6
  • Latest

ಗುಡ್ಡ ಕುಸಿತದಲ್ಲಿ ಸಾವನಪ್ಪಿದ ಟ್ಯಾಂಕರ್ ಚಾಲಕ ಈತ..

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಗುಡ್ಡ ಕುಸಿತದಲ್ಲಿ ಸಾವನಪ್ಪಿದ ಟ್ಯಾಂಕರ್ ಚಾಲಕ ಈತ..

ತಮಿಳುನಾಡು ಚಾಲಕನ ಕುಟುಂಬಕ್ಕೆ ಕರ್ನಾಟಕ ಸರ್ಕಾರದ ಪರಿಹಾರ

AchyutKumar by AchyutKumar
in ವಿಡಿಯೋ

ಶಿರೂರು ಗುಡ್ಡ ಕುಸಿತದಲ್ಲಿ ಸಾವನಪ್ಪಿದ ಗ್ಯಾಸ್ ಟ್ಯಾಂಕರ್ ಚಾಲಕನ ಗುರುತು ಪತ್ತೆಯಾಗಿದೆ. ಮಂಗಳೂರಿನಿAದ ಗೋವಾಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಅಂಕೋಲಾದ ಶಿರೂರಿನಲ್ಲಿ ಮಣ್ಣಿನ ಅಡಿ ಸಿಲುಕಿದ್ದು, ಚಿಣ್ಣನ್ ಎಂಬ ಚಾಲಕ ಸಾವನಪ್ಪಿದ್ದಾನೆ. ತಮಿಳುನಾಡಿನ ನಾಮಕ್ಕಲ್ ನಿವಾಸಿಯಾಗಿದ್ದ ಈತ ಕೆಲ ವರ್ಷಗಳಿಂದ ಈ ಮಾರ್ಗದಲ್ಲಿ ಟ್ಯಾಂಕರ್ ಓಡಿಸುತ್ತಿದ್ದ.
ಚಿಣ್ಣನ್ ಸಾವಿನ ಹೊಣೆಹೊತ್ತ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಮೊತ್ತ ವಿತರಿಸಿದೆ. ಜಿಲ್ಲಾಧಿಕಾರಿ ಲಕ್ಷಿö್ಮÃಪ್ರಿಯಾ ಚಿಣ್ಣನ್ ಕುಟುಂಬದವರಿಗೆ ಗುರುವಾರ ಪರಿಹಾರ ಮೊತ್ತ ವಿತರಿಸಿ, ಸಾಂತ್ವಾನ ಹೇಳಿದರು.
ಇದರ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಜುಲೈ 18: ಒಂದೇ ದಿನ 97.49ಮೀ.ಮೀ ಮಳೆ

Next Post

ಪೊಲೀಸ್ ನೌಕರಿ ಮಾರಾಟಕ್ಕಿಲ್ಲ: ವಂಚಕರ ವಿರುದ್ಧ ಎಸ್ಪಿ’ಗೆ ಫೋನ್ ಮಾಡಿ!

Next Post
ಪೊಲೀಸ್ ನೌಕರಿ ಮಾರಾಟಕ್ಕಿಲ್ಲ: ವಂಚಕರ ವಿರುದ್ಧ ಎಸ್ಪಿ’ಗೆ ಫೋನ್ ಮಾಡಿ!

ಪೊಲೀಸ್ ನೌಕರಿ ಮಾರಾಟಕ್ಕಿಲ್ಲ: ವಂಚಕರ ವಿರುದ್ಧ ಎಸ್ಪಿ'ಗೆ ಫೋನ್ ಮಾಡಿ!

ಸರಾಯಿ ಕದ್ದು ಸಿಕ್ಕಿಬಿದ್ದ ನೌಕರ!

ಪ್ರಕೃತಿ ವಿಕೋಪ: ಉತ್ತರ ಕನ್ನಡಕ್ಕೆ ಬೇಕು ಅಧಿಕ ಅನುದಾನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.