6
  • Latest

ಗುಡ್ಡ ಕಡಿದು ರೆಸಾರ್ಟ ಮಾಡಿದರಯ್ಯ… ಬೆಟ್ಟ ಅಗೆದು ಗಣಿ ತೆಗೆದರಯ್ಯ…

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡ್ಡ ಕಡಿದು ರೆಸಾರ್ಟ ಮಾಡಿದರಯ್ಯ… ಬೆಟ್ಟ ಅಗೆದು ಗಣಿ ತೆಗೆದರಯ್ಯ…

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಸಿ ಆರ್ ಜಡ್ ನಿಯಮಗಳನ್ನು ಮೀರಿ ಅನೇಕ ರೆಸಾರ್ಟ ನಿರ್ಮಾಣವಾಗಿದೆ. ಮಲೆನಾಡು ಭಾಗದಲ್ಲಿ ಗುಡ್ಡಗಳನ್ನು ಕಡಿದು ಗಣಿಕಾರಿಕೆ ನಡೆಸಲಾಗಿದೆ.
ತೋಟ ಅಭಿವೃದ್ಧಿ, ಮಣ್ಣು – ಮರಳು ಸಾಗಾಟಕ್ಕಾಗಿ ಅಗತ್ಯಕ್ಕಿಂತಲೂ ಅಧಿಕವಾಗಿ ಪರಿಸರ ನಾಶವಾಗಿದೆ. ಈ ಎಲ್ಲಾ ಅವೈಜ್ಞಾನಿಕ ಕೆಲಸದ ಪರಿಣಾಮವಾಗಿ ಪ್ರಕೃತಿ ಮುನಿಸಿಕೊಂಡಿದ್ದು, ಮಳೆಗಾಲದಲ್ಲಿ ನೆರೆ ಪ್ರವಾಹ, ಬೇಸಿಗೆಯಲ್ಲಿ ಕುಡಿಯುವ ನೀರಿಗೂ ತಾತ್ವಾರ ಉಂಟಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಗೆ ಪರಿಸರ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶಗಳಿದೆ. ಇಲ್ಲಿನ ಪ್ರಕೃತಿ ಹೇಗಿದೆಯೋ ಹಾಗೇ ಉಳಿಸಿಕೊಂಡರೂ ಪ್ರವಾಸಿಗರು ಆಗಮಿಸುತ್ತಾರೆ. ಆದರೆ, ಬರುವ ಪ್ರವಾಸಿಗರಿಗೆ ಐಷಾರಾಮಿ ಸೌಲತ್ತು ಒದಗಿಸುವುದಕ್ಕಾಗಿ ಕರಾವಳಿ ಭಾಗದಲ್ಲಿ ಜನರ ಒಳಿತಿಗಾಗಿ ಮಾಡಿರುವ ನಿಯಮಗಳನ್ನು ಉಲ್ಲಂಗಿಸಲಾಗಿದೆ. ಇದರ ಪರಿಣಾಮವಾಗಿ ಇದೀಗ ಅಲ್ಲಲ್ಲಿ ಸಣ್ಣಪುಟ್ಟ ಗುಡ್ಡ ಕುಸಿತದ ಅನುಭವಗಳಾಗುತ್ತಿದೆ. ಗೋಕರ್ಣದ ರಾಮತೀರ್ಥ ದೇವಾಲಯ, ಭದ್ರಕಾಳಿ ಕಾಲೇಜು ಮೊದಲಾದ ಸ್ಥಳದಲ್ಲಿ ಮಣ್ಣು ಕುಸಿದಿದೆ.
ಮಲೆನಾಡು ಭಾಗದಲ್ಲಿ ಇದೀಗ ಭತ್ತದ ಗದ್ದೆಗಳೇ ಕಾಣುತ್ತಿಲ್ಲ. ಎಲ್ಲೆಂದರಲ್ಲಿ ಅಡಿಕೆ ತೋಟ ವ್ಯಾಪಿಸಿದ್ದು, ಇದಕ್ಕೆ ಅಗತ್ಯವಿರುವ ಮಣ್ಣನ್ನು ಬೆಟ್ಟ ಕಡಿದು ತರಲಾಗುತ್ತಿದೆ. ಬೆಟ್ಟ ಕಡಿದ ಕಡೆಗಳೆಲ್ಲವೂ ಮಣ್ಣು ಕುಸಿತ ಉಂಟಾಗಿದೆ. ಅವೈಜ್ಞಾನಿಕ ರೀತಿಯಲ್ಲಿ ಬೆಟ್ಟದ ಮಣ್ಣನ್ನು ತೆಗೆದಿರುವುದು ಕುಸಿತಕ್ಕೆ ಪ್ರಮುಖ ಕಾರಣ. ತಗ್ಗು ಪ್ರದೇಶದಲ್ಲಿನ ಅಡಿಕೆ ತೋಟಗಳಿಗೆ ನೀರು ನುಗ್ಗಿದ್ದು, ಬೆಳೆಗೆ ಕೊಳೆ ರೋಗ ವ್ಯಾಪಿಸಿದೆ. ನೀರನ್ನು ಹೊರ ಹಾಕುವುದು ರೈತರಿಗೆ ಸಮಸ್ಯೆಯಾಗಿದೆ. ಆಹಾರ ಬೆಳೆಯಾದ ಭತ್ತ ಪ್ರದೇಶವಾಗಿದ್ದರೆ ಈ ಪ್ರಮಾಣದಲ್ಲಿ ನೀರು ನಿಂತರೂ ಸಮಸ್ಯೆ ಆಗುತ್ತಿರಲಿಲ್ಲ ಎಂಬುದು ಅನುಭವಿಗಳ ಮಾತು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಗುಡ್ಡಗಾಡು ಶಿಕ್ಷಕನಿಗೆ ದೊರೆತ ಪ್ರಶಸ್ತಿ

Next Post

ಶಾಸಕರ ಸ್ವಾರ್ಥಕ್ಕೆ ಬಲಿಯಾದ ಯಲ್ಲಾಪುರ ಕ್ಷೇತ್ರ: ಕೋಣೆಮನೆ ಆರೋಪ

Next Post

ಶಾಸಕರ ಸ್ವಾರ್ಥಕ್ಕೆ ಬಲಿಯಾದ ಯಲ್ಲಾಪುರ ಕ್ಷೇತ್ರ: ಕೋಣೆಮನೆ ಆರೋಪ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ