6
  • Latest

ಹೆದ್ದಾರಿ ಬದಲು ರೈಲಿನಲ್ಲಿ ಸಂಚರಿಸಿ…

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಹೆದ್ದಾರಿ ಬದಲು ರೈಲಿನಲ್ಲಿ ಸಂಚರಿಸಿ…

AchyutKumar by AchyutKumar
July 20, 2024
in ದೇಶ - ವಿದೇಶ
advt advt advt
ADVERTISEMENT
Advertisement. Scroll to continue reading.

ಅ0ಕೋಲಾ ತಾಲೂಕಿನ ಶಿರೂರು ಬಳಿ ಹೆದ್ದಾರಿಯ ಮೇಲೆ ಗುಡ್ಡ ಕುಸಿವಾಗಿ ಸಂಚಾರ ಸ್ಥಗಿತವಾಗಿದ್ದರಿಂದ ಕೊಂಕಣ ರೈಲ್ವೆ ಹೆಚ್ಚುವರಿ ರೈಲು ಸೇವೆ ಒದಗಿಸಿದೆ.
ಗೋವಾಕ್ಕೆ ತೆರಳುವ ಮುಖ್ಯ ಮಾರ್ಗ ಸ್ಥಗಿತವಾಗಿರುವುದನ್ನು ಮನಗಂಡು ಮಾಡಗಾಂವ್ ಜಂಕ್ಷನ್ ಹಾಗೂ ಮಂಗಳೂರು ಜಂಕ್ಷನ್ ನಡುವೆ ರಿಸರ್ವೇಶನ್‌ರಹಿತ ರೈಲು ಓಡಾಟ ಶುರುವಾಗಿದೆ. ಜು. 21 ಹಾಗೂ 22 ರಂದು 2 ಕೇಂದ್ರಗಳ ನಡುವೆ ಈ ರೈಲು ಸಂಚರಿಸಲಿದೆ. ಬೆಳಿಗ್ಗೆ 6 ಗಂಟೆಗೆ ಬೆಳಗ್ಗೆ ಮಡಗಾಂವ್ ಜಂಕ್ಷನ್‌ನಿoದ ಹೊರಡಲಿರುವ ವಿಶೇಷ ರೈಲು ಮಧ್ಯಾಹ್ನ 12:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಮರು ಪ್ರಯಾಣದಲ್ಲಿ ಮಧ್ಯಾಹ್ನ 12:40ಕ್ಕೆ ಮಂಗಳೂರು ಜಂಕ್ಷನ್‌ನಿoದ ಹೊರಟು ಸಂಜೆ 7 ಗಂಟೆಗೆ ಮಡಗಾಂವ್ ತಲುಪಲಿದೆ. ನಡುವೆ ಕಾಣಕೋಣ, ಕಾರವಾರ, ಹಾರವಾಡ, ಅಂಕೋಲಾ, ಗೋಕರ್ಣ ರೋಡ್, ಮಿರ್ಜಾನ್, ಕುಮಟಾ, ಹೊನ್ನಾವರ, ಮಂಕಿ, ಮುರುಡೇಶ್ವರ, ಭಟ್ಕಳ, ಶಿರೂರು, ಬೈಂದೂರು, ಬಿಜೂರು, ಸೇನಾಪುರ, ಕುಂದಾಪುರ, ಬಾರ್ಕೂರು, ಉಡುಪಿ, ಮುಲ್ಕಿ, ಸುರತ್ಕಲ್ ಹಾಗೂ ತೋಕೂರು ನಿಲ್ದಾಣಗಳಲ್ಲಿ ನಿಲ್ಲಲಿದೆ.

Advertisement. Scroll to continue reading.

 

ADVERTISEMENT
ADVERTISEMENT
ShareSendTweetShare
ADVERTISEMENT
Previous Post

ಮಣ್ಣಿನ ಗಣೇಶನನ್ನು ಮಾತ್ರ ಪೂಜಿಸಿ…

Next Post

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ

Next Post

ನಿರುದ್ಯೋಗಿಗಳಿಗೆ ಕೌಶಲ್ಯ ಅಭಿವೃದ್ಧಿ ತರಬೇತಿ

ಉತ್ತರ ಕನ್ನಡಕ್ಕೆ ಮಿಲಟರಿ ಪಡೆ

ಜಿಲ್ಲೆಗೆ ಬಂದ ಕಂದಾಯ ಸಚಿವರಿಗೆ ಕೋವಿಡ್ ಭಯ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.