6
  • Latest

ಬಿಜೆಪಿ ರಾಜ್ಯಾಧ್ಯಕ್ಷರ ಜಿಲ್ಲಾ ಸಂಚಾರ: ಕೇಂದ್ರದ ಮೇಲೆ ಹಲವು ಭರವಸೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಿಜೆಪಿ ರಾಜ್ಯಾಧ್ಯಕ್ಷರ ಜಿಲ್ಲಾ ಸಂಚಾರ: ಕೇಂದ್ರದ ಮೇಲೆ ಹಲವು ಭರವಸೆ

AchyutKumar by AchyutKumar
July 21, 2024
in ರಾಜ್ಯ
advt advt advt
ADVERTISEMENT
Advertisement. Scroll to continue reading.

2009ರಿಂದಲೂ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಗುಡ್ಡ ಕುಸಿಯುತ್ತಿದ್ದು, ಹಲವಾರು ಸಾವು-ನೋವುಗಳು ಉಂಟಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉತ್ತರ ಕನ್ನಡ ಜಿಲ್ಲಾ ಸಂಚಾರದ ವೇಳೆ ಈ ಬಗ್ಗೆ ಮಾಹಿತಿ ಪಡೆದಿದ್ದು, ಶಿರೂರು ಗುಡ್ಡ ಕುಸಿತ ಸೇರಿದಂತೆ ಹಿಂದಿನ ಘಟನಾವಳಿಗಳ ಬಗ್ಗೆಯೂ ಕೇಂದ್ರಕ್ಕೆ ವರದಿ ಸಲ್ಲಿಸುವ ಭರವಸೆ ಮೂಡಿಸಿದೆ.
ಪ್ರಸ್ತುತ ಶಿರೂರು ಗುಡ್ಡ ಕುಸಿತಕ್ಕೆ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕಾರಣ ಎಂಬ ಆರೋಪ ದಟ್ಟವಾಗಿದೆ. ಚತುಷ್ಪದ ಹೆದ್ದಾರಿ ನಿರ್ಮಾಣ ಕೆಲಸ ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿದ್ದು, ಕೇಂದ್ರ ಸಚಿವರೊಬ್ಬರಿಗೆ ಸೇರಿದ ಕಂಪನಿಯ ಪಾಲುದಾರಿಕೆಯಲ್ಲಿ ಈ ಅಭಿವೃದ್ಧಿ ನಡೆಸಿರುವ ಆರೋಪಗಳಿವೆ. ಇಲ್ಲಿನ ಜನರ ಆಕ್ರೋಶದ ಬಗ್ಗೆ ವಿಜಯೇಂದ್ರ ಅವರ ಅರಿವಿಗೆ ಬಂದಿದ್ದು ವಸ್ತುಸ್ಥಿತಿಯನ್ನು ಅವರು ಕೇಂದ್ರಕ್ಕೆ ಮುಟ್ಟಿಸುವ ಸಾಧ್ಯತೆಗಳಿದೆ.
ಇನ್ನೂ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಹ ಗುಡ್ಡ ಕುಸಿತ ಪ್ರದೇಶದ ವೀಕ್ಷಣೆ ನಡೆಸಿದ್ದಾರೆ. ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಲ್ಲಿಗೆ ತೆರಳಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಅವರೆಲ್ಲರ ಪ್ರಯತ್ನದಿಂದ ಮಿಲಟರಿ ಪಡೆಯವರು ಶಿರೂರಿಗೆ ಆಗಮಿಸಿ ಗುಡ್ಡ ತೆರವು ಹಾಗೂ ಅಲ್ಲಿ ಸಿಲುಕಿದವರನ್ನು ಬದುಕಿಸುವ ಪ್ರಯತ್ನ ಮುಂದುವರೆಸಿದ್ದಾರೆ.
ಇಲ್ಲಿನ ಸಂತ್ರಸ್ತರ ನೋವು, ಈವರೆಗೆ ನಡೆದ ಅವಾಂತರಗಳು, ಪ್ರಸ್ತುತ ಸನ್ನಿವೇಶದ ಬಗ್ಗೆ ಈ ಎಲ್ಲರೂ ಒಟ್ಟಿಗೆ ಪ್ರಯತ್ನ ನಡೆಸಿದರೆ ಗುಡ್ಡಗಾಡನ್ನು ಸಂರಕ್ಷಿಸುವ ಜೊತೆ ಉತ್ತರ ಕನ್ನಡ ಜಿಲ್ಲೆಗೆ ಕೇಂದ್ರದಿAದ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆಗಳನ್ನು ಅಲ್ಲಗಳೆಯುವ ಹಾಗಿಲ್ಲ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಕಣ್ಣಿಗೆ ಕಾಣುವ ಬಾಲಕನ ಕೈ: ಸಂಸ್ಕಾರಕ್ಕೆ ಕಾನೂನು ತೊಡಕು!

Next Post

ದೊರೆಯ ಮುಂದೆ ಸಮಸ್ಯೆಗಳ ಸುರಿಮಳೆ: ಹೆದ್ದಾರಿ ವಿಷಯವಾಗಿ ಮುಖ್ಯಮಂತ್ರಿ ಗರಂ!

Next Post

ದೊರೆಯ ಮುಂದೆ ಸಮಸ್ಯೆಗಳ ಸುರಿಮಳೆ: ಹೆದ್ದಾರಿ ವಿಷಯವಾಗಿ ಮುಖ್ಯಮಂತ್ರಿ ಗರಂ!

ಸಿದ್ದುಗೆ ತಲೆಬಾಗಿದ ಶಿವರಾಮ!

ಶಿರಸಿ ಶೈಕ್ಷಣಿಕ ಜಿಲ್ಲೆಗೆ ರಜೆ: ಕಾರವಾರದಲ್ಲಿ ಗೊಂದಲ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.