6
  • Latest

ಅಶೋಕವನದಲ್ಲಿ ರಾಘವೇಶ್ವರ ಶ್ರೀ ಚಾತುರ್ಮಾಸ್ಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಶೋಕವನದಲ್ಲಿ ರಾಘವೇಶ್ವರ ಶ್ರೀ ಚಾತುರ್ಮಾಸ್ಯ

`ಅರಿವಿನ ಪ್ರಾಪ್ತಿಯೇ ಅನಾವರಣ ಎಂದ ಗುರು'

AchyutKumar by AchyutKumar
in ಸ್ಥಳೀಯ

`ಅಜ್ಞಾನವೇ ಆವರಣ. ಸುಜ್ಞಾನವೇ ಅನಾವರಣ. ಅರಿವಿನ ಪ್ರಾಪ್ತಿಯೇ ನಿಜವಾದ ಅನಾವರಣ’ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವಭಾರತೀ ಸ್ವಾಮೀಜಿ ಹೇಳಿದ್ದಾರೆ.
ಗೋಕರ್ಣದ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಆವರಣದಲ್ಲಿ ಭಾನುವಾರ ಅನಾವರಣ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.
`ಪ್ರತಿಯೊಬ್ಬರ ಹೃದಯವೂ ಒಂದು ಅಮೂಲ್ಯ ರತ್ನ. ಆದರೆ ಅದರ ಕಲ್ಪನೆ ನಮಗಿಲ್ಲ. ರತ್ನಕ್ಕೆ ಮುಚ್ಚಿರುವ ಆವರಣವನ್ನು ಸುಜ್ಞಾನದ ಮೂಲಕ ಸರಿಸುವುದೇ ಅನಾವರಣ’ ಎಂದರು. `ನಮ್ಮ ನಮ್ಮ ಆತ್ಮಗಳ ಅನಾವರಣಕ್ಕೆ ಈ ಚಾತುರ್ಮಾಸ್ಯ ವೇದಿಕೆಯಾಗಲಿ. ಆತ್ಮದ ಹಾದಿ ಶಿಷ್ಯರಿಗೆ ಕಾಣುವಂತಾಗಲಿ. ಸತ್ಯದ ಅನುಭೂತಿಯಾಗಿ ಪೂರ್ಣತೃಪ್ತಿ ಸಿಗುವಂಥ ಅನಾವರಣ ಆಗಲಿ’ ಎಂದು ಹೇಳಿದರು.
`ಮನುಷ್ಯ ತನ್ನ ದಿವ್ಯತೆಯನ್ನು ದುರುಪಯೋಗ ಮಾಡದಂತೆ ಹುದುಗಿಸಿಡಲು ನಿರ್ಧರಿಸಿ ಬ್ರಹ್ಮದೇವರು ಅದನ್ನು ಮನುಷ್ಯನ ಹೃದಯದಲ್ಲೇ ಅಡಗಿಸುತ್ತಾನೆ. ಅದನ್ನು ಪ್ರಯತ್ನಪೂರ್ವಕವಾಗಿ ಅರಸುವವನಿಗೆ ಮಾತ್ರ ಅದು ಗೋಚರಿಸುತ್ತದೆ. ಭೂಮಿ, ಆಕಾಶ, ನೀರು ಹೀಗೆ ಎಲ್ಲ ಕ್ಷೇತ್ರಗಳಲ್ಲಿ ಹುಡುಕಿದರೂ ತನ್ನೊಳಗಿನ ದಿವ್ಯತೆಯನ್ನು ಮರೆತಿದ್ದಾನೆ. ಈ ತೆರೆಯನ್ನು ಸರಿಸಲು ಗುರು ಬೇಕು’ ಎಂದು ಅಭಿಪ್ರಾಯಪಟ್ಟರು.

ShareSendTweetShare
Previous Post

ಕಾನನದ ನಡುವೆ ಕಾನೂರು ಜಲಪಾತ..

Next Post

ಪ್ರಕೃತಿ ವಿಕೋಪ: ಗಿಡ-ಮರ ಆರೈಕೆಗೆ ಸೋಂದಾ ಶ್ರೀಗಳ ಕರೆ

Next Post

ಪ್ರಕೃತಿ ವಿಕೋಪ: ಗಿಡ-ಮರ ಆರೈಕೆಗೆ ಸೋಂದಾ ಶ್ರೀಗಳ ಕರೆ

ಕಚ್ಚುವ ಚೇಳಿಗೂ ಇದೆ ವಿಶೇಷ ದೇವಾಲಯ!

ದೇಹ ಅಲ್ಲಿ.. ಮನಸ್ಸು ಇಲ್ಲಿ: ಸಂದಿಗ್ಧ ಸ್ಥಿತಿಯಲ್ಲಿ ಸಂಸದ ಕಾಗೇರಿ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.