6
  • Latest

ಸ್ಮಶಾನದ ಎದುರು ಸ್ಕೂಟಿ ಅಪಘಾತ: ರಕ್ತದ ಮಡುವಿನಲ್ಲಿ ಹೊರಳಾಡಿ ಯುವಕ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಮಶಾನದ ಎದುರು ಸ್ಕೂಟಿ ಅಪಘಾತ: ರಕ್ತದ ಮಡುವಿನಲ್ಲಿ ಹೊರಳಾಡಿ ಯುವಕ ಸಾವು

AchyutKumar by AchyutKumar
in ಸ್ಥಳೀಯ

ದಾಂಡೇಲಿ: ಕೋಗಿಲಬನದ ಸ್ಮಶಾನದ ಎದುರು ಬೈಕಿನಿಂದ ಬಿದ್ದ ನಾಗರಾಜ ವೈಂಗಣಕರ್ (28) ಎಂಬಾತನ ತಲೆ ಒಡೆದಿದ್ದು, ರಕ್ತದ ಮಡುವಿನಲ್ಲಿ ಹೊರಳಾಡಿ ಆತ ಸಾವನಪ್ಪಿದ್ದಾನೆ.
ಜೊಯಿಡಾದ ಚಾಪೇಲಿ ಬಳಿಯ ಕೆಕ್ವಾಡದ ನಾಗರಾಜ್ ಜುಲೈ 14ರ ರಾತ್ರಿ ರೋಹಿದಾಸ್ ಗಾಳಕರ್ ಎಂಬಾತನನ್ನು ಸ್ಕೂಟಿಯಲ್ಲಿ ಕೂರಿಸಿಕೊಂಡು ದಾಂಡೇಲಿಯಿAದ ಬಾಪೇಲಿಗೆ ಹೋಗುತ್ತಿದ್ದ. ಕೊಳಗಿಬನದ ಸ್ಮಶಾನದ ಬಳಿ ಸ್ಕೂಟಿ ನಿಯಂತ್ರಣ ತಪ್ಪಿದ್ದು, ಸ್ಕೂಟಿ ಅಪಘಾತವಾಗಿದೆ. ಇದರಿಂದ ಇಬ್ಬರು ಸವಾರರು ನೆಲಕ್ಕೆ ಅಪ್ಪಳಿಸಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ನಾಗರಾಜನ ತಲೆ ಒಡೆದಿದ್ದು, ಮೂಗಿನಿಂದ ರಕ್ತ ಸುರಿಯುತ್ತಿರುವುದನ್ನು ರೋಹಿದಾಸ್ ನೋಡಿದ್ದಾನೆ.
ರಕ್ತದ ಮೊಡವಿನಲ್ಲಿ ಹೊರಳಾಡುತ್ತಿದ್ದ ಗಾಯಾಳುಗಳನ್ನು ಇದೇ ದಾರಿಯಲ್ಲಿ ಸಂಚರಿಸುತ್ತಿದ್ದ ಜೀಪಿನವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆ ಸೇರವ ಮೊದಲೇ ನಾಗರಾಜ್ ಸಾವನಪ್ಪಿರುವುದಾಗಿ ಅಲ್ಲಿನ ವೈದ್ಯರು ಘೋಷಿಸಿದ್ದಾರೆ. ಈ ಅಪಘಾತದಲ್ಲಿ ಸ್ಕೂಟಿಯ ಸಹ ಸವಾರನಾಗಿದ್ದ ರೋಹಿದಾಸ್’ಗೆ ಕೈ-ಕಾಲು ಹಾಗೂ ಮೊಖಕ್ಕೆ ಪೆಟ್ಟಾಗಿದೆ.

ShareSendTweetShare
Previous Post

ಕೃತಕ ಬುದ್ದಿಮತ್ತೆ ಸಂಶೋಧನೆ: ದಂಪತಿಗೆ ಒಲಿದ ಪುರಸ್ಕಾರ

Next Post

ಮಕ್ಕಳಲ್ಲಿ ದೇವರನ್ನು ಕಂಡ ಕಾಶಿಮಠ

Next Post

ಮಕ್ಕಳಲ್ಲಿ ದೇವರನ್ನು ಕಂಡ ಕಾಶಿಮಠ

ಜುಲೈ 16: ಮಂಗಳವಾರವೂ ಈ ಶಾಲೆಗಳಿಗೆ `ಮಳೆ ರಜೆ'

ಬೈಕಿಗೆ ಗುದ್ದಿದ ಬುಲೇರೋ: ಇಬ್ಬರಿಗೆ ಗಾಯ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.