6
  • Latest

ಅಪಾಯದ ಅಂಚಿನಲ್ಲಿದ್ದವರ ರಕ್ಷಣೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಪಾಯದ ಅಂಚಿನಲ್ಲಿದ್ದವರ ರಕ್ಷಣೆ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಜೋಗಾಳಕೇರಿ ಅಸ್ಲೇಕೊಪ್ಪದಲ್ಲಿ ಅಪಾಯದ ಅಂಚಿನಲ್ಲಿದ್ದ ನಾಲ್ಕು ಕುಟುಂಬದವರನ್ನು ಮಾವಿನಮನೆ ಗ್ರಾ ಪಂ ಅಧಿಕಾರಿ ಗಂಗಾಧರ ಭಟ್ಟ ರಕ್ಷಿಸಿದ್ದಾರೆ. ಸಂತ್ರಸ್ತರಿಗೆ ಅವರು ಆಶ್ರಯವನ್ನು ನೀಡಿದ್ದಾರೆ.
ಅಸ್ಲೇಕೊಪ್ಪದಲ್ಲಿ ತೆಂಗು ವೆಂಕಣ್ಣ ಕುಣಬಿ, ಗಣಪತಿ ತಿಮ್ಮಣ್ಣ ಕುಣಬಿ, ಗಣಪತಿ ನೆಮ್ಮ ಕುಣಬಿ ಹಾಗೂ ನೆಮ್ಮಾ ಗಣೇಶ ಕುಣಬಿ ಅಪಾಯದ ಸ್ಥಿತಿಯಲ್ಲಿದ್ದರು. ಈ ಕುಟುಂಬದವರು ವಾಸಿಸುವ ಮನೆ ತಳಭಾಗ ಹಳ್ಳ ಹರಿಯುತ್ತಿದ್ದು, ಧರೆ ಕುಸಿಯುವ ಅತಂಕ ಎದುರಾಗಿತ್ತು. ಈ ಬಗ್ಗೆ ತುರ್ತಾಗಿ ಗ್ರಾ ಪಂ ಅಧ್ಯಕ್ಷ ಸುಬ್ರಾಯ ಭಟ್ಟ ಅವರ ಜೊತೆ ಸಭೆ ನಡೆಸಿದ ಪಿಡಿಓ ಗಂಗಾಧರ ಭಟ್ಟ ಚರ್ಚಿಸಿ ಪರ್ಯಾಯ ವ್ಯವಸ್ಥೆ ಮಾಡಿದರು.
ಪ್ರಸ್ತುತ ಈ ನಾಲ್ಕು ಕುಟುಂಬದ ಸದಸ್ಯರನ್ನು ಮಲವಳ್ಳಿ ಆರೋಗ್ಯ ಕೇಂದ್ರದ ಪಕ್ಕ ಖಾಲಿ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಕಂದಾಯ ಇಲಾಖೆ ಅಧಿಕಾರಿಗಳು ಅಲ್ಲಿಗೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.

ADVERTISEMENT

 

Advertisement. Scroll to continue reading.
Advertisement. Scroll to continue reading.
Previous Post

ಹೊಸ ಕಟ್ಟಡದ ಮೇಲೆ ಬಿದ್ದ ಹಳೆಮನೆ

Next Post

ದನ ಮೇಯಿಸಲು ಹೋದವರ ಮೇಲೆ ಚಿರತೆ ದಾಳಿ

Next Post

ದನ ಮೇಯಿಸಲು ಹೋದವರ ಮೇಲೆ ಚಿರತೆ ದಾಳಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ