6
  • Latest

`ಸಂತ್ರಸ್ತರ ನೋವಿಗೆ ಸ್ಪಂದಿಸಲು ಬಿಜೆಪಿ ಬದ್ಧ’

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

`ಸಂತ್ರಸ್ತರ ನೋವಿಗೆ ಸ್ಪಂದಿಸಲು ಬಿಜೆಪಿ ಬದ್ಧ’

AchyutKumar by AchyutKumar
in ರಾಜಕೀಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಪ್ರಕೃತಿ ವಿಕೋಪ ಪರಿಸ್ಥಿತಿ ಅವಲೋಕನಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷದ ಮುಖಂಡರು, ಜನಪ್ರತಿನಿಧಿ ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿದ್ದು `ಸಂತ್ರಸ್ತರ ನೋವಿಗೆ ಸ್ಪಂದಿಸಿ’ ಎಂದು ಕರೆ ನೀಡಿದ್ದಾರೆ.
ಭಾನುವಾರ ನೇರವಾಗಿ ಶಿರೂರು ಗುಡ್ಡ ಪ್ರದೇಶಕ್ಕೆ ತೆರಳಿ ಅಲ್ಲಿನ ಆಗು-ಹೋಗುಗಳನ್ನು ಕಣ್ಣಾರೆ ಕಂಡರು. ಉಳುವರೆ ಗ್ರಾಮಕ್ಕೆ ಭೇಟಿ ನೀಡಿ ಜನರ ಅಹವಾಲು ಆಲಿಸಿದರು. ಅಲ್ಲಿಯೇ ಇದ್ದ ದಿನಕರ ಶೆಟ್ಟಿ ಹಾಗೂ ರೂಪಾಲಿ ನಾಯ್ಕ ಅವರಿಗೂ `ಜನರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ. ತಮ್ಮ ಕೈಯಾದ ಮಟ್ಟಿಗೆ ಅವರಿಗೆ ನೆರವು ನೀಡಿ’ ಎಂದು ಸೂಚಿಸಿದರು.
ಇದಾದ ನಂತರ ಯಲ್ಲಾಪುರಕ್ಕೆ ಆಗಮಿಸಿ ಅಲ್ಲಿಯೂ ಕಾರ್ಯಕರ್ತರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. `ಕಷ್ಟದಲ್ಲಿದ್ದವರು ಯಾರೇ ಕಂಡರೂ ಅವರಿಗೆ ನೆರವು ನೀಡಲು ಬಿಜೆಪಿಗರು ಬದ್ಧವಾಗಿರಬೇಕು’ ಎಂದು ಕರೆ ನೀಡಿದರು. ಸ್ಥಳೀಯ ಸಮಸ್ಯೆಗಳ ಬಗ್ಗೆ ಮುಂಡಗೋಡದ ಮಂಜುನಾಥ ಪಾಟೀಲ, ಎಲ್ ಟಿ ಪಾಟೀಲ, ಪ್ರಮುಖರಾದ ಹರಿಪ್ರಕಾಶ ಕೋಣೆಮನೆ, ಮಂಗೇಶ ದೇಶಪಾಂಡೆ, ಉಮೇಶ ಭಾಗ್ವತ ಇತರರು ಮಾಹಿತಿ ನೀಡಿದರು. `ಇಲ್ಲಿನ ಕಾರ್ಯಕರ್ತರು ಅನುಭವಿಸುತ್ತಿರುವ ನೋವಿಗೆ ಕಾಲವೇ ಉತ್ತರ ಕೊಡುತ್ತದೆ’ ಎಂದು ವಿಜಯೇಂದ್ರ ಹೇಳಿದರು.

ಪ್ರಮುಖರಾದ ಪ್ರಸಾದ ಹೆಗಡೆ, ರವಿ ದೇವಾಡಿಗ, ಗಣಪತಿ ಬೋಳಗುಡ್ಡೆ, ಶ್ಯಾಮಲಿ ಪಾಠಣಕರ್, ಸೋಮು ನಾಯಕ, ಪ್ರದೀಪ ಯಲ್ಲಾಪುರ ಇತರರು ಪಕ್ಷ ಸಂಘಟನೆಯಲ್ಲಿ ತೊಡಗಿರುವುದನ್ನು ಗಮನಿಸಿ ಮೆಚ್ಚುಗೆವ್ಯಕ್ತಪಡಿಸಿದರು.

 

 

ShareSendTweetShare
Previous Post

ದೇಹ ಅಲ್ಲಿ.. ಮನಸ್ಸು ಇಲ್ಲಿ: ಸಂದಿಗ್ಧ ಸ್ಥಿತಿಯಲ್ಲಿ ಸಂಸದ ಕಾಗೇರಿ!

Next Post

ಗುಡ್ಡಗಾಡು ಶಿಕ್ಷಕನಿಗೆ ದೊರೆತ ಪ್ರಶಸ್ತಿ

Next Post

ಗುಡ್ಡಗಾಡು ಶಿಕ್ಷಕನಿಗೆ ದೊರೆತ ಪ್ರಶಸ್ತಿ

ಗುಡ್ಡ ಕಡಿದು ರೆಸಾರ್ಟ ಮಾಡಿದರಯ್ಯ... ಬೆಟ್ಟ ಅಗೆದು ಗಣಿ ತೆಗೆದರಯ್ಯ...

ಶಾಸಕರ ಸ್ವಾರ್ಥಕ್ಕೆ ಬಲಿಯಾದ ಯಲ್ಲಾಪುರ ಕ್ಷೇತ್ರ: ಕೋಣೆಮನೆ ಆರೋಪ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.