6
  • Latest

ಸಡಗೇರಿ ಇದೀಗ ಸುರಕ್ಷಿತ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಡಗೇರಿ ಇದೀಗ ಸುರಕ್ಷಿತ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಗುಡ್ಡ ಕುಸಿತದಿಂದ ಸಾಕಷ್ಟು ಅವಾಂತರಗಳಿಗೆ ಕಾರಣವಾಗಿದ್ದ ಅಂಕೋಲಾದ ಸಡಗೇರಿ ಇದೀಗ ಮೊದಲಿನ ಸ್ಥಿತಿಗೆ ಮರಳುತ್ತಿದ್ದು, ` ಸಡಗೇರಿಯಲ್ಲಿ ಊರು ಬಿಟ್ಟವರು ತಮ್ಮ ಮನೆ ಸೇರಬಹುದು’ ಎಂದು ಜಿಲ್ಲಾಡಳಿತ ತಿಳಿಸಿದೆ.
ಗುಡ್ಡ ಕುಸಿತದ ಪರಿಣಾಮವಾಗಿ ಗ್ಯಾಸ್ ಟ್ಯಾಂಕರ್ ನದಿ ಪಾಲಾಗಿದ್ದು, ಅದರಲ್ಲಿದ್ದ ಅನಿಲವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದೆ. ಅನಿಲವನ್ನು ಬೇರೆ ಟ್ಯಾಂಕರ್’ಗೆ ತಜ್ಞರು ತುಂಬಿಸಿದ್ದಾರೆ. ಸಡಗೇರಿಯಲ್ಲಿ ಹರಿಯುವ ಗಂಗಾವಳಿ ನದಿಯಲ್ಲಿ ಟ್ಯಾಂಕರ್ ಕೊಚ್ಚಿ ಹೋಗಿತ್ತು. ಮಂಗಳೂರಿನಿoದ ಅಲ್ಲಿಗೆ ಆಗಮಿಸಿದ ತಜ್ಞರು ಅಪಾಯದಲ್ಲಿರುವ ಟ್ಯಾಂಕರಿನ ಅನಿಲವನ್ನು ಹೊರ ತೆಗೆದಿದ್ದಾರೆ. ಆ ಪ್ರದೇಶವನ್ನು ಇದೀಗ ಸಂಪೂರ್ಣ ಸುರಕ್ಷಿತ ಎಂದು ಘೋಷಿಸಲಾಗಿದೆ. ಹೀಗಾಗಿ ಬೇರೆ ಬೇರೆ ಸ್ಥಳಗಳಿಗೆ ತೆರಳಿದವರು ಮನೆಗೆ ಮರಳಬಹುದು ಎಂದು ಜಿಲ್ಲಾಡಳಿತ ಹೇಳಿದೆ.

ಶಿರೂರಿನಲ್ಲಿ ಗುಡ್ಡ ಕುಸಿತದ ತೆರವು ಕಾರ್ಯಾಚರಣೆ ಮುಂದುವರೆದಿದೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ನಾಲ್ಕು ದಶಕದ ಹಿಂದಿನ ಪ್ರಕರಣಕ್ಕೆ ಮುಕ್ತಿ: ಕೊಪ್ಪರಿಗೆ ಕಳ್ಳನನ್ನು ಪತ್ತೆ ಮಾಡಿದ ಪೊಲೀಸರು!

Next Post

ಬಸ್ ಅಪಘಾತದ ವಿಡಿಯೋ ಇಲ್ಲಿಯದಲ್ಲ!

Next Post

ಬಸ್ ಅಪಘಾತದ ವಿಡಿಯೋ ಇಲ್ಲಿಯದಲ್ಲ!

ಜುಲೈ 20: ಮುಂದುವರೆದ `ಮಳೆ ರಜೆ'

ಗುಡ್ಡದ ಮಣ್ಣು ಬಹುತೇಕ ಹೊರಗೆ: ಹೆದ್ದಾರಿ ಸಂಚಾರಕ್ಕೆ ಇಲ್ಲ ಅವಕಾಶ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.