6
  • Latest

ಅಶೋಕವನದಲ್ಲಿ ರಾಘವೇಶ್ವರರ ಚಾತುರ್ಮಾಸ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಶೋಕವನದಲ್ಲಿ ರಾಘವೇಶ್ವರರ ಚಾತುರ್ಮಾಸ

AchyutKumar by AchyutKumar
in ಸ್ಥಳೀಯ

ಗೋಕರ್ಣದ ಅಶೋಕೆಯಲ್ಲಿ ಜುಲೈ 21ರಿಂದ ಸೆಪ್ಟೆಂಬರ್ 18ರವರೆಗೆ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳು ಚಾತುರ್ಮಾಸ ನಡೆಸಲಿದ್ದಾರೆ.
`ಅನಾವರಣ ಚಾತುರ್ಮಾಸ್ಯ’ ಎಂಬ ಅಭಿದಾನದೊಂದಿಗೆ 60 ದಿನಗಳ ಕಾಲ ಅವರು ವೃತ ಆಚರಣೆಯಲ್ಲಿ ತೊಡಗಲಿದ್ದಾರೆ. ಈ ವೇಳೆ ಲೋಕಹಿತಕ್ಕಾಗಿ ಪರಮ ಪುರುಷನ ಆರಾಧನೆ, ಅನುಷ್ಠಾನಗಳಲ್ಲಿ ಅವರು ನಿರತರಾಗಲಿದ್ದಾರೆ ಎಂದು ಹವ್ಯಕ ಮಹಾಮಂಡಲದ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ ಮತ್ತು ಚಾತುರ್ಮಾಸ್ಯ ಸೇವಾ ಸಮಿತಿ ಅಧ್ಯಕ್ಷ ಮಂಜುನಾಥ ಸುವರ್ಣಗದ್ದೆ ತಿಳಿಸಿದ್ದಾರೆ.
ಚಾತುರ್ಮಾಸದ ಅವಧಿಯಲ್ಲಿ ಪ್ರತಿದಿನವೂ ಸಮಾಜದ ವಿಶಿಷ್ಟ ವ್ಯಕ್ತಿಗಳು, ವಿಷಯಗಳು ಮತ್ತು ವಸ್ತುಗಳ ಅನಾವರಣ ಆಗಲಿದೆ. ಚಾತುರ್ಮಾಸದ ಪೂರ್ವಭಾವಿಯಾಗಿ ಜುಲೈ 20ರಂದು ಶ್ರೀಗಳು ಪುರಾತನ ಮಲ್ಲಿಕಾರ್ಜುನ ದೇಗುಲಕ್ಕೆ ಭೇಟಿ ನೀಡಲಿದ್ದಾರೆ.
ಜುಲೈ 24ರಂದು ಶ್ರೀವರ್ಧಂತಿ, ಅಗಸ್ಟ್ 6ರಂದು ಶ್ರೀಕೃಷ್ಣ ಜನ್ಮಾಷ್ಟಮಿ, ಸೆಪ್ಟೆಂಬರ್ 7ರಂದು ಗಣೇಶ ಚತುರ್ಥಿಯ ವಿಶೇಷ ಕಾರ್ಯಕ್ರಮಗಳ ಜೊತೆಗೆ ವೈದಿಕ ಸಮಾವೇಶ, ಗುರಿಕಾರರ ಸಮಾವೇಶಗಳು ಚಾತುರ್ಮಾಸದ ಪಟ್ಟಿಯಲ್ಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನೆ ಹಾಗೂ ಪ್ರತಿಭಾ ಪುರಸ್ಕಾರಗಳನ್ನು ಈ ವೇದಿಕೆ ಒಳಗೊಂಡಿದೆ.

ShareSendTweetShare
Previous Post

ನೆರೆಗೆ ಬೆದರಿದ ನೌಕಾನೆಲೆ: ಪ್ರವಾಹ ತಡೆಗೆ 12 ಮೀ ಅಗಲದ ಕಾಲುವೆ

Next Post

ಹೆದ್ದಾರಿ ಅವಾಂತರ: ಗುತ್ತಿಗೆ ಕಂಪನಿ ವಿರುದ್ಧ ಪ್ರಕರಣ!

Next Post

ಹೆದ್ದಾರಿ ಅವಾಂತರ: ಗುತ್ತಿಗೆ ಕಂಪನಿ ವಿರುದ್ಧ ಪ್ರಕರಣ!

ಗುಡ್ಡಕುಸಿತದಿಂದ ಬಚಾವಾದ ಮೂಕಜೀವಿ: ಈ ಪ್ರಾಣಿಯ ಬದುಕು ನಿಜಕ್ಕೂ ನಾಯಿಪಾಡು!

ಗೋ ರಕ್ಷಣೆಗೆ ಹೋದವನ ಜೀವಕ್ಕೆ ಕುತ್ತು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.