6
  • Latest

ಶಿರೂರು ಗುಡ್ಡ ಕುಸಿತ: ಈವರೆಗೆ ಲೆಕ್ಕಕ್ಕೆ ಸಿಕ್ಕಿದ್ದು 10 ಶವ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶಿರೂರು ಗುಡ್ಡ ಕುಸಿತ: ಈವರೆಗೆ ಲೆಕ್ಕಕ್ಕೆ ಸಿಕ್ಕಿದ್ದು 10 ಶವ!

AchyutKumar by AchyutKumar
in ವಿಡಿಯೋ

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬoಧಿಸಿ ಈವರೆಗೆ 10 ಜನ ಸಾವನಪ್ಪಿರುವುದು ಖಚಿತವಾಗಿದೆ. ಮೊದಲು 7 ಜನ ಸಾವನಪ್ಪಿರುವ ಬಗ್ಗೆ ಶಂಕಿಸಲಾಗಿದ್ದು, ಇದೀಗ 10 ಜನ ಮಣ್ಣಿನ ಅಡಿ ಸಿಲುಕಿ ಸಾವನಪ್ಪಿರುವುದು ಖಚಿತವಾಗಿದೆ. ಇದರಲ್ಲಿ ಚಹದ ಅಂಗಡಿ ನಡೆಸುತ್ತಿದ್ದ ಒಂದೇ ಕುಟುಂಬದ ಐದು ಜನ ಸೇರಿದ್ದಾರೆ. ಅವರ ಎದುರುಮನೆಯ ವ್ಯಕ್ತಿಯೊಬ್ಬರು ಸಾವನಪ್ಪಿದ್ದಾರೆ.
ಉಳಿದ ಮೂರು ಜನ ವಾಹನ ಚಾಲಕರು. ಈ ಅವಘಡದಲ್ಲಿ ಮೂರು ಗ್ಯಾಸ್ ಟ್ಯಾಂಕರ್ ಸಿಲುಕಿದ್ದು, ಅದನ್ನು ಚಲಾಯಿಸುತ್ತಿದ್ದ ಚಾಲಕರು ಸಾವನಪ್ಪಿದ್ದಾರೆ. ಇನ್ನೊಂದು ಕಟ್ಟಿಗೆ ಸಾಗಿಸುತ್ತಿದ್ದ ಲಾರಿ ಮಣ್ಣಿನಡಿ ಹೂತು ಬಿದ್ದಿದ್ದು, ಲಾರಿಯಲ್ಲಿದ್ದ ಜಿಪಿಎಸ್’ನಿಂದ ಅದು ಖಚಿತವಾಗಿದೆ. ಆದರೆ, ಲಾರಿ ಮಾತ್ರ ಇನ್ನೂ ಪತ್ತೆಯಾಗಿಲ್ಲ. ಅದರಲ್ಲಿ ಎಷ್ಟು ಜನರಿದ್ದರು? ಎಂಬ ಮಾಹಿತಿ ಸಹ ದೊರೆತಿಲ್ಲ. ಮತ್ತೊಂದು ಐಷಾರಾಮಿ ಕಾರು ಸಹ ಗುಡ್ಡದ ಮಣ್ಣಿನಲ್ಲಿ ಸಿಲುಕಿದೆ. ಆ ಕಾರಿನ ಸುಳಿವು ಈವರೆಗೂ ಸಿಕ್ಕಿಲ್ಲ.
ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬoಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಶಿರೂರು: ಬೀಡಿ ಸೇದುವುದು ಸಹ ಅಪಾಯ!

Next Post

ಜುಲೈ 18: ಒಂದೇ ದಿನ 97.49ಮೀ.ಮೀ ಮಳೆ

Next Post

ಜುಲೈ 18: ಒಂದೇ ದಿನ 97.49ಮೀ.ಮೀ ಮಳೆ

ಗುಡ್ಡ ಕುಸಿತದಲ್ಲಿ ಸಾವನಪ್ಪಿದ ಟ್ಯಾಂಕರ್ ಚಾಲಕ ಈತ..

ಪೊಲೀಸ್ ನೌಕರಿ ಮಾರಾಟಕ್ಕಿಲ್ಲ: ವಂಚಕರ ವಿರುದ್ಧ ಎಸ್ಪಿ’ಗೆ ಫೋನ್ ಮಾಡಿ!

ಪೊಲೀಸ್ ನೌಕರಿ ಮಾರಾಟಕ್ಕಿಲ್ಲ: ವಂಚಕರ ವಿರುದ್ಧ ಎಸ್ಪಿ'ಗೆ ಫೋನ್ ಮಾಡಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.