6
  • Latest

ಗಂಗಾವಳಿ ಸೇರಿದ ಟ್ಯಾಂಕರ್: ಗ್ಯಾಸ್ ಸೋರಿಗೆ ಅಪಾಯ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಗಂಗಾವಳಿ ಸೇರಿದ ಟ್ಯಾಂಕರ್: ಗ್ಯಾಸ್ ಸೋರಿಗೆ ಅಪಾಯ!

ಹತ್ತಿರ ಬರಬೇಡಿ ಎಂದು ಅಧಿಕಾರಿಗಳ ಮನವಿ | ಜನರ ಸ್ಥಳಾಂತರಕ್ಕೆ ಕಸರತ್ತು

AchyutKumar by AchyutKumar
in ರಾಜ್ಯ

ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಅಂಕೋಲಾ ತಾಲೂಕಿನ ಶಿರೂರು ಗ್ರಾಮದಲ್ಲಿ ಭೂಕುಸಿತ ಉಂಟಾಗಿದೆ. ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿ ಬಿದ್ದಿದ್ದು, ಗ್ಯಾಸ್ ಸೋರಿಕೆ ಸಾಧ್ಯತೆ ಹೆಚ್ಚಿದೆ.
ಹೀಗಾಗಿ ನದಿ ದಡದಲ್ಲಿರುವವರು ಹಾಗೂ ಸುತ್ತಲಿನ ಮನೆಯವರು ಸುರಕ್ಷಿತ ಸ್ಥಳಗಳಿಗೆ ತೆರಳುವುದು ಒಳಿತು. ಈ ಬಗ್ಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಜನರಲ್ಲಿ ಮನವಿ ಮಾಡಿದ್ದು, ಅಧಿಕಾರಿಗಳಿಗೆ ತ್ವರಿತ ಕ್ರಮಕ್ಕೆ ಆದೇಶಿಸಿದ್ದಾರೆ. ಈ ಭಾಗದಲ್ಲಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳ ಪ್ರಯತ್ನ ಮುಂದುವರೆದಿದೆ. ಜನರು ಇದಕ್ಕೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೇಳಿಕೊಂಡಿದ್ದಾರೆ.

 

ShareSendTweetShare
Previous Post

ಶಿರಸಿ – ಕುಮಟಾ ರಸ್ತೆ: ಕುಸಿತ ಗುಡ್ಡ ತೆರವಿಗೆ ಹರಸಾಹಸ

Next Post

ಮಳೆ ಅವಾಂತರ: ದೇವರ ಮೊರೆ ಹೋದ ಸಂಸದ!

Next Post

ಮಳೆ ಅವಾಂತರ: ದೇವರ ಮೊರೆ ಹೋದ ಸಂಸದ!

ಜುಲೈ 16: ಜಲಾಶಯಗಳ ನೀರಿನ ಮಟ್ಟ ಹಾಗೂ ಮಳೆ ವಿವರ

ಗುಡ್ಡ ಕುಸಿತ ಸ್ಥಳಕ್ಕೆ ಸಂಸದರ ಭೇಟಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.