6
  • Latest

ದೇಹ ಅಲ್ಲಿ.. ಮನಸ್ಸು ಇಲ್ಲಿ: ಸಂದಿಗ್ಧ ಸ್ಥಿತಿಯಲ್ಲಿ ಸಂಸದ ಕಾಗೇರಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Sunday, March 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ದೇಹ ಅಲ್ಲಿ.. ಮನಸ್ಸು ಇಲ್ಲಿ: ಸಂದಿಗ್ಧ ಸ್ಥಿತಿಯಲ್ಲಿ ಸಂಸದ ಕಾಗೇರಿ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಕೇಂದ್ರ ಸಚಿವ ಕುಮಾರಸ್ವಾಮಿ ಉತ್ತರ ಕನ್ನಡ ಜಿಲ್ಲೆಗೆ ಬಂದಾಗಲೂ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಜೊತೆ ಬರಲಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗಮಿಸಿದಾಗಲೂ ಅವರ ಜೊತೆ ಇರಲು ಸಾಧ್ಯವಾಗಲಿಲ್ಲ.   ತುರ್ತು ಕೆಲಸದ ನಿಮಿತ್ತ ದೆಹಲಿಯಲ್ಲಿದ್ದರೂ ಇಲ್ಲಿನ ಪರಿಸ್ಥಿತಿಯ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಡಪಡಿಸುತ್ತಿದ್ದಾರೆ.
ಅಭಿನಂದನಾ ಸಭೆಯಲ್ಲಿ ಭಾಗವಹಿಸಲು ಕಾರವಾರಕ್ಕೆ ತೆರಳಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಗುಡ್ಡ ಕುಸಿತದ ಸುದ್ದಿ ಕೇಳಿ ಸಭೆಯನ್ನು ರದ್ಧು ಮಾಡಿ ಕುಸಿತದ ಸ್ಥಳಕ್ಕೆ ಧಾವಿಸಿದ್ದರು. ಶಿರೂರು ಹಾಗೂ ಶಿರವಾಡದ ಪರಿಸ್ಥಿತಿ ಅವಲೋಕಿಸಿ ಜಿಲ್ಲಾಡಳಿತಕ್ಕೆ ಹಲವು ಸೂಚನೆಗಳನ್ನು ನೀಡಿದ್ದರು. ಇದಾದ ನಂತರ ಕೇಂದ್ರದ ಮೇಲೆ ಒತ್ತಡ ತಂದು ಮಿಲಟರಿ ಪಡೆಯನ್ನು ಸಹ ಜಿಲ್ಲೆಗೆ ಕಳುಹಿಸಿಕೊಟ್ಟಿದ್ದರು.
ಈ ನಡುವೆ ತುರ್ತಾಗಿ ಅವರಿಗೆ ದೆಹಲಿಗೆ ತೆರಳಬೇಕಾಗಿದ್ದು, ಮನಸ್ಸಿಲ್ಲದೇ ಮನಸ್ಸಿನಿಂದಲೇ ವಿಮಾನ ಏರಿದ್ದಾರೆ. ಅವರು ದೆಹಲಿಯಲ್ಲಿದ್ದರೂ ಇಲ್ಲಿನ ಪರಿಸ್ಥಿತಿಯ ಬಗ್ಗೆಯೇ ಚಿಂತಿಸುತ್ತಿದ್ದಾರೆ. `ಕುಮಾರಸ್ವಾಮಿ ಅವರು ಬಂದಾಗ ನಾನು ಅವರ ಜೊತೆ ಇರಬೇಕಿತ್ತು. ಆದರೆ, ಆಗುತ್ತಿಲ್ಲ’ ಎಂದು ಮೊದಲು ಅವರು ಪತ್ರಿಕಾ ಪ್ರಕಟಣೆ ನೀಡಿದರು. ಅದಾದ ನಂತರ `ವಿಜಯೇಂದ್ರ ಅವರು ಆಗಮಿಸಿದಾಗ ಸಹ ಬರಲು ಆಗುತ್ತಿಲ್ಲ’ ಎಂದು ನೋವು ವ್ಯಕ್ತಪಡಿಸಿದರು. ಈ ನಡುವೆ ಜಿಲ್ಲಾಡಳಿತ, ತಮ್ಮ ಕಾರ್ಯಕರ್ತರು, ಪಕ್ಷದ ಮುಖಂಡರ ಜೊತೆ ನಿರಂತರ ಫೋನ್ ಸಂಪರ್ಕದಲ್ಲಿರುವ ಕಾಗೇರಿ ಇಲ್ಲಿನ ಆಗು-ಹೋಗುಗಳ ಕುರಿತು ಮಾಹಿತಿ ಪಡೆಯುತ್ತಿದ್ದಾರೆ. ಅನಿವಾರ್ಯವಾಗಿ ದೆಹಲಿಯಲ್ಲಿದ್ದರೂ `ಜನರ ಕಷ್ಟದ ವೇಳೆ ನಾನೂ ಜಿಲ್ಲೆಯಲ್ಲಿಲ್ಲವಲ್ಲ’ ಎನ್ನುತ್ತ ಚಡಪಡಿಸುತ್ತಿದ್ದಾರೆ.

Advertisement. Scroll to continue reading.

ದೆಹಲಿಯಿಂದ ಜಿಲ್ಲೆಗೆ ಮರಳಿದ ತಕ್ಷಣ ಮತ್ತೆ ಮೊದಲು ಜನರ ಅಹವಾಲು ಆಲಿಸಿ, ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಸ್ಪಂದಿಸುವುದಾಗಿ ಸಂಸದ ಕಾಗೇರಿ ಹೇಳಿಕೊಂಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

 

ShareSendTweetShare
ADVERTISEMENT
Previous Post

ಕಚ್ಚುವ ಚೇಳಿಗೂ ಇದೆ ವಿಶೇಷ ದೇವಾಲಯ!

Next Post

`ಸಂತ್ರಸ್ತರ ನೋವಿಗೆ ಸ್ಪಂದಿಸಲು ಬಿಜೆಪಿ ಬದ್ಧ’

Next Post

`ಸಂತ್ರಸ್ತರ ನೋವಿಗೆ ಸ್ಪಂದಿಸಲು ಬಿಜೆಪಿ ಬದ್ಧ'

ಗುಡ್ಡಗಾಡು ಶಿಕ್ಷಕನಿಗೆ ದೊರೆತ ಪ್ರಶಸ್ತಿ

ಗುಡ್ಡ ಕಡಿದು ರೆಸಾರ್ಟ ಮಾಡಿದರಯ್ಯ... ಬೆಟ್ಟ ಅಗೆದು ಗಣಿ ತೆಗೆದರಯ್ಯ...

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.