6
  • Latest

ಕಾಗೇರಿ ವಿರುದ್ಧ ಹೆಬ್ಬಾರ್ ಗುಡುಗು: ಸ್ವ ಪಕ್ಷದ ಸಂಸದನ ವಿರುದ್ಧ ಅಬ್ಬರದ ಟೀಕೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಕಾಗೇರಿ ವಿರುದ್ಧ ಹೆಬ್ಬಾರ್ ಗುಡುಗು: ಸ್ವ ಪಕ್ಷದ ಸಂಸದನ ವಿರುದ್ಧ ಅಬ್ಬರದ ಟೀಕೆ

AchyutKumar by AchyutKumar
in ರಾಜಕೀಯ

ಶಿರಸಿ: `ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಗೇರಿ ಗೆಲ್ಲಲೇ ಇಲ್ಲ. ಇಲ್ಲಿ ಗೆದ್ದಿರುವುದು ಮೋದಿ ಮಾತ್ರ’ ಎಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಸಂಸದ ವಿಶ್ವೇಶ್ವರ ಹೆಗಡೆ ವಿರುದ್ಧ ವಾಗ್ದಾಳಿ ನಡೆಸಿದರು.
ನೆರೆ ಪ್ರವಾಹ ವೀಕ್ಷಣೆಗೆ ಬನವಾಸಿಗೆ ಆಗಮಿಸಿದ್ದ ಅವರು `ವಿಶ್ವೇಶ್ವರ ಹೆಗಡೆ ಕಾಗೇರಿ ಇಲ್ಲಿನ ಸಂಸದ ಎಂದು ನಾನು ಒಪ್ಪಿಕೊಳ್ಳುವುದಿಲ್ಲ. ಅವರು ಮೋದಿ ಹೆಸರಿನಲ್ಲಿ ಮತ ಕೇಳಿದ್ದು, ಸ್ವಂತ ಹೆಸರಿನಲ್ಲಿ ಮತ ಕೇಳುವ ನೈತಿಕತೆಯನ್ನು ಕಾಗೇರಿ ಉಳಿಸಿಕೊಂಡಿಲ್ಲ’ ಎಂದು ಕಿಡಿಕಾರಿದರು. `ಸಂಸದ ಕಾಗೇರಿ ನನ್ನ ರಾಜೀನಾಮೆಗೆ ಒತ್ತಾಯ ಮಾಡಿದ್ದಾರೆ. ನಾನು ರಾಜೀನಾಮೆ ನೀಡಿಯೇ ಚುನಾವಣೆ ಎದುರಿಸಿದವ. ಆಗ, ನನ್ನ ಸ್ವಂತ ಹೆಸರಿನಿಂದ ಆರಿಸಿಬಂದಿದ್ದೇನೆ. ಮತ್ತೆ ಯಾವಾಗ ರಾಜೀನಾಮೆ ಕೊಡಬೇಕು ಎಂದು ನನಗೆ ಗೊತ್ತಿದೆ. ಆಗ ಕೊಡುತ್ತೇನೆ’ ಎಂದರು.
`ಬಿಜೆಪಿಗರೂ ಯಾವ ಪ್ರತಿಭಟನೆಗೂ ನನ್ನ ಕರೆದಿಲ್ಲ. ಅದಕ್ಕಾಗಿ ನಾನು ಹೋಗಿಲ್ಲ. ನಾನು ಹಾಗೂ ಸ್ನೇಹಿತ ಸೋಮಶೇಖರ್ ಬಿಜೆಪಿಯಲ್ಲಿಯೂ ಇಲ್ಲ. ಕಾಂಗ್ರೆಸ್ಸಿನಲ್ಲಿಯೂ ಇಲ್ಲ’ ಎಂದರು.

ಹಗರಣಗಳ ತನಿಖೆ
`ಮೂಡಾ ಹಾಗೂ ವಾಲ್ಮಿಕಿ ಹಗರಣ ತನಿಖೆ ಆಗಲಿದೆ. ತನಿಖೆ ನಂತರ ಸತ್ಯ ಬರಲಿದೆ. ಯಾವ ತನಿಖಾ ಸಂಸ್ಥೆಗಳು ಯಾರ ಕೈಯಲ್ಲಿ ಸಹ ಇಲ್ಲ. ಅದಕ್ಕೂ ಮುನ್ನ ಆರೋಪಿಗಳನ್ನು ಅಪರಾಧಿ ಎಂದು ಕರೆಯುವುದು ಸರಿಯಲ್ಲ’ ಎಂದರು.

ShareSendTweetShare
Previous Post

ಪುನೀತರ ಆರಾಧಕರಾಗಿದ್ದ ಶಿರೂರು ಚಾಯ್‌ವಾಲ: ಮಣ್ಣಿನಲ್ಲಿ ಹೂತುಹೋದ ಕಲಾದೇವರ ಚಿತ್ರ…

Next Post

ಗುಡ್ಡದ ತಪ್ಪಲಿನಲ್ಲಿ ಕಣ್ಮರೆಯಾದ ಲೋಕೇಶ: ಮಗನಿಗಾಗಿ ತಾಯಿಯ ಅಲೆದಾಟ

Next Post

ಗುಡ್ಡದ ತಪ್ಪಲಿನಲ್ಲಿ ಕಣ್ಮರೆಯಾದ ಲೋಕೇಶ: ಮಗನಿಗಾಗಿ ತಾಯಿಯ ಅಲೆದಾಟ

ಅಣಲಗಾರ ಯಕ್ಷವೈಭವಕ್ಕೆ ಕ್ಷಣಗಣನೆ

ಶಿರೂರು ಗುಡ್ಡ: ಹೆಲಿಕಾಪ್ಟರ್ ಹಾರಾಟಕ್ಕೆ ಹವಾಮಾನ ಅಡ್ಡಿ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.