6
  • Latest

ರಕ್ಷಣಾ ಕಾರ್ಯದಲ್ಲಿ ನಿರ್ಲಕ್ಷ್ಯಮಾಡಿಲ್ಲ: ಸೀಎಂ ಸಿದ್ದು ಹೇಳಿಕೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ರಕ್ಷಣಾ ಕಾರ್ಯದಲ್ಲಿ ನಿರ್ಲಕ್ಷ್ಯಮಾಡಿಲ್ಲ: ಸೀಎಂ ಸಿದ್ದು ಹೇಳಿಕೆ

ಯಾರೇ ತಪ್ಪು ಮಾಡಿದರೂ ಬಿಡಲ್ಲ ಎಂದ ಮುಖ್ಯಮಂತ್ರಿ

AchyutKumar by AchyutKumar
in ವಿಡಿಯೋ
advt advt advt
ADVERTISEMENT
Advertisement. Scroll to continue reading.

`ನಾನು ರಾಜಕಾರಣ ಮಾಡಲು ಜಿಲ್ಲೆಗೆ ಬಂದಿಲ್ಲ. ಅಪಾಯ ಸನ್ನಿವೇಶದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿರೂರು ಗುಡ್ಡ ಕುಸಿತ ಸ್ಥಳ ಪರಿಶೀಲನೆ ನಡೆಸಿದ ನಂತರ ಮಾದ್ಯಮದವರ ಜೊತೆ ಮಾತನಾಡಿದ ಅವರು `ರಾಜ್ಯ ಸರ್ಕಾರ ಎಲ್ಲಿಯೂ ನಿರ್ಲಕ್ಷö್ಯ ಮಾಡಿಲ್ಲ. ವಿಳಂಬ ಮಾಡಿಲ್ಲ’ ಎಂದರು. `ಕೇರಳದ ಅರ್ಜುನ್ ರಕ್ಷಣೆಗೆ ಅಲ್ಲಿನ ಜನ ಬಂದಿದ್ದಾರೆ. ಆದರೆ, ನಾವು ಸಹ ಆತನ ರಕ್ಷಣೆಯ ಪ್ರಯತ್ನದಲ್ಲಿದ್ದೇವೆ’ ಎಂದರು. ಅಪೂರ್ಣ ಕಾಮಗಾರಿ, ಅವೈಜ್ಞಾನಿಕ ಕಾಮಗಾರಿ ವಿರುದ್ಧ ದೂರು ಬಂದಿದೆ. ರಕ್ಷಣೆ ಮುಗಿದ ನಂತರ ಇದಕ್ಕೆ ಕಾರಣರಾದವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ. ಯಾರೇ ತಪ್ಪು ಮಾಡಿದರೂ ಬಿಡಲ್ಲ. ಐ ಆರ್ ಬಿ ಕಂಪನಿ ವಿರುದ್ಧ ಸಹ ಕಠಿಣ ಕ್ರಮ ಅನಿವಾರ್ಯ’ ಎಂದರು. `ಅತಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದಿದೆ. ಮಣ್ಣು ತೆರವು ನಡೆಯುತ್ತಿದೆ. ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ’ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ ವಿಡಿಯೋ ಇಲ್ಲಿ ನೋಡಿ..

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಶಿರೂರಿಗೆ ಬಂದ ಸಿಎಂ ಸಿದ್ದು

Next Post

ಉತ್ತರ ಕನ್ನಡದಲ್ಲಿ ಮಳೆ ಇಳಿಮುಖ

Next Post

ಉತ್ತರ ಕನ್ನಡದಲ್ಲಿ ಮಳೆ ಇಳಿಮುಖ

ಕಣ್ಣಿಗೆ ಕಾಣುವ ಬಾಲಕನ ಕೈ: ಸಂಸ್ಕಾರಕ್ಕೆ ಕಾನೂನು ತೊಡಕು!

ಬಿಜೆಪಿ ರಾಜ್ಯಾಧ್ಯಕ್ಷರ ಜಿಲ್ಲಾ ಸಂಚಾರ: ಕೇಂದ್ರದ ಮೇಲೆ ಹಲವು ಭರವಸೆ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.