6
  • Latest

ದನ ಮೇಯಿಸಲು ಹೋದವರ ಮೇಲೆ ಚಿರತೆ ದಾಳಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದನ ಮೇಯಿಸಲು ಹೋದವರ ಮೇಲೆ ಚಿರತೆ ದಾಳಿ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಜಾನುವಾರುಗಳನ್ನು ಮೇಯಿಸಲು ಗದ್ದೆಗೆ ಹೋಗಿದ್ದ ಇಬ್ಬರು ಗೌಳಿಗರ ಮೇಲೆ ಚಿರತೆ ದಾಳಿ ನಡೆಸಿದೆ.
ಜುಲೈ 17ರ ಬೆಳಗ್ಗೆ 6.30ರ ವೇಳೆಗೆ ದೇಶಪಾಂಡೆ ನಗರದ ಸೋನು ಘಾಟು ಕೊಕ್ರೆ (32) ಹಾಗೂ ಲಕ್ಷ್ಮಣ ವಾಗು ಕೊಕ್ಕರೆ (37) ಎಂಬಾತರು ಕೊಟ್ಟಿಗೆಯಲ್ಲಿದ್ದ ದನವನ್ನು ಎಬ್ಬಿಕೊಂಡು ಹೊರಟಿದ್ದರು. ಕಾಡಂಚಿನಲ್ಲಿರುವ ಕಂಚನಳ್ಳಿಯ ಗದ್ದೆಗೆ ಅವರು ಪ್ರವೇಶಿಸುತ್ತಿದ್ದಂತೆ ಅಲ್ಲಿ ಹೊಂಚು ಹಾಕಿ ಕೂತಿದ್ದ ಚಿರತೆ ಇವರಿಗೆ ಎದುರಾಗಿದ್ದು, ಜಾನುವಾರುಗಳ ಮೇಲೆ ಆಕ್ರಮಣ ಮಾಡಲು ಪ್ರಯತ್ನಿಸಿದೆ.
ಆಗ ಜಾನುವಾರು ರಕ್ಷಣೆಗೆ ಪ್ರಯತ್ನಿಸಿದ ಗೌಳಿಗರು ಚಿರತೆಯಿಂದ ಗಾಯ ಮಾಡಿಕೊಂಡಿದ್ದಾರೆ. ನಂತರ ಈ ಇಬ್ಬರ ಬೊಬ್ಬೆ ಕೇಳಿ ಚಿರತೆ ಕಾಡಿನ ಕಡೆ ಹೆಜ್ಜೆ ಹಾಕಿದೆ. ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ದಾಳಿಗೆ ಒಳಗಾದವರ ಆರೋಗ್ಯ ವಿಚಾರಿಸಿದರು. ಗಾಯಗೊಂಡ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ShareSendTweetShare
Previous Post

ಅಪಾಯದ ಅಂಚಿನಲ್ಲಿದ್ದವರ ರಕ್ಷಣೆ

Next Post

ನೆರೆಗೆ ಬೆದರಿದ ನೌಕಾನೆಲೆ: ಪ್ರವಾಹ ತಡೆಗೆ 12 ಮೀ ಅಗಲದ ಕಾಲುವೆ

Next Post

ನೆರೆಗೆ ಬೆದರಿದ ನೌಕಾನೆಲೆ: ಪ್ರವಾಹ ತಡೆಗೆ 12 ಮೀ ಅಗಲದ ಕಾಲುವೆ

ಅಶೋಕವನದಲ್ಲಿ ರಾಘವೇಶ್ವರರ ಚಾತುರ್ಮಾಸ

ಹೆದ್ದಾರಿ ಅವಾಂತರ: ಗುತ್ತಿಗೆ ಕಂಪನಿ ವಿರುದ್ಧ ಪ್ರಕರಣ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.