6
  • Latest

ಗೋ ರಕ್ಷಣೆಗೆ ಹೋದವನ ಜೀವಕ್ಕೆ ಕುತ್ತು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋ ರಕ್ಷಣೆಗೆ ಹೋದವನ ಜೀವಕ್ಕೆ ಕುತ್ತು

AchyutKumar by AchyutKumar
in ಸ್ಥಳೀಯ

ಕಾರವಾರ: ಚೆಂಡಿಯಾದ ಅನೀಲ ರಾಘೋಬ (65) ಎಂಬಾತರು ಜಾನುವಾರುಗಳ ರಕ್ಷಣೆಗೆ ತೆರಳಿ ಸಾವನಪ್ಪಿದ್ದಾರೆ.
ನೆರೆ ಪ್ರವಾಹದಿಂದಾಗಿ ಚೆಂಡಿಯಾ ಬಳಿಯ ಇಡೂರಿನಲ್ಲಿ ನೀರು ತುಂಬಿದ್ದು, ಜಾನುವಾರುಗಳು ತೊಂದರೆಯಲ್ಲಿದ್ದವು. ಇದನ್ನು ಗಮನಿಸಿದ ಅನೀಲ್ ಮೂಕ ಜೀವಿಗಳ ರಕ್ಷಣೆಗೆ ಧಾವಿಸಿದ್ದರು. ನೀರಿನಲ್ಲಿದ್ದ ಹಸುಗಳನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸುವಾಗ ಸಾವನಪ್ಪಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಅಮಾಯಕನ ಜೀವ ಬಲಿಯಾಗಿರುವುದಕ್ಕೆ ಊರಿನವರು ಆಕ್ರೋಶ ವ್ಯಕ್ತಪಡಿಸಿದರು.

ShareSendTweetShare
Previous Post

ಗುಡ್ಡಕುಸಿತದಿಂದ ಬಚಾವಾದ ಮೂಕಜೀವಿ: ಈ ಪ್ರಾಣಿಯ ಬದುಕು ನಿಜಕ್ಕೂ ನಾಯಿಪಾಡು!

Next Post

ಮಳೆಯಲ್ಲಿ ನೆನೆಯುತ್ತಲೇ ಅಹವಾಲು ಸಲ್ಲಿಸಿದ ಸಂತ್ರಸ್ತರು

Next Post

ಮಳೆಯಲ್ಲಿ ನೆನೆಯುತ್ತಲೇ ಅಹವಾಲು ಸಲ್ಲಿಸಿದ ಸಂತ್ರಸ್ತರು

ಜುಲೈ 18ರವರೆಗೆ ರೆಡ್ ಅಲರ್ಟ: ಗುರುವಾರ ಈ ಶಾಲೆಗಳಿಗೆ ರಜೆ

ಸತ್ತರೂ ತವರಿನ ಮಾತು ತಪ್ಪದ ಶಾಂತಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.