6
  • Latest

ಸಡಗೇರಿ ಇದೀಗ ಸುರಕ್ಷಿತ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಡಗೇರಿ ಇದೀಗ ಸುರಕ್ಷಿತ!

AchyutKumar by AchyutKumar
in ಸ್ಥಳೀಯ

ಗುಡ್ಡ ಕುಸಿತದಿಂದ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದ ಅಂಕೋಲಾದ ಸಡಗೇರಿ ಇದೀಗ ಮೊದಲಿನ ಸ್ಥಿತಿಗೆ ಮರಳುತ್ತಿದ್ದು, ` ಸಡಗೇರಿಯಲ್ಲಿ ಊರು ಬಿಟ್ಟವರು ತಮ್ಮ ಮನೆ ಸೇರಬಹುದು’ ಎಂದು ಜಿಲ್ಲಾಡಳಿತ ತಿಳಿಸಿದೆ.
ಗುಡ್ಡ ಕುಸಿತದ ಪರಿಣಾಮವಾಗಿ ಗ್ಯಾಸ್ ಟ್ಯಾಂಕರ್ ನದಿ ಪಾಲಾಗಿದ್ದು, ಅದರಲ್ಲಿದ್ದ ಅನಿಲವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ. ಅನಿಲವನ್ನು ಬೇರೆ ಟ್ಯಾಂಕರ್’ಗೆ ತಜ್ಞರು ತುಂಬಿಸಿದ್ದಾರೆ. ಸಡಗೇರಿಯಲ್ಲಿ ಹರಿಯುವ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ಕೊಚ್ಚಿ ಹೋಗಿತ್ತು. ಮಂಗಳೂರಿನಿoದ ಅಲ್ಲಿಗೆ ಆಗಮಿಸಿದ ತಜ್ಞರು ಅಪಾಯದಲ್ಲಿರುವ ಟ್ಯಾಂಕರಿನ ಅನಿಲವನ್ನು ಹೊರ ತೆಗೆದಿದ್ದಾರೆ. ಆ ಪ್ರದೇಶವನ್ನು ಇದೀಗ ಸಂಪೂರ್ಣ ಸುರಕ್ಷಿತ ಎಂದು ಘೋಷಿಸಲಾಗಿದೆ. ಹೀಗಾಗಿ ಬೇರೆ ಬೇರೆ ಸ್ಥಳಗಳಿಗೆ ತೆರಳಿದವರು ಮನೆಗೆ ಮರಳಬಹುದು ಎಂದು ಜಿಲ್ಲಾಡಳಿತ ಹೇಳಿದೆ.

ADVERTISEMENT

ಶಿರೂರಿನಲ್ಲಿ ಗುಡ್ಡ ಕುಸಿತದ ತೆರವು ಕಾರ್ಯಾಚರಣೆ ಮುಂದುವರೆದಿದೆ.

Advertisement. Scroll to continue reading.
Advertisement. Scroll to continue reading.
Previous Post

ನಾಲ್ಕು ದಶಕದ ಹಿಂದಿನ ಪ್ರಕರಣಕ್ಕೆ ಮುಕ್ತಿ: ಕೊಪ್ಪರಿಗೆ ಕಳ್ಳನನ್ನು ಪತ್ತೆ ಮಾಡಿದ ಪೊಲೀಸರು!

Next Post

ಬಸ್ ಅಪಘಾತದ ವಿಡಿಯೋ ಇಲ್ಲಿಯದಲ್ಲ!

Next Post

ಬಸ್ ಅಪಘಾತದ ವಿಡಿಯೋ ಇಲ್ಲಿಯದಲ್ಲ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ