6
  • Latest

ದೊರೆಯ ಮುಂದೆ ಸಮಸ್ಯೆಗಳ ಸುರಿಮಳೆ: ಹೆದ್ದಾರಿ ವಿಷಯವಾಗಿ ಮುಖ್ಯಮಂತ್ರಿ ಗರಂ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ದೊರೆಯ ಮುಂದೆ ಸಮಸ್ಯೆಗಳ ಸುರಿಮಳೆ: ಹೆದ್ದಾರಿ ವಿಷಯವಾಗಿ ಮುಖ್ಯಮಂತ್ರಿ ಗರಂ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ನೆರೆ ಪ್ರವಾಹ, ಗುಡ್ಡ ಕುಸಿತ, ವ್ಯಾಪಕ ಮಳೆಯಿಂದ ಉಂಟಾದ ಹಾನಿ ಕುರಿತು ಪರಿಶೀಲನೆಗಾಗಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರದ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜನಪ್ರತಿನಿಧಿ ಹಾಗೂ ಅಧಿಕಾರಿಗಳ ಸಭೆ ನಡೆಸಿದರು.
ಈ ವೇಳೆ ಅನೇಕರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದರು. ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣವಾಗದೇ ಟೋಲ್ ಸಂಗ್ರಹ ನಡೆಯುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು. 2016ಕ್ಕೆ ಮುಗಿಯಬೇಕಿದ್ದ ಕಾಮಗಾರಿ ಈವರೆಗೂ ಮುಗಿಯದ ಬಗ್ಗೆ ಕಾರಣ ಕೇಳಿದರು. ಕಾಮಗಾರಿಯ ಕುರಿತು ಕೇಂದ್ರ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಅಧಿಕಾರಿಗಳು ತಪ್ಪು ಮಾಹಿತಿ ನೀಡಿರುವುದನ್ನು ಅರಿತು ಗರಂ ಆದರು. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ಪತ್ರ ಬರೆಯುವುದಾಗಿ ಹೇಳಿದರು.
ಜಿಯಾಜಿಕಲ್ ಸರ್ವೇ ಆಫ್ ಇಂಡಿಯಾ ಸಿದ್ಧಪಡಿಸಿರುವ ಜಿಲ್ಲೆಯ ಗುಡ್ಡ ಕುಸಿತ ಪ್ರದೇಶಗಳ ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು. ಮಳೆಯಿಂದ ವಿದ್ಯುತ್ ಹಾನಿಯಾದ ಬಗ್ಗೆ ದೂರು ಕೇಳಿಬಂದಿದ್ದು, ತಕ್ಷಣ ಸರಿಪಡಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. `ವಿದ್ಯುತ್ ಉತ್ಪಾದಿಸುವ ಜಿಲ್ಲೆಯಲ್ಲಿ ಈ ರೀತಿ ಸಮಸ್ಯೆ ಬರಬಾರದು. ಅಧಿಕಾರಿಗಳು ಸದಾ ಅಲರ್ಟ ಆಗಿರಬೇಕು. ಜನರ ನೋವಿಗೆ ತಕ್ಷಣ ಸ್ಪಂದಿಸಬೇಕು’ ಎಂದು ಸೂಚಿಸಿದರು.
`ಜಿಲ್ಲೆಯಲ್ಲಿ ಇನ್ನಷ್ಟು ಮಳೆ ಸಾಧ್ಯತೆಯಿದ್ದು, ಅಪಾಯ ಆಗದಂತೆ ಮುನ್ನಚ್ಚರಿಕೆವಹಿಸಬೇಕು. ಅಪಾಯಕಾರಿ ಪ್ರದೇಶದಲ್ಲಿ ಗ್ರಾಮ ಮಟ್ಟದ ಟಾಸ್ಕ ಫೋರ್ಸ ಸಮಿತಿ ರಚಿಸಿ, ಮುಂದಿನ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನರಿಗೆ ಸರ್ಕಾರದ ಮೇಲೆ ವಿಶ್ವಾಸ ಬರುವಂತೆ ನೋಡಿಕೊಳ್ಳಬೇಕು’ ಎಂದರು.
ಮುಖ್ಯಮoತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯ ವಿಡಿಯೋ ಇಲ್ಲಿ ನೋಡಿ..

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಬಿಜೆಪಿ ರಾಜ್ಯಾಧ್ಯಕ್ಷರ ಜಿಲ್ಲಾ ಸಂಚಾರ: ಕೇಂದ್ರದ ಮೇಲೆ ಹಲವು ಭರವಸೆ

Next Post

ಸಿದ್ದುಗೆ ತಲೆಬಾಗಿದ ಶಿವರಾಮ!

Next Post

ಸಿದ್ದುಗೆ ತಲೆಬಾಗಿದ ಶಿವರಾಮ!

ಶಿರಸಿ ಶೈಕ್ಷಣಿಕ ಜಿಲ್ಲೆಗೆ ರಜೆ: ಕಾರವಾರದಲ್ಲಿ ಗೊಂದಲ

ಮಣ್ಣಿನ ಅಡಿ ಅರ್ಜುನನ ಲಾರಿಯೇ ಇಲ್ಲ!

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.