6
  • Latest

ನದಿಯಲ್ಲಿ ಮುಳುಗಿದ ಟ್ಯಾಂಕರ್: ನಿಯಂತ್ರಣಕ್ಕೆ ಬಂದ ಗ್ಯಾಸ್ ಸೋರಿಕೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ನದಿಯಲ್ಲಿ ಮುಳುಗಿದ ಟ್ಯಾಂಕರ್: ನಿಯಂತ್ರಣಕ್ಕೆ ಬಂದ ಗ್ಯಾಸ್ ಸೋರಿಕೆ

AchyutKumar by AchyutKumar
in ವಿಡಿಯೋ

ಅಂಕೋಲಾದ ಶಿರೂರು ಗುಡ್ಡ ಕುಸಿತದ ಪರಿಣಾಮ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋಗಿದ್ದ ಗ್ಯಾಸ್ ಟ್ಯಾಂಕರ್’ನಲ್ಲಿದ್ದ ಅನಿಲವನ್ನು ಬೇರೆ ಟ್ಯಾಂಕರಿಗೆ ತುಂಬಿಸುವ ಕೆಲಸ ಚುರುಕಿನಿಂದ ಸಾಗಿದೆ. ಅನಿಲ ಸೋರಿಕೆ ಪ್ರಮಾಣ ಇದೀಗ ನಿಯಂತ್ರಣಕ್ಕೆ ಬಂದಿದೆ.
ಅಪಘಾತದಲ್ಲಿ ಸಿಲುಕಿದ ವಾಹನದಲ್ಲಿ ಇನ್ನೂ ಅಲ್ಪ ಪ್ರಮಾಣದಲ್ಲಿ ಗ್ಯಾಸ್ ಇದ್ದು ಅದನ್ನು ಸಹ ಖಾಲಿ ಮಾಡಲಾಗುತ್ತಿದೆ. ಸಂಜೆಯ ಒಳಗೆ ಪೂರ್ತಿ ಪ್ರಮಾಣದಲ್ಲಿ ಗ್ಯಾಸ್ ಖಾಲಿ ಮಾಡುವ ಬಗ್ಗೆ ತಜ್ಞರು ಮಾಹಿತಿ ನೀಡಿದ್ದಾರೆ. ಶಿರೂರು ಗುಡ್ಡ ಕುಸಿತದಲ್ಲಿ ಮೂರು ಟ್ಯಾಂಕರ್’ಗಳು ನೀರು ಪಾಲಾಗಿದ್ದವು. ಅದರಲ್ಲಿ ಒಂದು ಟ್ಯಾಂಕರ್’ನಲ್ಲಿ ಅನಿಲ ತುಂಬಿದ್ದು ಅಲ್ಲಿನ ಪರಿಸ್ಥಿತಿ ಅತ್ಯಂತ ಅಪಾಯಕಾರಿ ರೀತಿಯಲ್ಲಿತ್ತು. ಸುತ್ತಲಿನ ಗ್ರಾಮಸ್ಥರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿ, ಸಮೀಪ ಇದ್ದವರನ್ನು ಸ್ಥಳಾಂತರ ಸಹ ಮಾಡಿತ್ತು.
ಗ್ಯಾಸ್ ಸೋರಿಕೆಯ ಅಪಾಯದ ಹಿನ್ನಲೆ ಎಲ್ಲಡೆ ಕಟ್ಟೆಚ್ಚರವಹಿಸಲಾಗಿತ್ತು. ಮಂಗಳೂರಿನಿoದ ಆಗಮಿಸಿದ ತಜ್ಞರು ಅಪಘಾತವಾದ ಟ್ಯಾಂಕರ್’ನಲ್ಲಿದ್ದ ಅನಿಲವನ್ನು ಬೇರೆ ಟ್ಯಾಂಕರಿಗೆ ವರ್ಗಾಯಿಸುತ್ತಿದ್ದಾರೆ.
ಈ ಕುರಿತಾದ ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಶಿರೂರು: ಹೆದ್ದಾರಿ ಗುಡ್ಡ ತೆರವಿಗೆ ಕಲ್ಬಂಡೆಗಳ ತಕರಾರು!

Next Post

ಡ್ರೋಣ್ ಕಣ್ಣಲ್ಲಿ ಸೆರೆಸಿಕ್ಕ ಪ್ರವಾಹ ಪರಿಸ್ಥಿತಿ

Next Post

ಡ್ರೋಣ್ ಕಣ್ಣಲ್ಲಿ ಸೆರೆಸಿಕ್ಕ ಪ್ರವಾಹ ಪರಿಸ್ಥಿತಿ

ಶಿರೂರು: ಸ್ಥಳಕ್ಕೆ ದೌಡಾಯಿಸಿದ ಹಿರಿಯ ಅಧಿಕಾರಿಗಳು

ಮಣ್ಣಿನಡಿ ಸಿಲುಕಿದ ಲಾರಿಗಾಗಿ ತೀವ್ರ ಶೋಧ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.