6
  • Latest

ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ: ನೌಕಾನೆಲೆಗೆ ಸಂಸದ ಕಾಗೇರಿ ತಾಕೀತು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಜಿಲ್ಲಾಡಳಿತದೊಂದಿಗೆ ಕೈ ಜೋಡಿಸಿ: ನೌಕಾನೆಲೆಗೆ ಸಂಸದ ಕಾಗೇರಿ ತಾಕೀತು

AchyutKumar by AchyutKumar
July 16, 2024
in ದೇಶ - ವಿದೇಶ
advt advt advt
ADVERTISEMENT
Advertisement. Scroll to continue reading.
Advertisement. Scroll to continue reading.

ಕಾರವಾರ: ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, `ನೌಕಾನೆಲೆಯ ಅಧಿಕಾರಿಗಳು ಜಿಲ್ಲಾಡಳಿತದ ಈ ಯೋಜನೆಗಳಿಗೆ ಸಂಪೂರ್ಣ ಸಹಕಾರ ನೀಡಬೇಕು’ ಎಂದು ತಾಕೀತು ಮಾಡಿದರು. `ಸೀಬರ್ಡ್ ನೌಕಾನೆಲೆ ಬಳಿಯ ಹೆದ್ದಾರಿಯಲ್ಲಿ ಕಂಡು ಬರುವ ಕೃತಕ ನೆರೆಯನ್ನು ತಡೆಯಲು ಶಾಶ್ವತ ಪರಿಹಾರ ಅಗತ್ಯ’ ಎಂದು ಹೇಳಿದರು.
`ಮಳೆಗಾಲದಲ್ಲಿ ಸೀ ಬರ್ಡ್ ನೌಕಾನೆಲೆ ಬಳಿಯ  ಹೆದ್ದಾರಿ ಬಳಿ ಗುಡ್ಡದಿಂದ ಬರುವ ನೀರು ಸರಾಗವಾಗಿ ಹರಿದು ಸಮುದ್ರ ಸೇರಲು ಇರುವ ಅಡೆತಡೆಗಳನ್ನು ಶಾಶ್ವತವಾಗಿ ನಿವಾರಿಸುವ ನಿಟ್ಟಿನಲ್ಲಿ ಹೆದ್ದಾರಿ ಇಲಾಖೆಯ ಅಧಿಕಾರಿಗಳು, ಸೀಬರ್ಡ್ ಮತ್ತು ನೌಕಾನೆಲೆ ಅಧಿಕಾರಿಗಳು ತ್ವರಿತ ಕ್ರಮ ಜರುಗಿಸಬೇಕು’ ಎಂದು ಅವರು ಸೂಚಿಸಿದರು.
ಈ ವೇಳೆ ಜಿಲ್ಲೆಯಲ್ಲಿ ಕಾರವಾರದಿಂದ ಭಟ್ಕಳದವರೆಗಿನ ರೈಲು ಮಾರ್ಗದಲ್ಲಿ ರೈಲ್ವೆ ನಿಲ್ದಾಣಗಳಲ್ಲಿ ಕೈಗೊಳ್ಳಬೇಕಾದ ಅಗತ್ಯ ಕಾಮಗಾರಿಗಳು ಮತ್ತು ಪ್ರಯಾಣಿಕರ ಹಿತದೃಷ್ಠಿಯಿಂದ ಕೈಗೊಳ್ಳಬೇಕಾಗಿರುವ ಸುಧಾರಣಾ ಕ್ರಮಗಳು ಹಾಗೂ ರೂಪಿಸಬಹುದಾದ ಯೋಜನೆಗಳ ಕುರಿತ ವಿವರವಾದ ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಕೊಂಕಣ ರೈಲ್ವೆಯ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ರೈಲ್ವೆಗೆ ಸಂಬoಧಪಟ್ಟ ಯೋಜನೆಗಳನ್ನು ಅಭಿವೃಧ್ದಿಪಡಿಸುವ ಕುರಿತಂತೆ ರೈಲ್ವೆ ಖಾತೆಯ ಸಚಿವರೊಂದಿಗೆ ಚರ್ಚಿಸಿ ಅವುಗಳ ಸಂಪೂರ್ಣ ಅನುಷ್ಠಾನಕ್ಕೆ ಪ್ರಯತ್ನಿಸುವುದಾಗಿ ತಿಳಿಸಿದರು. ಕೊಂಕಣ ರೈಲ್ವೆಗೆ ಸಂಬoಧಪಟ್ಟoತೆ ಬಾಕಿ ಇರುವ ಭೂ ಸ್ವಾಧೀನ ಪ್ರಕರಣಗಳ ಪರಿಹಾರದ ಮೊತ್ತವನ್ನು ಸಂತ್ರಸ್ಥರಿಗೆ ಶೀಘ್ರದಲ್ಲಿ ಪಾವತಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಅಂಗವೈಕಲ್ಯದ ನಡುವೆಯೂ ಸಾಧನೆ: ಇಂಡಿಯಾ ರೆಕಾಡ್ಸ್’ನಲ್ಲಿ ಯಲ್ಲಾಪುರದ ಪೋರ

Next Post

`ಉತ್ತರ ಕನ್ನಡಿಗರಿಗೆ ಬೇಕು ಉದ್ಯೋಗ’

Next Post

`ಉತ್ತರ ಕನ್ನಡಿಗರಿಗೆ ಬೇಕು ಉದ್ಯೋಗ'

ಈ ಊರಲ್ಲಿ ಹೊಂಡ ಹುಡುಕುವುದು ಸುಲಭ: ರಸ್ತೆ ಹುಡುಕುವುದೇ ಕಷ್ಟ!

ಕಾಳಜಿ ಕೇಂದ್ರದಲ್ಲಿ ಪಾಯಸದ ಊಟ: ಸಂತ್ರಸ್ತರ ಜೊತೆ ಸಡಗರ ಹಂಚಿಕೊoಡ ಯುವಕ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.