6
  • Latest

ಜುಲೈ 22: ಮಳೆ ಕಡಿಮೆಯಾದರೂ ಮಕ್ಕಳ ರಜೆ ತಪ್ಪಿಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜುಲೈ 22: ಮಳೆ ಕಡಿಮೆಯಾದರೂ ಮಕ್ಕಳ ರಜೆ ತಪ್ಪಿಲ್ಲ!

ಶಿರಸಿ ಜೊತೆ ಕಾರವಾರ ಶೈಕ್ಷಣಿಕ ಜಿಲ್ಲೆಗೂ ರಜೆ

AchyutKumar by AchyutKumar
July 21, 2024
in ಸ್ಥಳೀಯ
advt advt advt
ADVERTISEMENT
Advertisement. Scroll to continue reading.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಲ್ಪ ಪ್ರಮಾಣದಲ್ಲಿ ಕಡಿಮೆ ಆಗಿದ್ದರೂ ಶಾಲೆಗಳ ಗೋಡೆ ಮಳೆಗೆ ನೆನೆದಿದೆ. ಬಹುತೇಕ ಶಾಲೆಗಳಲ್ಲಿ ಮಣ್ಣಿನ ಗೋಡೆಗಳೇ ಇರುವುದರಿಂದ ಮಕ್ಕಳನ್ನು ಶಾಲೆಗೆ ಕರೆಯುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಇದರೊಂದಿಗೆ ಶಾಲೆಗಳಲ್ಲಿ ತೆರೆಯಲಾದ `ಕಾಳಜಿ ಕೇಂದ್ರ’ಗಳು ಹಾಗೇ ಇದ್ದು, ಕಲಿಕೆಯ ವಾತಾವರಣ ನಿರ್ಮಾಣವಾಗಿಲ್ಲ.
ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ `ಯಾವುದೇ ಅಪಾಯ ಆಗದಂತೆ ಮುನ್ನಚ್ಚರಿಕೆವಹಿಸಿ’ ಎಂದು ಸೂಚಿಸಿದ್ದು, ಶಿರಸಿ ಡಿಡಿಪಿಐ `ರಜೆ ಅಗತ್ಯ’ ಎಂದು ಜಿಲ್ಲಾಡಳಿತಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಅಪರ ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಶಿರಸಿ ಡಿಡಿಪಿಐ ಭಾನುವಾರ ಸಂಜೆ ರಜೆ ಘೋಷಿಸಿದ್ದಾರೆ. ಕಾರವಾರ ಶೈಕ್ಷಣಿಕ ಜಿಲ್ಲೆಗೆ ಸಂಬAಧಿಸಿ ರಜೆ ಅಗತ್ಯವಿರುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗದಿದ್ದರೂ ಪರಿಸ್ಥಿತಿ ಅವಲೋಕಿಸಿ 12 ತಾಲೂಕಿನ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಅಂಗನವಾಡಿ, ಶಾಲೆ, ಪ್ರೌಢಶಾಲೆ, ಪಿಯುಸಿ ಹಾಗೂ ಐಟಿಐ ಕಾಲೇಜುಗಳಿಗೆ ರಜೆ ನಿಯಮ ಅನ್ವಯವಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 21ರವರೆಗೂ ರೆಡ್ ಅಲರ್ಟ ಘೋಷಿಸಲಾಗಿತ್ತು. ಆದರೆ, ಜುಲೈ 21ರಂದು ಮಳೆ ಪ್ರಮಾಣ ಮಳೆ ನಿಂತರೂ ಹಾನಿ ನಿಂತಿಲ್ಲ. ಹೀಗಾಗಿ ಮುನ್ನಚ್ಚರಿಕಾ ಕ್ರಮವಾಗಿ `ಮಳೆ ರಜೆ’ಯನ್ನು ಮುಂದುವರೆಸಲಾಗಿದೆ. ರಾತ್ರಿ 9.15ರ ವೇಳೆಗೆ ಜಿಲ್ಲೆಯ ಎಲ್ಲಾ ತಾಲೂಕಿಗೂ ಅನ್ವಯಿಸುವಂತೆ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಮಣ್ಣಿನ ಅಡಿ ಅರ್ಜುನನ ಲಾರಿಯೇ ಇಲ್ಲ!

Next Post

ಶೌಚಾಲಯದ ಗೋಡೆ ಬಡಿದು ವೃದ್ಧೆ ಸಾವು

Next Post

ಶೌಚಾಲಯದ ಗೋಡೆ ಬಡಿದು ವೃದ್ಧೆ ಸಾವು

ಕಾನನದ ನಡುವೆ ಕಾನೂರು ಜಲಪಾತ..

ಅಶೋಕವನದಲ್ಲಿ ರಾಘವೇಶ್ವರ ಶ್ರೀ ಚಾತುರ್ಮಾಸ್ಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.