6
  • Latest

ಅರ್ಜುನನ ರಕ್ಷಣೆಗಾಗಿ ಕೇರಳ ಮಾದ್ಯಮದವರ ಪ್ರಾರ್ಥನೆ: ರಾಜ್ಯ ಸರ್ಕಾರದ ವಿರುದ್ಧ ಕಿಡಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅರ್ಜುನನ ರಕ್ಷಣೆಗಾಗಿ ಕೇರಳ ಮಾದ್ಯಮದವರ ಪ್ರಾರ್ಥನೆ: ರಾಜ್ಯ ಸರ್ಕಾರದ ವಿರುದ್ಧ ಕಿಡಿ

AchyutKumar by AchyutKumar
in ವಿಡಿಯೋ

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಮಣ್ಣಿನ ಅಡಿ ಸಿಲುಕಿರುವ ಕೇರಳದ ಚಾಲಕ ಅರ್ಜುನನ ಕುರಿತು ವರದಿ ಮಾಡಲು ಕೇರಳ ರಾಜ್ಯದ 30ಕ್ಕೂ ಅಧಿಕ ಮಾದ್ಯಮಗಳು ಶಿರೂರಿಗೆ ಆಗಮಿಸಿವೆ.
ರಾಜ್ಯ ಸರ್ಕಾರ ರಕ್ಷಣೆ ವಿಷಯವಾಗಿ ಲೋಪ ಎಸಗಿದೆ ಎಂದು ನಿರಂತರವಾಗಿ ಕೇರಳದ ಮಾದ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಇಲ್ಲಿನ ಆಡಳಿತ ವ್ಯವಸ್ಥೆಯ ಬಗ್ಗೆ ಅಲ್ಲಿನ ಮಾದ್ಯಮಗಳು ಛೀಮಾರಿ ಹಾಕುತ್ತಿವೆ. ಇದರಿಂದ ಉತ್ತರ ಕನ್ನಡ ಜಿಲ್ಲಾಡಳಿತ ರಕ್ಷಣೆಗಾಗಿ ಹರಸಾಹಸ ಮಾಡುತ್ತಿದ್ದರೂ ದೇಶಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗುತ್ತಿದೆ. ವಾಹನ ಇರುವ ಸ್ಥಳ ಬಿಟ್ಟು ಬೇರೆ ಕಡೆಯ ಮಣ್ಣು ತೆಗೆಯುತ್ತಿದ್ದಾರೆ ಎಂಬುದು ಅವರ ಆರೋಪ.
ಪ್ರಸ್ತುತ ಶಿರೂರಿಗೆ ಭೇಟಿ ನೀಡಿದ ಆಡಳಿತ ಸುದಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಘಟನೆಯ ಬಗ್ಗೆ ಮಾದ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಹೀಗೆ..
ಆರ್ ವಿ ದೇಶಪಾಂಡೆ ಮಾತನಾಡಿದ ವಿಡಿಯೋ ಇಲ್ಲಿ ನೋಡಿ….

ShareSendTweetShare
Previous Post

ಭೂ ಕುಸಿತ: ಹಿಂದೆ ನಡೆದಿದ್ದೇನು? ದೊರೆತ ಪರಿಹಾರವೇನು?

Next Post

ಸ್ಮಶಾನವಾದ ಶಿರೂರು: ಶಾಸಕ – ಸಚಿವರ ಮೌನ!

Next Post

ಸ್ಮಶಾನವಾದ ಶಿರೂರು: ಶಾಸಕ - ಸಚಿವರ ಮೌನ!

ಸಂತ್ರಸ್ತರ ನೆರವಿಗೆ ಧಾವಿಸಿದ ಮಿಲಟರಿ ಪಡೆ

ಶಿರೂರಿಗೆ ಬಂದ ಸಿಎಂ ಸಿದ್ದು

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.