6
  • Latest

ಮತ್ಸ್ಯಸಂಪತ್ತು ವೃದ್ಧಿಗೆ ಪ್ರಧಾನಿ ಯೋಜನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಮತ್ಸ್ಯಸಂಪತ್ತು ವೃದ್ಧಿಗೆ ಪ್ರಧಾನಿ ಯೋಜನೆ

AchyutKumar by AchyutKumar
July 17, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರ: `ಪ್ರಧಾನಮಂತ್ರಿ ಮತ್ಸ್ಯ ಸಂಪದ’ ಯೋಜನೆ ಅಡಿ ಸಹಾಯಧನ ಪಡೆಯಲು ಮೀನುಗಾರಿಕಾ ಇಲಾಖೆ ಅರ್ಜಿ ಕರೆದಿದ್ದು, ಮೀನು ಕೃಷಿ ಹಾಗೂ ಇದಕ್ಕೆ ಸಂಬoಧಿಸಿದ ಚಟುವಟಿಕೆ ನಡೆಸುವವರು ಅರ್ಜಿ ಸಲ್ಲಿಸಬಹುದು.
ಹೊಸ ಮೀನು ಕೃಷಿ ಕೊಳ ನಿರ್ಮಾಣ, ಸಣ್ಣ ಆರ್.ಎ.ಎಸ್ ಘಟಕ, 20 ಟನ್ ಸಾಮರ್ಥ್ಯದ ಮಂಜುಗಡ್ಡೆ ಸ್ಥಾವರ ನಿರ್ಮಾಣಕ್ಕೆ ಸಹಾಯಧನ ದೊರೆಯಲಿದೆ. ಸಾಂಪ್ರದಾಯಿಕ ಮೀನುಗಾರರಿಗೆ ದೋಣಿಗಳು ಮತ್ತು ಬಲೆಗಳನ್ನು ಒದಗಿಸುವುದು (ಎಫ್‌ಆರ್‌ಪಿ ಬೋಟ್) ಯೋಜನೆಯಲ್ಲಿ ಸಹಾಯಧನ ಪಡೆಯಲು ಸಾಮಾನ್ಯ ವರ್ಗದ ಫಲಾನುಭನಿಗಳಿಗೆ ಶೇ 40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ 60 ರಷ್ಟು ಸಹಾಯಧನ ಸಿಗಲಿದೆ.
ಜುಲೈ 24ರ ಒಳಗೆ ಆಸಕ್ತರು ಅರ್ಜಿ ಸಲ್ಲಿಸಿ. ಮಾಹಿತಿಗೆ ತಾಲೂಕಿನ ಮೀನುಗಾರಿಕಾ ಇಲಾಖೆಗೆ ಭೇಟಿ ಕೊಡಿ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಆಶ್ರಮದಲ್ಲಿ ಬೆಳೆದ ಪ್ರೀತಿ: ಅನಾಥರನ್ನು ಒಂದು ಮಾಡುವ ಮಂತ್ರ ಮಾಂಗಲ್ಯ!

Next Post

ನೆರೆ ಪ್ರವಾಹ: ಐಷಾರಾಮಿ ಕಾರು ಬಿಟ್ಟು ಲಾರಿ ಏರಿದ ಉನ್ನತ ಅಧಿಕಾರಿಗಳು!

Next Post

ನೆರೆ ಪ್ರವಾಹ: ಐಷಾರಾಮಿ ಕಾರು ಬಿಟ್ಟು ಲಾರಿ ಏರಿದ ಉನ್ನತ ಅಧಿಕಾರಿಗಳು!

ಭೂ ಕುಸಿತ: ತಜ್ಞರ ವರದಿ ನಿರ್ಲಕ್ಷಿಸಿದ್ದ ಸರ್ಕಾರ!

ಶ್ರೀರಾಮ ನಿರ್ಯಾಣದೊಂದಿಗೆ ಸರಣಿಗೆ ಮಹಾ ಮಂಗಲ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.