6
  • Latest

ರುದ್ರಭೂಮಿ ಅಭಿವೃದ್ಧಿಗೆ ಬಿಜೆಪಿ ಹೋರಾಟ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರುದ್ರಭೂಮಿ ಅಭಿವೃದ್ಧಿಗೆ ಬಿಜೆಪಿ ಹೋರಾಟ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: `ಅವ್ಯವಸ್ಥೆಯ ಆಗರವಾಗಿರುವ ಕಿರವತ್ತಿಯ ರುದ್ರಭೂಮಿಗೆ ಅಗತ್ಯ ಸೌಕರ್ಯ ಒದಗಿಸಬೇಕು’ ಎಂದು ಬಿಜೆಪಿ ಆಗ್ರಹಿಸಿದೆ.
`ಕಿರವತ್ತಿ ಹಿಂದೂ ರುದ್ರಭೂಮಿಯಲ್ಲಿ ನೀರಿನ ಸೌಕರ್ಯವಿಲ್ಲ’ ಎಂದು ಬಿಜೆಪಿ ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸೋಮೇಶ್ವರ ನಾಯ್ಕ ದೂರಿದರು. `ಈ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಆಗಿಲ್ಲ’ ಎಂದು ಬಿಜೆಪಿ ಯುವಮೋರ್ಚಾ ಮಂಡಳದ ಅಧ್ಯಕ್ಷರಾದ ರಜತ್ ಬದ್ದಿ ಆರೋಪಿಸಿದರು. `ಇಲ್ಲಿ ಸಂಚರಿಸುವ ರಸ್ತೆ ಸಹ ಸರಿಯಿಲ್ಲ’ ಎಂದು ಬಿಜೆಪಿ ಯುವಮೋರ್ಚಾ ಮಂಡಳ ಪ್ರಧಾನ ಕಾರ್ಯದರ್ಶಿ ಪ್ರಭು ಚಿಂಚಕAಡಿ ಆಕ್ರೋಶ ವ್ಯಕ್ತಪಡಿಸಿದರು. `ಸಾವಿನ ನೋವಿನಲ್ಲಿದ್ದವರು ಇದೆಲ್ಲವನ್ನು ಅನುಭವಿಸಿ ರುದ್ರಭೂಮಿಗೆ ತೆರಳುತ್ತಿದ್ದು, ಸಾಮಾಜಿಕ ಕಳಕಳಿಯ ಮನವಿಯನ್ನು ಸರ್ಕಾರ ಈಡೇರಿಸಬೇಕು’ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ಆಗ್ರಹಿಸಿದರು.
ಪ್ರಮುಖರಾದ ಬಾಪು ತಾಟೆ, ಗಾಂಧೀ ಸೋಮಾಪುರಕರ, ಅರ್ಜುನ್ ಬೆಂಗೇರಿ, ವಿಠ್ಠಲ ಪಟಕಾರೆ, ಸುಭಾಷ ಶೇಷಗಿರಿ, ಪರಶುರಾಮ ಮಂಗಲಿ, ವಿಶಾಲ ಸುನಾರ್, ಸೋನು ಜಂಗ್ಲೆ, ಕೇಶವ ಕಾಂಬ್ಳೆ, ಅಶೋಕ ದಿಬ್ಬದಮನಿ,ಪರಶುರಾಮ ತಿರಕಪ್ಪನವರ, ದೇವರಾಜ, ಉದಯ, ಅಜಯ ಶಿಂದೆ ಇತರರು ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ShareSendTweetShare
Previous Post

ಶಿರೂರು ಗುಡ್ಡ ಕುಸಿತಕ್ಕೆ ಸರ್ಕಾರವೇ ಹೊಣೆ: ಕನ್ನಡ ಸಂಘಟನೆ ಆರೋಪ

Next Post

35 ರೂಪಾಯಿಗೆ ತಂಬುಳಿ ಊಟ!

Next Post

35 ರೂಪಾಯಿಗೆ ತಂಬುಳಿ ಊಟ!

ಎಮ್ಮೆ ಖರೀದಿಗೆ ಸಾಲ ಸೌಲಭ್ಯ: ಬಡ್ಡಿಮನ್ನಾ ಮಹಿಳೆಯರಿಗೆ ಮಾತ್ರ!

ಕೃತಕ ಚಿನ್ನ ತಯಾರಿಕೆ: ಈ ತರಬೇತಿಗೆ ಇಂದೇ ಹೆಸರು ನೋಂದಾಯಿಸಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.