6
  • Latest

ಮಕ್ಕಳಲ್ಲಿ ದೇವರನ್ನು ಕಂಡ ಕಾಶಿಮಠ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳಲ್ಲಿ ದೇವರನ್ನು ಕಂಡ ಕಾಶಿಮಠ

AchyutKumar by AchyutKumar
in ಸ್ಥಳೀಯ

ಭಟ್ಕಳ: ಕಾಶೀಮಠದ ವ್ಯವಸ್ಥಾಪಕ ಸಮಿತಿ ಸದಸ್ಯರು ಸೋಮವಾರ ಸ್ನೇಹಾ ಶಾಲೆಗೆ ಭೇಟಿ ನೀಡಿದರು. ಅಲ್ಲಿರುವ ವಿಕಲ ಚೇತನ ಮಕ್ಕಳೊಂದಿಗೆ ಕಾಲ ಕಳೆದ ಅವರ ನಂತರ ಎಲ್ಲಾ ಮಕ್ಕಳಿಗೂ ಸಿಹಿ ಊಟ ಬಡಿಸಿದರು.
ಕಾಶೀಮಠದ 20ನೇ ಯತಿವರ್ಯ ಸುಧೀಂದ್ರ ತೀರ್ಥ ಸ್ವಾಮೀಜಿ ಜನ್ಮ ಶತಾಬ್ದ ಆರಾಧನಾ ಮಹೋತ್ಸವದ ಅಂಗವಾಗಿ ಸಮಿತಿಯವರು ಇಲ್ಲಿ ಆಗಮಿಸಿದ್ದರು. ಸಮಿತಿಯ ವಿಶ್ವನಾಥ ನಾಯಕ, ಬಿ ಕೆ ಪೈ, ಶ್ರೀಧರ ಶಾನಭಾಗ, ವೆಂಕಟೇಶ್ ನಾಯಕ, ಸುನೀಲ ಕಾಮತ್ ಇತರರು ಇದ್ದರು. ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಗುರು ಸುಧೀಂದ್ರ ಅವರನ್ನು ಸ್ನೇಹಾ ಶಾಲೆಗೆ ಕರೆತಂದರು. ಕಾಶೀಮಠದ ಅಧ್ಯಕ್ಷರಾದ ಶ್ರೀ ಸುರೇಂದ್ರ ಆನಂದ ಕಾಮತ ಜೊತೆಯಿದ್ದರು.

ShareSendTweetShare
Previous Post

ಸ್ಮಶಾನದ ಎದುರು ಸ್ಕೂಟಿ ಅಪಘಾತ: ರಕ್ತದ ಮಡುವಿನಲ್ಲಿ ಹೊರಳಾಡಿ ಯುವಕ ಸಾವು

Next Post

ಜುಲೈ 16: ಮಂಗಳವಾರವೂ ಈ ಶಾಲೆಗಳಿಗೆ `ಮಳೆ ರಜೆ’

Next Post

ಜುಲೈ 16: ಮಂಗಳವಾರವೂ ಈ ಶಾಲೆಗಳಿಗೆ `ಮಳೆ ರಜೆ'

ಬೈಕಿಗೆ ಗುದ್ದಿದ ಬುಲೇರೋ: ಇಬ್ಬರಿಗೆ ಗಾಯ

ಕದ್ರಾ ಅಣೆಕಟ್ಟು: ನೀರು ಹೊರಬಿಡುವಿಕೆಗೆ ಕ್ಷಣಗಣನೆ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.