6
  • Latest

ಶಿರೂರಿಗೆ ಕೇಂದ್ರ ಸಚಿವರ ಆಗಮನ: ಸಂಸದರ ಗೈರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಿರೂರಿಗೆ ಕೇಂದ್ರ ಸಚಿವರ ಆಗಮನ: ಸಂಸದರ ಗೈರು!

AchyutKumar by AchyutKumar
July 20, 2024
in ರಾಜಕೀಯ
advt advt advt
ADVERTISEMENT

ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯಕ್ಕೆ ಶಿರೂರು ದುರಂತದ ಬಗ್ಗೆ ವರದಿ ಸಲ್ಲಿಸುವುದಕ್ಕಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಶನಿವಾರ ಶಿರೂರಿಗೆ ಆಗಮಿಸುತ್ತಿದ್ದಾರೆ. ಆದರೆ, ಅನಿವಾರ್ಯ ಕಾರಣದಿಂದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸಚಿವರ ಪ್ರವಾಸದಲ್ಲಿ ಭಾಗಿಯಾಗುತ್ತಿಲ್ಲ.
ಬೆಂಗಳೂರಿನಿAದ ಹುಬ್ಬಳ್ಳಿಗೆ ಬರುವ ಕುಮಾರಸ್ವಾಮಿ ನಂತರ ಅಲ್ಲಿಂದ ಅಂಕೋಲಾದ ಶಿರೂರಿಗೆ ಬರಲಿದ್ದಾರೆ. ಉಳುವರೆ ಗ್ರಾಮದಲ್ಲಿ ಸಂಚಾರ ನಡೆಸಿ, ನಂತರ ಗೋವಾಗೆ ತೆರಳಲಿದ್ದಾರೆ. ಅಲ್ಲಿಂದ ವಿಮಾನದ ಮೂಲಕ ನೇರವಾಗಿ ದೆಹಲಿಗೆ ಹೋಗಿ ವರದಿ ನೀಡಲಿದ್ದಾರೆ.
`ನಾನು ಎಚ್ ಡಿ ಕುಮಾರಸ್ವಾಮಿ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅನಿವಾರ್ಯ ಕಾರಣದಿಂದ ಶಿರೂರಿಗೆ ಬರಲು ಆಗುತ್ತಿಲ್ಲ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. `ದುರಂತ ನಡೆದ ದಿನದಿಂದಲೂ ಅಲ್ಲಿನ ಪರಿಸ್ಥಿತಿಯ ಬಗ್ಗೆ ಕುಮಾರಸ್ವಾಮಿ ಅವರಿಗೆ ತಿಳಿಸುತ್ತಿದ್ದೇನೆ. ರಕ್ಷಣಾ ಕಾರ್ಯದ ಬಗ್ಗೆಯೂ ಸೂಚಿಸಿದ್ದೆ. ಅಗತ್ಯ ಪರಿಹಾರ ಕಾರ್ಯಕ್ಕೆ ನಾನು ನೆರವು ನೀಡುವೆ’ ಎಂದು ಕಾಗೇರಿ ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಎಲ್ಲರಿಗೂ ನೆರೆ ಪ್ರವಾಹದ ಸಮಸ್ಯೆ.. ಆದರೆ, ಇವರಿಗೆ ಬೇರೆಯದೇ ಚಿಂತೆ!

Next Post

ಶಿರೂರು ಗುಡ್ಡ ದುರಂತ: ಬೋಟ್ ಮೂಲಕ ಶವ ಹುಡುಕಾಟ

Next Post

ಶಿರೂರು ಗುಡ್ಡ ದುರಂತ: ಬೋಟ್ ಮೂಲಕ ಶವ ಹುಡುಕಾಟ

ನಡುಗಡ್ಡೆಯಲ್ಲಿ ನಡುಗಿದ ಜೊಯಿಡಾ ಜನ!

ವ್ಯಾಪಕ ಮಳೆ: ದೇವರ ಮೊರೆಹೋದ ಜಿಲ್ಲಾಧಿಕಾರಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.