6
  • Latest

ಸಂತ್ರಸ್ತರ ನೆರವಿಗೆ ಧಾವಿಸಿದ ಮಿಲಟರಿ ಪಡೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಸಂತ್ರಸ್ತರ ನೆರವಿಗೆ ಧಾವಿಸಿದ ಮಿಲಟರಿ ಪಡೆ

AchyutKumar by AchyutKumar
in ದೇಶ - ವಿದೇಶ

ಭಾರತೀಯ ಮಿಲಟರಿ ಪಡೆಯವರು ಮಧ್ಯಾಹ್ನ 2 ಗಂಟೆಯ ವೇಳೆಗೆ ಶಿರೂರಿಗೆ ಆಗಮಿಸಿದ್ದಾರೆ.
ಅವರು ಬೆಳಗ್ಗೆ 6 ಗಂಟೆಗೆ ಆಗಮಿಸಿ, ರಕ್ಷಣಾ ಕಾರ್ಯದಲ್ಲಿ ತೊಡಗುವ ನಿರೀಕ್ಷೆಯಿತ್ತು. ಕೊನೆಗೆ 8 ಗಂಟೆಯ ವೇಳೆಗೆ ಬರುವ ಮುನ್ಸೂಚನೆ ದೊರೆತಿತ್ತು. ಆದರೆ, ಹವಾಮಾನ ವೈಪರಿತ್ಯ ಹಾಗೂ ಇನ್ನಿತರ ಕಾರಣಗಳಿಂದ ಮಿಲಟರಿ ಪಡೆ ಆಗಮಿಸಲು ತಡವಾಗಿದೆ. ಪ್ರಸ್ತುತ ಇಲ್ಲಿನ ಪರಿಸ್ಥಿತಿಯ ಅವಲೋಕನ ನಡೆಸಿದ ಮಿಲಟರಿ ಅಧಿಕಾರಿಗಳು ಅನಾಹುತದ ಆಳ-ಅಗಲದ ಬಗ್ಗೆ ಲೆಕ್ಕಾಚಾರ ಹಾಕಿದ್ದಾರೆ. ತುರ್ತಾಗಿ ಕೈಗೊಳ್ಳಬೇಕಾದ ಕೆಲಸಗಳ ಪಟ್ಟಿ ಮಾಡಿ, ಆದ್ಯತೆಯ ಮೇರೆಗೆ ಕಾರ್ಯಾಚರಣೆ ನಡೆಸಲಿದ್ದಾರೆ. ಮಣ್ಣಿನಲ್ಲಿ ಹುದುಗಿರುವ ಕಾರು ಹಾಗೂ ಲಾರಿಯಲ್ಲಿದ್ದವರನ್ನು ರಕ್ಷಿಸುವ ಪ್ರಯತ್ನ ಮೊದಲು ನಡೆಯಲಿದೆ.
ಪ್ರಧಾನಿ ಕಾರ್ಯಾಲಯದ ಸೂಚನೆ ಮೇರೆಗೆ ಮಿಲಟರಿ ಪಡೆಯವರು ಇಲ್ಲಿಗೆ ಆಗಮಿಸಿದ್ದು, ಎನ್ ಡಿ ಆರ್ ಎಫ್ ಹಾಗೂ ಇನ್ನಿತರ ಸ್ಥಳೀಯ ರಕ್ಷಣಾ ತಂಡದವರ ಜೊತೆಗೂಡಿ ಅವರು ಕಾರ್ಯನಿರ್ವಹಿಸಲಿದ್ದಾರೆ.

ShareSendTweetShare
Previous Post

ಸ್ಮಶಾನವಾದ ಶಿರೂರು: ಶಾಸಕ – ಸಚಿವರ ಮೌನ!

Next Post

ಶಿರೂರಿಗೆ ಬಂದ ಸಿಎಂ ಸಿದ್ದು

Next Post

ಶಿರೂರಿಗೆ ಬಂದ ಸಿಎಂ ಸಿದ್ದು

ರಕ್ಷಣಾ ಕಾರ್ಯದಲ್ಲಿ ನಿರ್ಲಕ್ಷ್ಯಮಾಡಿಲ್ಲ: ಸೀಎಂ ಸಿದ್ದು ಹೇಳಿಕೆ

ಉತ್ತರ ಕನ್ನಡದಲ್ಲಿ ಮಳೆ ಇಳಿಮುಖ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.