6
  • Latest

ಕರಾವಳಿಯ ಹೆದ್ದಾರಿ ಮರಣದ ರೆಹದಾರಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕರಾವಳಿಯ ಹೆದ್ದಾರಿ ಮರಣದ ರೆಹದಾರಿ!

AchyutKumar by AchyutKumar
in ದೇಶ - ವಿದೇಶ

ಕರಾವಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಸಾವು-ನೋವುಗಳು ಸಂಭವಿಸುತ್ತಿದ್ದು, ಹೆದ್ದಾರಿ ಅಗಲೀಕರಣ ಗುತ್ತಿಗೆವಹಿಸಿಕೊಂಡ ಐ ಆರ್ ಬಿ ಕಂಪನಿ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿದೆ.

ADVERTISEMENT

ಕೇಂದ್ರ ಸಚಿವರೊಬ್ಬರ ಮಾಲಕತ್ವದಲ್ಲಿ ಐ ಆರ್ ಬಿ ಕಂಪನಿ ನಡೆಯುತ್ತಿದೆ. 10 ವರ್ಷ ಕಳೆದರೂ ಹೆದ್ದಾರಿ ಅಭಿವೃದ್ಧಿ ಕೆಲಸ ಮುಗಿದಿಲ್ಲ. ಸೇತುವೆಗಳ ನಿರ್ಮಾಣ, ರಸ್ತೆ ಅಗಲೀಕರಣ ಸಾಕಷ್ಟು ಕಡೆ ಬಾಕಿ ಉಳಿದಿದೆ. ಹೆದ್ದಾರಿ ಅಗಲೀಕರಣಕ್ಕೂ ಮುನ್ನ ಗುಡ್ಡಗಳ ಬಗ್ಗೆ ಸಮೀಕ್ಷೆ ನಡೆಸಿಲ್ಲ. ಅಪಘಾತ ವಲಯಗಳ ಬಗ್ಗೆ ಪಟ್ಟಿ ಸಿದ್ಧವಿದ್ದರೂ ಆ ಬಗ್ಗೆ ಗಮನಹರಿಸಿಲ್ಲ. ಕಾಮಗಾರಿ ಮುಗಿಯುವ ಮುನ್ನವೇ ವಾಹನಗಳಿಂದ ಟೋಲ್ ವಸೂಲಿ ಶುರುವಾಗಿರುವ ಬಗ್ಗೆ ಆಕ್ಷೇಪಗಳು ನಿರಂತರವಾಗಿದೆ. ಆದರೆ, ಈ ಬಗ್ಗೆ ಈವರೆಗೂ ಯಾವ ಜನಪ್ರತಿನಿಧಿಗಳು ಚಕಾರವೆತ್ತಿಲ್ಲ.

`ಹೆದ್ದಾರಿ ಅಂಚಿನಲ್ಲಿ ಮೊದಲಿನಿಂದಲೂ ಮನೆ ನಿರ್ಮಿಸಿಕೊಂಡವರು ನಿತ್ಯ ನರಕ ಅನುಭವಿಸುತ್ತಿದ್ದಾರೆ. ಆ ಕಡೆಯಿಂದ ಈ ಕಡೆ ರಸ್ತೆ ದಾಟಲು ಸಹ ಅಲ್ಲಿನವರು ಹೆದರುತ್ತಿದ್ದಾರೆ. ಕಾಮಗಾರಿ ವೈಪಲ್ಯದಿಂದಾಗಿ ಮನೆ ಒಳಗಡೆ ನೀರು ನುಗ್ಗಿದ್ದು, ಅಲ್ಲಿನವರ ಸಮಸ್ಯೆ ಅವರವರಿಗೆ ಮಾತ್ರ ಗೊತ್ತು. ಮಳೆ ಮುಗಿದ ಮೇಲಾದರೂ ಜಿಲ್ಲಾಡಳಿತ ಹೆದ್ದಾರಿ ಕಾಮಗಾರಿಯನ್ನು ವೈಜ್ಞಾನಿಕವಾಗಿ ಮುಗಿಸುವ ಬಗ್ಗೆ ಗುತ್ತಿಗೆ ಕಂಪನಿಗೆ ತಾಕೀತು ಮಾಡಬೇಕು’ ಎಂದು ಕಾರವಾರದ ರಾಜಾ ನಾಯ್ಕ ಕಡವಾಡ ಒತ್ತಾಯಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ಮುಂದುವರೆದ ಮಳೆ: ನಿಲ್ಲದ ಭೂ ಕುಸಿತ!

Next Post

ಉತ್ತರ ಕನ್ನಡ: ಯಾವ ಊರಲ್ಲಿ? ಯಾವ ದಿನ? ಎಷ್ಟು ಮಳೆ? ಇಲ್ಲಿ ನೋಡಿ

Next Post

ಉತ್ತರ ಕನ್ನಡ: ಯಾವ ಊರಲ್ಲಿ? ಯಾವ ದಿನ? ಎಷ್ಟು ಮಳೆ? ಇಲ್ಲಿ ನೋಡಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ