6
  • Latest

ಮುಂದುವರೆದ ಮಳೆ: ನಿಲ್ಲದ ಭೂ ಕುಸಿತ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮುಂದುವರೆದ ಮಳೆ: ನಿಲ್ಲದ ಭೂ ಕುಸಿತ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರೆದಿದೆ. ಇದರೊಂದಿಗೆ ಭೂ ಕುಸಿತ ಸಹ ನಿಂತಿಲ್ಲ.
ಮoಗಳವಾರ ಭೂ ಕುಸಿತ ಆದ ಕಡೆಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮಳೆ ಜೊತೆ ಮತ್ತೆ ಮಣ್ಣು ಕುಸಿಯುತ್ತಿರುವುದು ಸಮಸ್ಯೆಯಾಗಿದೆ. ಮಂಗಳವಾರ ಬೆಳಗ್ಗೆ ವಿವಿದ ಕಡೆ ರಸ್ತೆಯ ಮೇಲೆ ಭೂ ಕುಸಿತ ಉಂಟಾಗಿದ್ದು, ಮಂಗಳವಾರ ಮಧ್ಯಾಹ್ನದ ವೇಳೆ ಮಣ್ಣು ತೆಗೆದು ಸಂಚಾರಕ್ಕೆ ಸಮಸ್ಯೆ ಆಗದಂತೆ ನೋಡಿಕೊಳ್ಳುವ ಭರವಸೆಯನ್ನು ಜಿಲ್ಲಾಡಳಿತ ನೀಡಿತ್ತು. ಆದರೆ, ಸಾಕಷ್ಟು ಶ್ರಮವಹಿಸಿ ಕೆಲಸ ನಿರ್ವಹಿಸಿದರೂ ವಾಹನಗಳ ಓಡಾಟಕ್ಕೆ ಅನುಕೂಲವಾಗುವ ರೀತಿಯಲ್ಲಿ ಮಣ್ಣು ತೆಗೆಯಲು ಸಾಧ್ಯವಾಗಿಲ್ಲ.
ಅಂಕೋಲಾ ತಾಲೂಕಿನ ಶೀರೂರಿನಲ್ಲಿ ಕುಸಿತ ಗುಡ್ಡದ ಮಣ್ಣನ್ನು ಬೇರೆ ಕಡೆ ಸಾಗಿಸುವ ಕೆಲಸ ಮುಂದುವರೆದಿದೆ. ಈ ಭಾಗದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ ಆಗಬಾರದು ಎನ್ನುವ ನಿಟ್ಟಿನಲ್ಲಿ ಸಾರ್ವಜನಿಕರ ಓಡಾಟವನ್ನು ನಿಷೇಧಿಸಲಾಗಿದೆ. ಎನ್ ಡಿ ಆರ್ ಎಫ್ ತಂಡದವರು ಸಹ ಇಲ್ಲಿಯೇ ಬೀಡು ಬಿಟ್ಟಿದ್ದು, ಹಗಲಿರುಳು ಶ್ರಮಿಸುತ್ತಿದ್ದಾರೆ. ಗುಡ್ಡ ಕುಸಿತದ ಪರಿಣಾಮ ನದಿಗೆ ಬಿದ್ದ ಟ್ಯಾಂಕರ್ ಸಹ ನೀರಿನಲ್ಲಿ ತೇಲುತ್ತಿದೆ. ಹೀಗಾಗಿ ಅಪಾಯದ ಮುನ್ಸೂಚನೆ ಹಿನ್ನಲೆ ಯಾರೂ ಆ ಭಾಗಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.
ಇನ್ನೂ ಕುಮಟಾ ಶಿರಸಿ ರಸ್ತೆಯಲ್ಲಿ ಸಹ ಎರಡು ಕಡೆ ಮಂಗಳವಾರ ಗುಡ್ಡ ಕುಸಿತ ಉಂಟಾಗಿದ್ದು, ಅದು ಸಹ ತೆರವು ಆಗಿಲ್ಲ. ಅಲ್ಲಿಯೂ ಮಂಗಳವಾರ ಬೆಳಗ್ಗೆಯಿಂದಲೇ ಸರ್ಕಾರಿ ಅಧಿಕಾರಿಗಳು ಹಾಗೂ ಸ್ಥಳೀಯರು ಸೇರಿ ಮಣ್ಣು ತೆರವು ಮಾಡುವ ಕೆಲಸ ಮಾಡುತ್ತಿದ್ದಾರೆ. ವ್ಯಾಪಕ ಮಳೆ ಸುರಿದ ಕಾರಣ ನಿರೀಕ್ಷೆಯಂತೆ ಕಾರ್ಯಾಚರಣೆ ಸಾಗಿಲ್ಲ.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ವರದಳ್ಳಿ ಮಹಾತ್ಮೆ: ನಂಬಿದವರ ಕೈ ಹಿಡಿದು ನಡೆಸುವ ಶ್ರೀಧರ ಶ್ರೀಗಳು

Next Post

ಕರಾವಳಿಯ ಹೆದ್ದಾರಿ ಮರಣದ ರೆಹದಾರಿ!

Next Post

ಕರಾವಳಿಯ ಹೆದ್ದಾರಿ ಮರಣದ ರೆಹದಾರಿ!

ಉತ್ತರ ಕನ್ನಡ: ಯಾವ ಊರಲ್ಲಿ? ಯಾವ ದಿನ? ಎಷ್ಟು ಮಳೆ? ಇಲ್ಲಿ ನೋಡಿ

`ಸುರಕ್ಷತೆ ಬಗ್ಗೆ ಇರಲಿ ಕಾಳಜಿ'

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.