ಲಿ ಕಳ್ಳರ ಕಾಟ: ಪೂಜಿಸುವ ಇಲಿಯೂ ನಾಪತ್ತೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರವೇಶವಿಲ್ಲದ ಗರ್ಭಗುಡಿಯಲ್ಲಿ ಕಳ್ಳರ ಕಾಟ: ಪೂಜಿಸುವ ಇಲಿಯೂ ನಾಪತ್ತೆ!

AchyutKumar by AchyutKumar
in ಸ್ಥಳೀಯ

ಭಟ್ಕಳ: ಶಿರಾಲಿ ಚಿತ್ರಾಪುರ ಗುತ್ತಿಗೆದಾರ ದಿನಕರ ಸಂಜೀವ ಆಚಾರಿ (72) ಅವರ ಮನೆಗೆ ನುಗ್ಗಿದ ಕಳ್ಳರು ದೇವರ ಗರ್ಭಗುಡಿಯಲ್ಲಿದ್ದ ಬೆಳ್ಳಿ ಹಾಗೂ ಬಂಗಾರದ ವಸ್ತುಗಳನ್ನು ದೋಚಿದ್ದಾರೆ.
ಜುಲೈ 13ರಂದು ಬೆಳಗ್ಗೆ 11 ಗಂಟೆ ಅವಧಿಗೆ ಮನೆಯವರೆಲ್ಲರೂ ಹೊರಗೆ ಹೋಗಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಮರಳಿದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಮುಖ್ಯ ಬಾಗಿಲು ಒಡೆದ ಕಳ್ಳರು ನೇರವಾಗಿ ದೇವರ ಮನೆಗೆ ತೆರಳಿ ಅಲ್ಲಿದ್ದ ಒಡವೆಗಳನ್ನು ಅಪಹರಿಸಿದ್ದಾರೆ. ಒಟ್ಟು 10 ಗ್ರಾಂ ಬಂಗಾರದ ಆಭರಣ ಹಾಗೂ 280 ಗ್ರಾಂ ಬೆಳ್ಳಿ ಆಭರಣ ನಾಪತ್ತೆಯಾಗಿದೆ. ದೇವರಿಗೆ ತೊಡಿಸುವ ಕೈ ಬಳೆ, ಉಂಗುರ, ತಿಲಕದ ಬೊಟ್ಟು, ದೀಪ, ದಂತದ ಕವಚ, ಇಲಿ, ತ್ರಿಶೂಲ, ಚೈನು, ಕರ್ಕಿಕಟ್ಟು ಮೊದಲಾದವನ್ನು ಕಳ್ಳರು ದೋಚಿದ್ದಾರೆ. ದೇವರಮನೆಯಲ್ಲಿದ್ದ ಬ್ಯಾಂಕ್ ಲಾಕರ್ ಚಾವಿಯನ್ನು ಸಹ ಕಳ್ಳರು ಬಿಟ್ಟಿಲ್ಲ. ಒಟ್ಟು 59 ಸಾವಿರ ರೂ ಮೌಲ್ಯದ ಆಭರಣಗಳು ಕಳ್ಳರ ಪಾಲಾಗಿದೆ.

ShareSendTweetShare
Previous Post

ಕತಗಾಲದಲ್ಲಿ ಖಾತೆ ತೆರೆದ ಕೆಡಿಸಿಸಿ ಬ್ಯಾಂಕ್

Next Post

ಯಲ್ಲಾಪುರ-ದಾಂಡೇಲಿ ಶಾಲೆಗಳಿಗೂ `ಮಳೆ ರಜೆ’ ವಿಸ್ತರಣೆ..

Next Post

ಯಲ್ಲಾಪುರ-ದಾಂಡೇಲಿ ಶಾಲೆಗಳಿಗೂ `ಮಳೆ ರಜೆ' ವಿಸ್ತರಣೆ..

ಅಪ್ಸರೆಯಂತೆ ಸಿಂಗರಿಸಿಕೊoಡ ಅಪ್ಸರಕೊಂಡ!

ಮೂರು ದಶಕ ಪಾಠ ಮಾಡಿದ ಶಿಕ್ಷಕ ಇದೀಗ 3 ಎಕರೆಯ ಸಾವಯವ ಕೃಷಿಕ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.