6
  • Latest

ಬೆಟ್ಟಕ್ಕೆ ಹೋದವರಿಗೆ ಬೆತ್ತದ ಬರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬೆಟ್ಟಕ್ಕೆ ಹೋದವರಿಗೆ ಬೆತ್ತದ ಬರೆ!

AchyutKumar by AchyutKumar
July 16, 2024
in ರಾಜ್ಯ
advt advt advt
ADVERTISEMENT

ಯಲ್ಲಾಪುರ: ನಿಷೇಧದ ನಡುವೆಯೂ ಮಾಗೋಡು ಬೆಟ್ಟದಲ್ಲಿನ ಕುಳಿಮಾಗೋಡು ಜಲಪಾತ ವೀಕ್ಷಣೆಗೆ ತೆರಳಿದ್ದ ಹುಬ್ಬಳ್ಳಿಯ ಶ್ರೀಧರ ಈರಣ್ಣ ಪೂಜಾರ (32) ಹಾಗೂ ವಿನಾಯಕ ಶರಣಪ್ಪ ನಾಗರಾಳ (28) ಎಂಬಾತರಿಗೆ ಅರಣ್ಯ ಸಿಬ್ಬಂದಿ ಬಿಸಿ ಮುಟ್ಟಿಸಿದ್ದಾರೆ. ಇಬ್ಬರನ್ನು ಅರಣ್ಯ ಇಲಾಖೆಯವರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ಪ್ರವಾಸಿಗರ ಜೀವಕ್ಕೆ ಹಾನಿ ಆಗುವ ಪ್ರಮಾಣದಲ್ಲಿ ನೀರು ಬರುತ್ತಿರುವುದರಿಂದ ಅರಣ್ಯ ಇಲಾಖೆ ಜಲಪಾತ ವೀಕ್ಷಣೆಗೆ ತಡೆ ಒಡ್ಡಿದೆ. ಈ ಬಗ್ಗೆ ಸೂಚನಾ ಫಲಕವನ್ನು ಸಹ ಅಳವಡಿಸಲಾಗಿದೆ. ಅದಾಗಿಯೂ ಈ ಇಬ್ಬರು ಕುಳಿಮಾಗೋಡಿಗೆ ತೆರಳಿದ್ದು, ಇದನ್ನು ನೋಡಿದ ಉಪವಲಯ ಅರಣ್ಯ ಅಧಿಕಾರಿ ಗುರುಪ್ರಸಾದ್ ಕೆ ಹಾಗೂ ವನಪಾಲಕ ಕಾಶಿನಾಥ ಯಂಕoಚಿ ಆ ಇಬ್ಬರಿಗೂ ಅಪಾಯದ ಮುನ್ಸೂಚನೆ ನೀಡಿದ್ದಾರೆ. ಅರಣ್ಯ ಸಿಬ್ಬಂದಿ ಮಾತು ಕೇಳದೇ ಆ ಇಬ್ಬರು ಮುನ್ನುಗ್ಗಿದ ವಿಷಯ ಅರಿತು ವಲಯ ಅರಣ್ಯಾಧಿಕಾರಿ ಶಿಲ್ಪಾ ನಾಯ್ಕ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಿಮಾವತಿ ಭಟ್ ಅವರಿಗೆ ಮಾಹಿತಿ ರವಾನಿಸಿದ್ದಾರೆ. ಅರಣ್ಯ ಕಾಯ್ದೆ ಉಲ್ಲಂಗಿಸಿದವರ ಮೇಲೆ ಕ್ರಮ ಜರುಗಿಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಹರ್ಷ ಭಾನು ಜಿ ಪಿ ಸೂಚಿಸಿದ ಹಿನ್ನಲೆ ಅವರಿಬ್ಬರನ್ನು ಬಂಧಿಸಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ಗುಡ್ಡ ತೆರವಿಗೆ ಮಳೆ ಅಡ್ಡಿ

Next Post

ಬೆಂಗಳೂರು – ಹೊನ್ನಾವರ ರಸ್ತೆ ಕಡಿತ: ಗುಡ್ಡ ತೆರವಿಗೆ ಗ್ರಾಮಸ್ಥರ ಸಹಕಾರ

Next Post

ಬೆಂಗಳೂರು - ಹೊನ್ನಾವರ ರಸ್ತೆ ಕಡಿತ: ಗುಡ್ಡ ತೆರವಿಗೆ ಗ್ರಾಮಸ್ಥರ ಸಹಕಾರ

ಗುಡ್ಡ ಕುಸಿತ: ಮಣ್ಣಿನ ಅಡಿಗೆ ಸಿಲುಕಿದ್ದ ವ್ಯಕ್ತಿ ಸಾವು

ಮಳೆ ಮತ್ತು ಮರಣ: ಮಣ್ಣಿನಡಿ ಸಿಲುಕಿದ ಕುಟುಂಬವೇ ನಾಶ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.