6
  • Latest

ಶಿರೂರು ಭೂ ಕುಸಿತ: ನೆರವು ನೀಡಲು ಹೋದವನೂ ನಾಪತ್ತೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರೂರು ಭೂ ಕುಸಿತ: ನೆರವು ನೀಡಲು ಹೋದವನೂ ನಾಪತ್ತೆ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾದ ಶಿರೂರು ಭೂ ಕುಸಿತದಲ್ಲಿ ಕುಮಟಾದ ಜಗನ್ನಾಥ ನಾಯ್ಕ (61) ಎಂಬಾತರು ಸಿಲುಕಿದ್ದು, ಈವರೆಗೂ ಅವರ ಸುಳಿವು ಸಿಕ್ಕಿಲ್ಲ. ಅವರು ಬದುಕಿರುವ ಬಗ್ಗೆಯೂ ಮಾಹಿತಿ ಇಲ್ಲ. ಸಾವನಪ್ಪಿದ ಬಗ್ಗೆಯೂ ಖಚಿತ ಖಚಿತವಾಗಿಲ್ಲ.

ಕುಮಟಾ ತಾಲೂಕಿನ ಬಾಡ-ಹುಬ್ಬಣಗೇರಿಯ `ಬಾಬ್ಲುಮನೆ’ಯ ಜಗನ್ನಾಥ ನಾಯ್ಕ ಶಿರೂರಿನಲ್ಲಿ ಚಹಾ ಅಂಗಡಿ ನಡೆಸುತ್ತಿದ್ದ ಲಕ್ಷ್ಮಣ ನಾಯ್ಕರ ಭಾವ. ಲಕ್ಷ್ಮಣ ನಾಯ್ಕರ ಅಕ್ಕನನ್ನು ವರಿಸಿದ ಜಗನ್ನಾಥ್ ಶಿರೂರಿನಲ್ಲಿಯೇ ಬರೆ ಮನೆ ನಿರ್ಮಿಸಿಕೊಂಡಿದ್ದರು. ಭೂ ಕುಸಿತದ ದಿನ ಬೆಳಗ್ಗೆ ಬಾವನನ್ನು ಮಾತನಾಡಿಸಿಕೊಂಡು ಬರಲು ಚಹಾದ ಅಂಗಡಿಗೆ ಹೋಗಿದ್ದರು. ನಂತರ ಅವರು ಎಲ್ಲಿ ಹೋದರು? ಎಂಬುದು ಯಾರಿಗೂ ಗೊತ್ತಾಗಿಲ್ಲ.

Advertisement. Scroll to continue reading.
ADVERTISEMENT
ADVERTISEMENT

`ಬಾವನಿಗೆ ಜ್ವರ ಬಂದಿದೆ. ಸ್ವಲ್ಪ ಸಹಾಯ ಮಾಡಿ ಬರುತ್ತೇನೆ’ ಎಂದು ಹೇಳಿ ಹೋಗಿದ್ದ ಜಗನ್ನಾಥ್ ಮನೆಗೆ ಮರಳಿಲ್ಲ. ಇದರಿಂದ ಅವರ ಪತ್ನಿ ಹಾಗೂ ಮೂರು ಹೆಣ್ಣು ಮಕ್ಕಳು ಆತಂಕದಲ್ಲಿದ್ದಾರೆ. ಆ ಕುಟುಂಬದವರು ಜಗನ್ನಾಥರ ಫೋಟೋ ಹಿಡಿದು ಅವರಿವರ ಬಳಿ ವಿಚಾರಿಸುತ್ತಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಬಡವನ ಬದುಕು ಕಿತ್ತುಕೊಂಡ ಭೂ ಕುಸಿತ: ತಾಯಿ ಮಾಡಿದ ಗಂಜಿಯೂ ಮಣ್ಣುಪಾಲು!

Next Post

ಸ್ವಚ್ಚತೆಯ ಪಾಠ ಮಾಡಿದ ಪ್ರಾಚಾರ್ಯ

Next Post

ಸ್ವಚ್ಚತೆಯ ಪಾಠ ಮಾಡಿದ ಪ್ರಾಚಾರ್ಯ

ಮಳೆ ಜೊತೆ ಮುಂದುವರೆದ ರೆಡ್ ಅಲರ್ಟ: ಜುಲೈ 19ಕ್ಕೂ ಶಾಲಾ-ಕಾಲೇಜಿಗೆ ರಜೆ

ಅಪಾಯ ಸ್ಥಳ ಗುರುತಿಗೆ ಎರಡು ದಿನ ಗಡುವು

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.