6
  • Latest

ಮತ್ಸ್ಯಕನ್ಯೆಯರ ವಿರುದ್ಧ ಉಗ್ರ ಹೋರಾಟ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮತ್ಸ್ಯಕನ್ಯೆಯರ ವಿರುದ್ಧ ಉಗ್ರ ಹೋರಾಟ!

ಕಠಿಣ ಕ್ರಮದ ಬದಲು ಅಸಾಯಕತೆ ತೋಡಿಕೊಂಡ ಅಧಿಕಾರಿ

AchyutKumar by AchyutKumar
in ಸ್ಥಳೀಯ
ಯಲ್ಲಾಪುರ: ಪಟ್ಟಣದ ಎಲ್ಲೆಂದರಲ್ಲಿ ಅನಧಿಕೃತ ಮೀನು ಮಾರಾಟ ನಡೆಯುತ್ತಿರುವ ಬಗ್ಗೆ ತಟಗಾರ ಹಾಗೂ ಸುತ್ತಲಿನ ಪ್ರದೇಶದ ಜನ ಪಟ್ಟಣ ಪಂಚಾಯತಗೆ ದೂರು‌ ನೀಡಿದ್ದು, ಪ ಪಂ ಮುಖ್ಯಾಧಿಕಾರಿ ಸುನೀಲ ಗಾವಡೆ ಜನರ ಎದುರು ಅಸಹಾಯಕತೆ ವ್ಯಕ್ತಪಡಿಸಿದರು.
‘ಜೋಡುಕೆರೆ ಹಾಗೂ ತಟಗಾರ ತಿರುವಿನಲ್ಲಿ ಅನಧಿಕೃತವಾಗಿ ಮೀನು ಮಾರಾಟ‌ ನಡೆದಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮೀನು ಖರೀದಿಗೆ ಬರುವವರು ರಸ್ತೆ ಮೇಲೆ‌ ನಿಲ್ಲುತ್ತಿದ್ದು, ವಾಹನಗಳ ಓಡಾಟಕ್ಕೂ ಸಮಸ್ಯೆಯಾಗುತ್ತಿದೆ’ ಎಂದು ಜನ ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಪ ಪಂ ಮುಖ್ಯಾಧಿಕಾರಿ ‘ಈಗಾಗಲೇ ಮೀನು ಮಾರಾಟಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಆದರೆ, ಅವರು ನಮ್ಮ ವಿರುದ್ಧವೇ ದೂರುತ್ತಿದ್ದಾರೆ. ಪ್ರಭಾವಿಗಳು ಅವರ ಬೆಂಬಲಕ್ಕಿದ್ದಾರೆ’ ಎಂದು ಅಸಹಾಯಕತೆ ತೋಡಿಕೊಂಡರು.‌ ‘ಮಾನವೀಯ ನಲೆಯಲ್ಲಿ ಇಷ್ಟು ದಿನ ಸಹಿಸಿಕೊಂಡಿದ್ದೇವೆ.‌ ಇದೀಗ ನೋಟಿಸ್ ನೀಡಿ, ಪ್ರಕರಣ ದಾಖಲಿಸಲಾಗುವುದು’ ಎಂದು ನೆರೆದಿದ್ದ ಜನರನ್ನು ಸಮಾಧಾನ ಮಾಡಿದರು.
ಬೀದಿ ಬೀದಿ ಮೀನು ಮಾರಾಟದ ವಿರುದ್ಧ ತಹಶೀಲ್ದಾರರಿಗೆ ದೂರು ಸಲ್ಲಿಸಿದ ಜನ
ಇದಕ್ಕೂ‌ ಮುನ್ನ ತಹಶೀಲ್ದಾರರನ್ನು ಭೇಟಿ ಮಾಡಿದ ಗ್ರಾಮಸ್ಥರು ಅನಧಿಕೃತ ಮೀನು ಮಾರಾಟದ ವಿರುದ್ಧ ದೂರಿದರು. ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಸಹ ದೂರು‌‌ ಸಲ್ಲಿಸಿದರು. ರಸ್ತೆ ಬದಿ ಅನಧಿಕೃತ ಮೀನು ಮಾರಾಟದ ಬಗ್ಗೆ ಕಳೆದ ವರ್ಷ ಶಾಸಕರಿಗೆ ಸಹ ಜನ ದೂರು ನೀಡಿದ್ದರು. ಈಚೆಗೆ ನಡೆದ ಜನಸ್ಪಂದನಾ ಸಭೆಯಲ್ಲಿ ಸಹ ದೂರುಗಳು‌ ಕೇಳಿ ಬಂದಿದ್ದವು. ಆದರೂ, ಯಾವುದೇ ಪ್ರಯೋಜನ ಆಗಿರಲಿಲ್ಲ.
ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಜನರಿಗೆ ಬೈದು ಜೈಲು ಸೇರಿದ ವೆಲ್ಡರ್!

Next Post

ಭಟ್ಕಳ: ಮುಂದೈತೆ ಮಾರಿ ಹಬ್ಬ!

Next Post

ಭಟ್ಕಳ: ಮುಂದೈತೆ ಮಾರಿ ಹಬ್ಬ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ